Kedar Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಐದು ಶತಮಾನಗಳ ಬಳಿಕ ಕೇದಾರ ರಾಜಯೋಗ ರಚನೆಯಾಗುತ್ತಿದೆ. ಈ ರಾಜಯೋಗ ನಿರ್ಮಾಣದಿಂದ ಕೆಲ ರಾಶಿಗಳ ಜನರ ಬಾಳಲ್ಲಿ ಹಣದ ಹೊಳೆಯೇ ಹರಿಯಲಿದ್ದು, ಜೀವನದಲ್ಲಿ ಚಿನ್ನದಂತಹ ಕಾಲ ಆರಂಭವಾಗಲಿದೆ (Spiritual News In Kannada)
Importance of Footwear Placement : ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿರುವ ಪ್ರತಿ ವಸ್ತುವೂ ಸಹ ವ್ಯಕ್ತಿಯ ಜೀವನದ ಮೇಲೆ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳನ್ನು ಬೀರಲಿದೆ ಎಂದು ಹೇಳಲಾಗಿದೆ. ವಾಸ್ತುವಿನಲ್ಲಿ ನಾವು ಧರಿಸುವ ಚಪ್ಪಲಿ, ಶೂ ಸಹ ನಮ್ಮ ಜೀವನದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ ಎಂದು ಉಲ್ಲೇಖಿಸಲಾಗಿದೆ.
Astrology Tips: ನೀವು ಮನಸ್ಸಿನಲ್ಲಿ ಇಚ್ಛೆಯೊಂದಿಗೆ ದೇವರನ್ನು ಪ್ರಾರ್ಥಿಸಿದರೆ ಮತ್ತು ಅದು ನೆರವೇರಿದರೆ, ನೀವು ಆ ದೇವ-ದೇವತೆಗಳಿಗೆ ಕೃತಜ್ಞತೆ ಸಲ್ಲಿಸಬೇಕು ಮತ್ತು ಸರಿಯಾದ ಮಾರ್ಗದಲ್ಲಿ ಭಕ್ತಿಯಿಂದ ಪೂಜಿಸಬೇಕು. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಆಸೆ ಈಡೇರಿದರೆ, ಮೊದಲು ದೇವರಿಗೆ ಧನ್ಯವಾದ ತಿಳಿಸಬೇಕು.
Mangal Gochar 2024: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇನ್ನೂ ಕೆಲವೇ ದಿನಗಳಲ್ಲಿ ಮಂಗಳ ರಾಶಿ ಪರಿವರ್ತನೆಯಾಗಲಿದ್ದು, ಇದರ ಪರಿಣಾಮವಾಗಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ ಎಂದು ಹೇಳಲಾಗುತ್ತಿದೆ.
Surya Meen Rashi Gochar 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ಮೀನ ರಾಶಿ ಗೋಚರ ನೆರೆವೆರುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಭಾರಿ ಧನಲಾಭ ಉಂಟಾಗುವ ಸಂಕೇತಗಳಿವೆ. (Spiritual News In Kannada)
Lucky Zodiac Signs In 2024: ವೃಷಭ ರಾಶಿಯವರ ಮೇಲೆ ಶುಕ್ರನ ಪ್ರಭಾವ ಹೆಚ್ಚು. ಶುಕ್ರನನ್ನು ಸಂಪತ್ತು, ಸಂಪತ್ತು, ಐಶ್ವರ್ಯ ಮತ್ತು ಸಮೃದ್ಧಿಯ ಅಂಶವೆಂದು ಪರಿಗಣಿಸಲಾಗುತ್ತದೆ. ಶುಕ್ರನ ಕೃಪೆಯಿಂದ ಈ ರಾಶಿಯವರಿಗೆ ಬಹಳ ಸುಲಭವಾಗಿ ಸಕಲ ಸೌಕರ್ಯಗಳು ದೊರೆಯುತ್ತವೆ. ಇವರಿಗೂ ಸಹ ಯಾವುದೇ ರೀತಿ ಹಣದ ಕೊರತೆ ಕಾಡುವುದಿಲ್ಲ.
Jupiter Venus Yuti 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮೇಷ ರಾಶಿಯಲ್ಲಿ ಗುರು ಹಾಗೂ ಶುಕ್ರರ ಯುತಿ ನೆರವೇರಲಿದ್ದು, ಧನ ಕುಬೇರ ಕೃಪೆಯಿಂದ ಈ ರಾಶಿಗಳ ಜನರ ಜೀವನದಲ್ಲಿ ಚಿನ್ನದಂತಹ ಕಾಲ ಆರಂಭಗೊಳ್ಳಲಿದೆ. (Spiritual News In Kannada)
Sunday Born People Personality: ಭಾನುವಾರ ಜನಿಸಿದವರು ತಮ್ಮ ಗುಣಗಳಿಂದಲೇ ಇತರರಿಗಿಂತ ಭಿನ್ನವಾಗಿ ಕಾಣುತ್ತಾರೆ. ಯಾರಿಗೆ ಸಹಾಯ ಮಾಡಬೇಕಾದರೂ ನಿಸ್ವಾರ್ಥ ಭಾವದಿಂದ ಸಹಾಯ ಮಾಡುತ್ತಾರೆ.
Rahu Dosh: ಯಾವುದೇ ವ್ಯಕ್ತಿಯ ಜಾತಕದಲ್ಲಿ ರಾಹು ಅಶುಭ ಸ್ಥಾನದಲ್ಲಿದ್ದರೆ ಆತನ ಜೀವನ ಸಂಕಷ್ಟಗಳಿಂದ ತುಂಬಿರುತ್ತದೆ. ಹಾಗಾಗಿ, ರಾಹು ದೋಷದಿಂದ ಉಂಟಾಗುವ ಹಾನಿಯನ್ನು ತಪ್ಪಿಸಲು ಕೆಲವು ಕ್ರಮಗಳನ್ನು ಕೈಗೊಳ್ಳುವುದು ತುಂಬಾ ಅಗತ್ಯವಾಗಿದೆ.
Budh Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನು ಶೀಘ್ರದಲ್ಲೇ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇದರ ಫಲವಾಗಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ.
Guru Yuvavasthe Movement 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಫೆಬ್ರುವರಿ 19ರಂದು ದೇವಗುರು ಬೃಹಸ್ಪತಿ ಯುವಾವಸ್ಥೆಗೆ ಪ್ರವೇಶಿಸಲಿದ್ದು, ಇದರಿಂದ ಕೆಲ ರಾಶಿಗಳ ಜನರಿಗೆ ಭಾಗ್ಯದ ಭಾರಿ ಬೆಂಬಲ ಸಿಗಲಿದ್ದು, ಅವರಿಗೆ ಅಪಾರ ಸಿರಿಸಂಪತ್ತು ಪ್ರಾಪ್ತಿಯಾಗಲಿದೆ. (Spiritual News In Kannada)
Shani Shukra Yuti 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಾರ್ಚ್ ತಿಂಗಳ ಆರಂಭದಲ್ಲಿ ಕುಂಭ ರಾಶಿಯಲ್ಲಿ ಶನಿ ಹಾಗೂ ಸೂರ್ಯರ ಶುಭ ಸಂಯೋಜನೆ ನೆರವೇರಲಿದ್ದು, ಇದರಿಂದ ಕೆಲ ರಾಶಿಗಳ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಅಪಾರ ಯಶಸ್ಸು ಸಿಗಲಿದೆ (Spiritua News In Kannada)
ಜ್ಯೋತಿಷ್ಯದ ಪ್ರಕಾರ ರಾಶಿಗೆ ಅನುಗುಣವಾಗಿ ಇಷ್ಟ ದೇವತೆಗಳು ಕೂಡಾ ಇರುತ್ತಾರೆ. ಹಾಗೆಯೇ ಈ ಕೆಲವು ರಾಶಿಯವರೆಂದರೆ ಲಕ್ಷ್ಮೀ ದೇವಿಗೆ ಬಹಳ ಪ್ರಿಯವಂತೆ. ಈ ರಾಶಿಯವರನ್ನು ಯಾವುದೇ ಕಾರಣಕ್ಕೂ ಮಹಾಲಕ್ಷಿ ಸೋಲಲು ಬಿಡುವುದಿಲ್ಲವಂತೆ.
Lakshmi Narayana Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಫೆಬ್ರುಯವರಿ ತಿಂಗಳಲ್ಲಿ ಮಕರ ರಾಶಿಯಲ್ಲಿ ಬುಧ ಹಾಗೂ ಶುಕ್ರರ ಮೈತ್ರಿ ನೆರವೇರುತ್ತಿದ್ದು, ಇದರಿಂದ ಲಕ್ಷ್ಮಿನಾರಾಯಣ ರಾಜಯೋಗ ರಚನೆಯಾಗಲಿದೆ. ಇದರಿಂದ ಮೇಷ ಸೇರಿದಂತೆ ಹಲವು ರಾಶಿಗಳ ಜನರ ಜೀವನದಲ್ಲಿ ಭಾರಿ ಸಕಾರಾತ್ಮಕ ಬದಲಾವಣೆಗಳು ನಡೆಯಲಿವೆ. (Spiritual News In Kannada)
Saturn Combust 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಯಲ್ಲಿ ಶನಿ ಅಸ್ತಮಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭಗಳು ಸಿಗಲಿವೆ. ಈ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭದ ಜೊತೆಗೆ ಸಕಲ ಕಾರ್ಯಸಿದ್ಧಿ ಪ್ರಾಪ್ತಿಯಾಗಲಿದೆ. (Spiritual News In Kannada)
vastu tips for home: ವಾಸ್ತು ಪಂಡಿತರು ಹೇಳುವ ಪ್ರಕಾರ ಮನೆ ಕಟ್ಟುವುದು ಮಾತ್ರವಲ್ಲದೆ ಮನೆಯಲ್ಲಿರುವ ವಸ್ತುಗಳೂ ಜನರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಅಲ್ಲದೇ, ಮನೆಯಲ್ಲಿ ಕೆಲವು ವಸ್ತುಗಳನ್ನು ತರುವುದು ಮನೆಯಲ್ಲಿ ಅದೃಷ್ಟ ಮತ್ತು ಶಾಂತಿಯನ್ನು ತಂದಂತೆ.
Mahalakshmi Yog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಹಾಲಕ್ಷ್ಮೀ ರಾಜಯೋಗ ರಚನೆಯಾಗಿದ್ದು, ಇದು ಹಲವು ಜಾತಕದವರ ಮೇಲೆ ಪ್ರಭಾವ ಬೀರಲಿದ್ದು, ಮೂರು ರಾಶಿಗಳ ಜನರಿಗೆ ಧನ ಕುಬೇರ ನಿಧಿ ಪ್ರಾಪ್ತಿಯ ಯೋಗವನ್ನು ರೂಪಿಸುತ್ತಿದೆ. (Spiritual News In Kannada)
Suya Sharavan Gochar 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ನಕ್ಷತ್ರ ಪ್ರವೇಶ ನೆರವೇರಲಿದ್ದು, ಇದರಿಂದ ಮೇಷ ಸೇರಿದಂತೆ ಕೆಲ ರಾಶಿಗಳ ಜನರ ಮೇಲೆ ಹಣದ ಭಾರಿ ಸುರಿಮಳೆಯಾಗುವ ಸ್ಪಷ್ಟ ಸಂಕೇತಗಳು ಗೋಚರಿಸುತ್ತಿವೆ. (Spiritual News In Kannada)
Vastu Tips In Kannada: ವಾಸ್ತು ಶಾಸ್ತ್ರದ ಪ್ರಕಾರ, ತಪ್ಪಾದ ದಿಕ್ಕಿನಲ್ಲಿ ಗಡಿಯಾರ ಹಾಕುವುದರಿಂದ ಅದು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತದೆ. ಇದರಿಂದಾಗಿ ಮನೆಯಲ್ಲಿ ನಾನಾ ರೀತಿಯ ಕಲಹ ಸೃಷ್ಟಿಯಾಗುತ್ತದೆ ಎಂತಲೂ ನಂಬಲಾಗಿದೆ. ವಾಸ್ತು ತಜ್ಞರ ಪ್ರಕಾರ, ಮನೆಯ ದಕ್ಷಿಣ ದಿಕ್ಕಿನಲ್ಲಿ ಅಪ್ಪಿತಪ್ಪಿಯೂ ಗಡಿಯಾರವನ್ನು ಹಾಕಲೇಬಾರದು ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.