February Graha Gochar: 2024ರ ಫೆಬ್ರವರಿ ತಿಂಗಳಿನಲ್ಲಿ ಬುಧ, ಮಂಗಳ, ಶುಕ್ರ ಮತ್ತು ಸೂರ್ಯ ಗ್ರಹಗಳ ಸಂಚಾರದಲ್ಲಿ ಬದಲಾವಣೆ ಕಂಡು ಬರಲಿದೆ. ಇದಲ್ಲದೆ, ಶನಿ ಗ್ರಹವು ಕುಂಭ ರಾಶಿಯಲ್ಲಿ ಅಸ್ತಮಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ.
Mangal Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಕಮಾಂಡರ್ ಎಂತಲೇ ಕರೆಯಲ್ಪಡುವ ಮಂಗಳ ಗ್ರಹ ಶೀಘ್ರದಲ್ಲೇ ರಾಶಿ ಪರಿವರ್ತನೆ ಹೊಂದಲಿದ್ದಾನೆ. ಈ ಸಮಯದಲ್ಲಿ ಮಂಗಳನು ನಾಲ್ಕು ರಾಶಿಯವರ ಜೀವನದ ಮೇಲೆ ಮಹತ್ವದ ಪರಿಣಾಮವನ್ನು ಬೀರಲಿದ್ದಾನೆ ಎಂದು ಹೇಳಲಾಗುತ್ತಿದೆ.
Monthly Horoscope February 2024: ವರ್ಷದ ಎರಡನೇ ಮಾಸವಾದ ಫೆಬ್ರವರಿ ತಿಂಗಳು ದ್ವಾದಶ ರಾಶಿಗಳ ಫಲಾಫಲ ಹೇಗಿದೆ. ಈ ತಿಂಗಳಿನಲ್ಲಿ ಯಾವ ರಾಶಿಯವರು ಅದೃಷ್ಟದ ಬೆಂಬಲವನ್ನು ಪಡೆಯಲಿದ್ದಾರೆ. ಯಾವ ರಾಶಿಯವರಿಗೆ ತಾಳ್ಮೆ ಅಗತ್ಯವಿದೆ ಎಂದು ತಿಳಿಯಿರಿ.
Gajlakshmi Rajyog 2024: ಶೀಘ್ರದಲ್ಲೇ ಗುರು-ಶುಕ್ರರ ಸಂಯೋಗದಿಂದ ಶುಭಕರ ಗಜಲಕ್ಷ್ಮಿ ರಾಜಯೋಗ ನೀರ್ಮಾಣವಾಗಲಿದೆ. ಇದರ ಪರಿಣಾಮ ದ್ವಾದಶ ರಾಶಿಗಳ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ತುಂಬಾ ಮಂಗಳಕರ ಎಂದು ಹೇಳಲಾಗುತ್ತಿದೆ.
Budhaditya Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಕರ ರಾಶಿಯಲ್ಲಿ ಬುಧ ಹಾಗೂ ಸೂರ್ಯನ ಮೈತ್ರಿಯಿಂದ ಬುಧಾದಿತ್ಯ ರಾಜಯೋಗ ರಚನೆಯಾಗುತ್ತಿದ್ದು, ಈ ರಾಜಯೋಗ ರಚನೆಯಿಂದ ಹಲವು ರಾಶಿಗಳ ಜನರ ಜೀವನದಲ್ಲಿ ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಅಪಾರ ಧನ-ಸಂಪತ್ತು ಹರಿದುಬರಲಿದೆ. (Spiritual News In Kannada)
Guru Gochar Effect: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ದೇವಗುರು ಬೃಹಸ್ಪತಿ ಮೇ ತಿಂಗಳಿನಲ್ಲಿ ವೃಶ್ಚಿಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಗುರು ಬಲದಿಂದ ಕೆಲವು ರಾಶಿಯವರು ಶ್ರೀಮಂತರಾಗುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ.
Dhanshakti Rajyog 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಒಂದು ರಾಶಿಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳು ಸಂಯೋಜನೆಗೊಂಡಾಗ ಶುಭ-ಅಶುಭ ಯೋಗಗಳು ರೂಪುಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. ಇದೀಗ, ಶೀಘ್ರದಲ್ಲೇ ಮಂಗಳ ಶುಕ್ರರ ಯುತಿಯಿಂದ ಶುಭಕರ ಧನಶಕ್ತಿ ರಾಜಯೋಗ ನಿರ್ಮಾಣವಾಗುತ್ತಿದೆ.
Surya Gochar 2024: Surya Meen Rashi Gochar 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ಮೀನ ರಾಶಿ ಗೋಚರ ನೆರೆವೆರುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಭಾರಿ ಧನಲಾಭ ಉಂಟಾಗುವ ಸಂಕೇತಗಳಿವೆ. (Spiritual News In Kannada)
Mercury Rahu Conjunction 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹದಿನೈದು ವರ್ಷಗಳ ಸುದೀರ್ಘ ಅವಧಿಯ ಬಳಿಕ ಇದೀಗ ಮತ್ತೊಮ್ಮೆ ಛಾಯಾ ಗ್ರಹ ರಾಹು, ಬುದ್ಧಿದಾತ ಬುಧ ಪರಸ್ಪರ ಹತ್ತಿರಕ್ಕೆ ಬರಲಿದ್ದು, ಅವುಗಳ ಈ ಮೈತ್ರಿ ಕೆಲ ರಾಶಿಗಳ ಜನರಿಗೆ ಅಪಾರ ಧನಪ್ರಾಪ್ತಿಯ ಯೋಗ ರೂಪಿಸುತ್ತಿದೆ. (Spiritual News In Kannada)
Sankasthara Chaturthi: ಇಂದು ಸಂಕಷ್ಟಹರ ಚತುರ್ಥಿ. ಈ ದಿನ ವಿಘ್ನ ವಿನಾಶಕನನ್ನು ಭಕ್ತಿಯಿಂದ ಪೂಜಿಸಿ ಉಪವಾಸ ವ್ರತವನ್ನು ಆಚರಿಸುವುದರಿಂದ ಜೀವನದಲ್ಲಿ ಎದುರಾಗಿರುವ ಎಲ್ಲಾ ರೀತಿಯ ಕಷ್ಟಗಳಿಂದ ಮುಕ್ತಿ ಪಡೆಯಬಹುದು ಎಂದು ಹೇಳಲಾಗುತ್ತದೆ.
Shukra Nakshatra Parivartan 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಪೂರ್ವಾಷಾಢಾ ನಕ್ಷತ್ರಕ್ಕೆ ಧನ-ವೈಭವ ಕರುಣಿಸುವ ಶುಕ್ರನಾ ಪ್ರವೇಶ ನೆರವೇರಲಿದೆ. ಇದು ಹಲವು ರಾಶಿಗಳ ಜನರ ಮೇಲೆ ಸಕಾರಾತ್ಮಕ ಪ್ರಭಾವವನ್ನು ಬೀರಲಿದೆ ಮತ್ತು ಅವರ ಜೀವನದಲ್ಲಿ ಧನ-ಧಾನ್ಯ ವೃದ್ಧಿಯಾಗಲಿದೆ. (Spiritual News In Kannada)
ಶನಿದೇವನ ಮಂತ್ರಗಳು: ಶನಿವಾರದಂದು ವಿಧಿವಿಧಾನಗಳ ಪ್ರಕಾರ ಶನಿದೇವನನ್ನು ಪೂಜಿಸುವುದರಿಂದ ಆತನ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ. ಶನಿವಾರದಂದು ಕೆಲವು ಪರಿಹಾರಗಳನ್ನು ಮಾಡುವುದರಿಂದ ನಿಮ್ಮ ಅನೇಕ ಸಮಸ್ಯೆಗಳು ದೂರವಾಗುತ್ತವೆ.
Mangala Gochar 2024 In Kumbh Rashi: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹದಿನೈದು ತಿಂಗಳುಗಳ ಬಳಿಕ ಕುಂಭ ರಾಶಿಗೆ ಮಂಗಳನ ಪ್ರವೇಶ ನೆರವೇರಲಿದೆ. ಇದು ಕೆಲ ರಾಶಿಗಳ ಜಾತಕದವರಿಗೆ ಅಪಾರ ಧನಸಂಪತ್ತನ್ನು ಕರುಣಿಸಲಿದೆ. (Spirutual News In Kannada)
Vastu Tips for Money Problem: ನೀವು ಮಾಡುವ ತಪ್ಪುಗಳು ವಾಸ್ತು ದೋಷಗಳನ್ನು ಉಂಟುಮಾಡುತ್ತವೆ. ಇದರಿಂದ ನೀವು ಆರ್ಥಿಕ ಸಮಸ್ಯೆಗೆ ಗುರಿಯಾಗುತ್ತೀರಿ. ಹಣಕಾಸಿನ ಸಮಸ್ಯೆಗಳಿಂದ ನೀವು ಜೀವನದಲ್ಲಿ ಅಂದುಕೊಂಡಿದ್ದದನ್ನು ಮಾಡಲು ಮತ್ತು ಸಾಧಿಸಲು ಸಾಧ್ಯವಾಗುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.