Horoscope 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಗ್ರಹಗಳ ಸೇನಾಪತಿಯಾಗಿರುವ ಮಂಗಳ ತನ್ನ ಸ್ನೇಹಿತನ ರಾಶಿಯಾಗಿರುವ ಧನು ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. (Spiritual News In Kannada)
Shani Margi: ಜ್ಯೋತಿಷ್ಯ ಶಾಸ್ತ್ರದಲ್ಲಿ, ಶನಿ ದೇವನನ್ನು ಕ್ರೂರ ಗ್ರಹ ಎಂದು ಕರೆಯಲಾಗುತ್ತದೆ. ಆದರೂ, ಜಾತಕದಲ್ಲಿ ಶನಿ ಶುಭ ಸ್ಥಾನದಲ್ಲಿದ್ದರೆ ಅಂತಹ ವ್ಯಕ್ತಿ ಜೀವನದಲ್ಲಿ ಅಪಾರ ಸುಖ-ಸಂಪತ್ತನ್ನು ಅನುಭವಿಸುತ್ತಾನೆ ಎಂದು ಹೇಳಲಾಗುತ್ತದೆ. ಇದೀಗ ಇನ್ನು 24 ಗಂಟೆಗಳಲ್ಲಿ ಶನಿ ಸಂಚಾರದಲ್ಲಿ ಬದಲಾವಣೆ ಆಗಲಿದ್ದು ಇದರಿಂದ ಕೆಲವು ರಾಶಿಯವರ ಅದೃಷ್ಟವೂ ಬದಲಾಗಲಿದೆ ಎಂದು ಹೇಳಲಾಗುತ್ತಿದೆ.
Rahu Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ದುಷ್ಟ ಗ್ರಹ ಎಂದು ಕರೆಯಲ್ಪಡುವ ರಾಹು ಇತ್ತೀಚೆಗಷ್ಟೇ ರಾಶಿ ಪರಿವರ್ತನೆ ಹೊಂದಿ ಮೀನ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರ ಪರಿಣಾಮವಾಗಿ ಐದು ರಾಶಿಯವರಿಗೆ ಭಾರೀ ಸಂಕಷ್ಟ ಎಂದು ಹೇಳಲಾಗುತ್ತಿದೆ.
ರಾಮ ಏಕಾದಶಿ ನಿಯಮಗಳು: ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಏಕಾದಶಿ ಉಪವಾಸಕ್ಕೆ ವಿಶೇಷ ಮಹತ್ವವಿದೆ. ಭಗವಾನ್ ವಿಷ್ಣುವಿಗೆ ಸಮರ್ಪಿತವಾದ ಏಕಾದಶಿ ಉಪವಾಸವನ್ನು ಪ್ರತಿ ತಿಂಗಳ ಎರಡೂ ಹದಿನೈದು ದಿನಗಳ ಏಕಾದಶಿ ದಿನದಂದು ಆಚರಿಸಲಾಗುತ್ತದೆ. ಆದರೆ ರಾಮ ಏಕಾದಶಿಯ ದಿನದಂದು ಉಪವಾಸವನ್ನು ಆಚರಿಸುವ ಮೊದಲು ಅದರ ಪ್ರಮುಖ ನಿಯಮಗಳ ಬಗ್ಗೆ ತಿಳಿದುಕೊಳ್ಳಿರಿ.
Shukra Shashi Yog 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿಯ ಧನತ್ರಯೋದಶಿಯ ಪರ್ವದಂಟು ಅತ್ಯಂತ ಅಪರೂಪದ ಗ್ರಹಗಳ ಸಂಯೋಜನೆ ನೆರವೇರುತ್ತಿದೆ. ಧನತ್ರಯೋದಶಿಯ ದಿನ ಶುಕ್ರನು ಕನ್ಯಾ ರಾಶಿಯಲ್ಲಿ ಇರಲಿದ್ದಾನೆ ಮತ್ತು ಈ ದಿನ ಚಂದ್ರನು ಕೂಡ ಕನ್ಯಾ ಸಾಗಲಿದ್ದಾನೆ. ಕನ್ಯಾರಾಶಿಯಲ್ಲಿ ಚಂದ್ರ ಮತ್ತು ಶುಕ್ರರ ಸಂಯೋಗದಿಂದ ಶುಕ್ರ ಶಶಿ ಯೋಗವು ರೂಪುಗೊಳ್ಳಲಿದೆ. ಈ ಯೋಗದ ಪ್ರಭಾವದಿಂದಾಗಿ, ನಿಮ್ಮ ಸಂಪತ್ತು ಈ ಬಾರಿ ಧನತ್ರಯೋದಶಿಯ ಹಬ್ಬದಂದು ಅಪಾರ ಹೆಚ್ಚಾಗಲಿದೆ. (Spiritual News In Kannada)
Diwali 2023 Auspicious Yog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ದೀಪಾವಳಿಗೂ ಮುನ್ನ ಒಂದು ಮಹತ್ವದ ಕಾಕತಾಳೀಯ ರೂಪುಗೊಳ್ಳುತ್ತಿದ್ದು, ಇದು ಸುಮಾರು 400 ವರ್ಷಗಳ ಬಳಿಕ ಸಂಭವಿಸುತ್ತಿದೆ. ಯಾವ ರಾಶಿಗಳ ಅದೃಷ್ಟವನ್ನು ಈ ಯೋಗ ಬೆಳಗಲಿದೆ ಎಂಬುದನ್ನೂ ತಿಳಿದುಕೊಳ್ಳೋಣ ಬನ್ನಿ, (Spiritual News In Kannada)
Moon In Gemini: ನವೆಂಬರ್ ಮಾಸದ ಮೊದಲ ದಿನವೇ ಚಂದ್ರನು ವೃಷಭ ರಾಶಿಯನ್ನು ತೊರೆದು ಮಿಥುನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರ ದೃಷ್ಟಿಯಿಂದ ಅತ್ಯುತ್ತಮ ಸಮಯ ಎಂದು ಹೇಳಲಾಗುತ್ತಿದೆ.
Mercury Rise In Scorpio 2023: ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ದೀಪಾವಳಿ ಹಬ್ಬದ ಬಳಿಕ ವೃಶ್ಚಿಕ ರಾಶಿಯಲ್ಲಿ ಬುದ್ಧನ ಉದಯ ನೆರವೇರಲಿದ್ದು, ಇದು ಹಲವು ರಾಶಿಗಳ ಜನರ ವೃತ್ತಿ ಮತ್ತು ವ್ಯಾಪಾರ ಜೀವನದಲ್ಲಿ ಚಿನ್ನದಂಥ ಕಾಲ ಆರಂಭಕ್ಕೆ ಕಾರಣವಾಗಲಿದೆ. Spiritual News In Kannada
Ruchak Mahapurush Rajyog In Diwali 2023: ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ವೃಶ್ಚಿಕ ರಾಶಿಯಲ್ಲಿ ಮಂಗಳನ ಪ್ರವೇಶ ನೆರವೇರಲಿದ್ದು, ಇದರಿಂದ ನಿರ್ಮಾಣಗೊಳ್ಳುವ ರುಚಕ ಮಹಾಪುರುಷ ರಾಜಯೋಗ 3 ರಾಶಿಗಳ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ಕರುಣಿಸಲಿದೆ. Spiritual News In Kannada
Saturn Transit 2025: ವೈದಿಕ ಜ್ಯೋತಿಷ್ಯದಲ್ಲಿ ಎಲ್ಲಾ ಗ್ರಹಗಳಿಗೂ ವಿಶೇಷ ಮಹತ್ವವಿದೆ. ಕೆಲವು ಗ್ರಹಗಳು ವ್ಯಕ್ತಿಯ ಜೀವನದ ಮೇಲೆ ವಿಶೇಷ ಪ್ರಭಾವವನ್ನು ಬೀರುತ್ತವೆ. ಇದರಲ್ಲಿ ಶನಿಗ್ರಹವನ್ನು ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ.
Guru Margi: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಒಂದು ಗ್ರಹದ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಸಹ ಎಲ್ಲಾ 12 ರಾಶಿಯವರ ಮೇಲೆ ಮಃತ್ವದ ಪರಿಣಾಮವನ್ನು ಬೀರುತ್ತದೆ. ಪ್ರಸ್ತುತ, ಗ್ರಹಗಳಲ್ಲಿ ಅತ್ಯಂತ ಮಂಗಳಕರ ಗ್ರಹ ಎಂದು ಕರೆಯಲ್ಪಡುವ ಗುರು ಹಿಮ್ಮುಖವಾಗಿ ಚಲಿಸುತ್ತಿದ್ದು, ಈ ವರ್ಷಾಂತ್ಯದಲ್ಲಿ ತನ್ನ ನೇರ ಚಲನೆಯನ್ನು ಆರಂಭಿಸಲಿದ್ದಾನೆ.
November Grah Gochar: ನವೆಂಬರ್ ತಿಂಗಳಿನಲ್ಲಿ ಸಾಲು ಸಾಲು ಹಬ್ಬಗಳು ಬರಲಿವೆ. ಈ ತಿಂಗಳು ಬೆಳಕಿನ ಹಬ್ಬ ದೀಪಾವಳಿಯನ್ನು ಸಹ ಆಚರಿಸಲಾಗುತ್ತಿದೆ. ಅದಕ್ಕೂ ಮೊದಲು ನವೆಂಬರ್ನಲ್ಲಿ ಶನಿ ದೇವ ಸೇರಿದಂತೆ ಐದು ಪ್ರಮುಖ ಗ್ರಹಗಳ ಸಂಚಾರದಲ್ಲಿ ಬದಲಾವಣೆ ಆಗಲಿದೆ.
End Of Guru Chandal Yog 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಇಂದು ಅಂದರೆ ಅಕ್ಟೋಬರ್ 30 ರಂದು ರಾಹು ಮೇಷ ರಾಶಿಯನ್ನು ತೊರೆದು ಹಿಮ್ಮುಖ ಚಲನೆಯಲ್ಲಿ ಮೀನ ರಾಶಿಗೆ ಪ್ರವೇಶಿಸಿದ್ದಾನೆ. ಇದರಿಂದ 3 ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಂಡು, ಅವರಿಗೆ ಅಪಾರ ಧನಸಂಪತ್ತು ಪ್ರಾಪ್ತಿಯಾಗಲಿದೆ. Spiritual News In Kannada
Ravi Gochar 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ಧನು ರಾಶಿ ಗೋಚರ ನೆರವೇರಲಿದೆ. ಇದರಿಂದ ವರ್ಷ 2024ರ ಆರಂಭದಲ್ಲಿಯೇ ಹಲವು ರಾಶಿಗಳ ಜನರಿಗೆ ಅಪಾರ ಸಿರಿ ಸಂಪತ್ತು, ಸ್ಥಾನಮಾನ, ಪ್ರತಿಷ್ಠೆ ಪ್ರಾಪ್ತಿಯಾಗಲಿದೆ. (Spiritual News In Kannada)
Shukra Gochar: ವೈದಿಕ ಜ್ಯೋತಿಷ್ಯದಲ್ಲಿ ಕೀರ್ತಿ, ಸಂಪತ್ತು, ಐಷಾರಾಮಿ ಜೀವನಕಾರಕ ಎಂದು ಬಣ್ಣಿಸಲ್ಪಡುವ ಶುಕ್ರನು ಇನ್ನೂ ಕೆಲವೇ ದಿನಗಳಲ್ಲಿ ರಾಶಿ ಬದಲಾವಣೆ ಮಾಡಲಿದ್ದಾರೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Ketu Gochar 2023: ಪಾಪ ಗ್ರಹಗಳಲ್ಲಿ ಒಂದಾದ ಕೇತು ಇಂದು ತನ್ನ ರಾಶಿಚಕ್ರವನ್ನು ಬದಲಾಯಿಸಿ ತುಲಾ ರಾಶಿಯಿಂದ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಮುಂದಿನ ಒಂದೂವರೆ ವರ್ಷಗಳವರೆಗೆ ಇದೇ ರಷ್ಯಲ್ಲಿ ಸಂಚರಿಸಲಿರುವ ಕೇತು ಕೆಲವರ ಜೀವನದಲ್ಲಿ ಅಲ್ಲೋಲ-ಕಲ್ಲೋಲವನ್ನೇ ಸೃಷ್ಟಿಸಲಿದ್ದಾನೆ ಎಂದು ಹೇಳಲಾಗುತ್ತಿದೆ.
Gajalakshmi Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ 2024ರ ಆರಂಭದಲ್ಲಿಯೇ ಗುರು ಗ್ರಹ ತನ್ನ ನೇರನಡೆ ಅನುಸರಿಸಿ ಗಜಲಕ್ಷ್ಮಿ ರಾಜಯೋಗ ನಿರ್ಮಿಸುತ್ತಿದ್ದು, ಇದು ಕೆಲ ರಾಶಿಗಳ ಜನರಿಗೆ ಭಾರಿ ಧನಲಾಭದ ಜೊತೆಗೆ ಉನ್ನತಿಯನ್ನು ದಯಪಾಲಿಸಲಿದೆ. (Spiritual News In Kannada)
Shani Uday 2023:ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ 2024ರಲ್ಲಿ ಕರ್ಮ ಫಲದಾತ ಶನಿಯ ಉದಯ ನೆರವೇರಲಿದ್ದು, ಇದರಿಂದ ಮೂರು ಆಶಿಗಳ ಜನರ ಜೀವನದಲ್ಲಿ ಚಿನ್ನದಂತಹ ಕಾಲ ಆರಂಭಗೊಳ್ಳಲಿದೆ. (Spiritual News In Kannada)
Guru-Shani Margi After Diwali 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ದೀಪಾವಳಿ ಹಬ್ಬದ ಬಳಿಕ ಶನಿ ಹಾಗೂ ಗುರುಗ್ರಹಗಳ ನೆರನಡೆ ಆರಂಭವಾಗಲಿದ್ದು, 3 ರಾಶಿಗಳ ಜನರಿಗೆ ಅವರ ಈ ಸ್ಥಿತಿ ಪರಿವರ್ತನೆ ಸಾಕಷ್ಟು ಲಾಭಗಳನ್ನು ತಂದುಕೊಡಲಿದೆ. (Spiritual News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.