Navpancham Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೇತು ಹಾಗೂ ಗುರುವಿನ ಕೃಪೆಯಿಂದ ನವಪಂಚಮ ರಾಜಯೋಗ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಸುವರ್ಣಕಾಲ ಆರಂಭಗೊಳ್ಳಲಿದೆ. (Spiritual News In Kannada)
Janaki Jayanti 2024: ಸೀತಾ ದೇವಿಯು ತಾಯಿ ಲಕ್ಷ್ಮಿದೇವಿಯ ಅವತಾರವೆಂದು ಹೇಳಲಾಗುತ್ತದೆ. ಜಾನಕಿ ಜಯಂತಿಯಂದು ಸೀತಾದೇವಿಯನ್ನು ಪೂಜಿಸುವುದರಿಂದ ಲಕ್ಷ್ಮಿದೇವಿಯ ಆಶೀರ್ವಾದ ದೊರೆಯುತ್ತದೆ. ನಿಮ್ಮ ಜೀವನದಲ್ಲಿ ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.
Shukra Gochar 2024: ಶುಕ್ರ ಗ್ರಹವು ಸಂಪತ್ತು, ಐಷಾರಾಮಿ, ಪ್ರಣಯ ಮತ್ತು ಶ್ರೀಮಂತಿಕೆಯ ಅಂಶವಾಗಿದೆ. ಮಾರ್ಚ್ 7ರಂದು ಶುಕ್ರನು ಸಂಚಾರ ನಡೆಸಲಿದ್ದು, ಶನಿಯ ರಾಶಿ ಕುಂಭಕ್ಕೆ ಪ್ರವೇಶಿಸಲಿದ್ದಾನೆ. 3 ರಾಶಿಗಳ ಜನರು ಇದರಿಂದ ಶುಭ ಫಲಿತಾಂಶಗಳನ್ನು ಪಡೆಯಲಿದ್ದಾರೆ.
Guru Transit Effect : ಸಂಪತ್ತು, ಸಮೃದ್ಧಿ, ಸಂತಾನಭಾಗ್ಯ, ವಿವಾಹ ಭಾಗ್ಯದ ಅಂಶವಾದ ಗುರುವಿನ ಸ್ಥಾನ ಬದಲಾವಣೆಯಿಂದ ಕೆಲವು ರಾಶಿಯವರ ಜಾತಕದಲ್ಲಿ ಕೋಟಿ ಗಳಿಸುವ ಯೋಗ ರೂಪುಗೊಳ್ಳಲಿದೆ.
Budh Gochar 2024: ಗ್ರಹಗಳ ರಾಜಕುಮಾರ ಎಂದೇ ಖ್ಯಾತ ಬುದ್ಧಿದಾತ ಬುಧ ಶೀಘ್ರದಲ್ಲಿಯೇ ತನ್ನ ನೀಚ ರಾಶಿಯಾಗಿರುವ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರ ಅದೃಷ್ಟ ಚಿನ್ನದಂತೆ ಹೊಳೆಯಲಿದ್ದು, ಲಾಭವೋ ಲಾಭ ಸಿಗಲಿದೆ (Spiritual News In Kannada)
Gajlakshmi Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹದ ರಾಶಿ ಪರಿವರ್ತನೆಗೆ ವಿಶೇಷ ಮಹತ್ವ ಕಲ್ಪಿಸಲಾಗಿದೆ. ಗ್ರಹಗಳ ನಡೆಯಲ್ಲಾಗುವ ಈ ಬದಲಾವಣೆ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರುತ್ತದೆ. ಆದಾಗ್ಯೂ, ಕೆಲ ರಾಶಿಗಳ ಜನರಿಗೆ ಈ ಪ್ರಭಾವ ಶುಭವಾಗಿರುತ್ತದೆ. ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ ಮೇ 1 ರಂದು ಗುರು ವೃಷಭ ರಾಶಿಗೆ ಪ್ರವೇಶಿಸಲಿದ್ದು ನಂತರ ಮೇ 19 ರಂದು ಶುಕ್ರ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ವೃಷಭ ರಾಶಿಯಲ್ಲಿ ಗುರು ಮತ್ತು ಶುಕ್ರರ ಮೈತ್ರಿಯಿಂದ ಗಜಲಕ್ಷ್ಮಿ ರಾಜಯೋಗ ರಚನೆಯಾಗುತ್ತಿದೆ. (Spiritual News In Kannada)
Monthly Horoscope: ಇಂದಿನಿಂದ ಮಾರ್ಚ್ ತಿಂಗಳು ಆರಂಭವಾಗಿದೆ. ಮಾರ್ಚ್ ತಿಂಗಳಿನಲ್ಲಿ ಕೆಲವು ಪ್ರಮುಖ ಗ್ರಹಗಳ ಸಂಚಾರದಲ್ಲಿ ಬದಲಾವಣೆಯೊಂದಿಗೆ ಕೆಲವು ರಾಶಿಯವರ ಅದೃಷ್ಟವೂ ಖುಲಾಯಿಸಲಿದೆ ಎಂದು ಹೇಳಲಾಗುತ್ತಿದೆ.
Mangal Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳನನ್ನು ಗ್ರಹಗಳ ಕಮಾಂಡರ್ ಎಂದು ಕರೆಯಲಾಗುತ್ತದೆ. ಮಾರ್ಚ್ನಲ್ಲಿ ಮಂಗಳನು ರಾಶಿ ಪರಿವರ್ತನೆ ಹೊಂದಿ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತಿದೆ.
Rahu Shukra Yuti 2024: ವೈದಿಕ ಪಂಚಾಗದ ಪ್ರಕಾರ ಸುದೀರ್ಘ 18 ವರ್ಷಗಳ ಬಳಿಕ ಮೀನ ರಾಶಿಯಲ್ಲಿ ತನ್ನ ಮಿತ್ರ ಗ್ರಹ ರಾಹುವಿನ ಜೊತೆಗೆ ಶುಕ್ರ ಮೈತ್ರಿಗೆ ಮುಂಡಗಳಿದ್ದಾನೆ. ಇದರಿಂದ ಕೆಲ ರಾಶಿಗಳ ಜಾತಕದವರಿಗೆ ವಿಶೇಷ ಲಾಭ ಉಂಟಾಗಲಿದೆ. ಯಾವ ರಾಶಿಗಳಿಗೆ ಲಾಭ ಸಿಗಲಿದೆ ತಿಳಿದುಕೊಳ್ಳೋಣ ಬನ್ನಿ (Spiritual News In Kannada)
ಕಾರಿನಲ್ಲಿ ದೇವರ ವಿಗ್ರಹ: ಸಾಮಾನ್ಯವಾಗಿ ಜನರು ಕಾರಿನ ಡ್ಯಾಶ್ಬೋರ್ಡ್ನಲ್ಲಿ ದೇವರ ವಿಗ್ರಹವನ್ನು ಇಡುವುದನ್ನು ನೀವು ನೋಡಿರಬಹುದು. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಕಾರಿನಲ್ಲಿ ದೇವರ ವಿಗ್ರಹವನ್ನು ಇರಿಸುವಾಗ ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ಅದು ನಿಮ್ಮ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ.
ರಾಹು ಶುಕ್ರ ಸಂಯೋಗ: ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ರಾಶಿಗಳಿಗೆ ಏಪ್ರಿಲ್ ತಿಂಗಳಲ್ಲಿ ಅದೃಷ್ಟ ಕೈಹಿಡಿಯಲಿದೆ. ವಾಸ್ತವವಾಗಿ ಮಾರ್ಚ್ 31ರಂದು ಶುಕ್ರವು ಮೀನ ರಾಶಿಯನ್ನು ಪ್ರವೇಶಿಸುತ್ತದೆ. ಅಲ್ಲಿ ರಾಹು ಗ್ರಹವು ಈಗಾಗಲೇ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ರಾಶಿಗಳಿಗೆ ಪ್ರಯೋಜನವನ್ನು ನೀಡುವ ವಿಶೇಷ ಮೈತ್ರಿ ರಚನೆಯಾಗುತ್ತದೆ.
Budhaditya Rajyog 2024 In Pieces: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮೀನ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದ್ದು, ಇದರಿಂದ ಕೆಲ ರಾಶಿಗಳ ಜನರಿಗೆ ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಧನಕುಬೇರ ನಿಧಿ ಪ್ರಾಪ್ತಿಯಾಗಲಿದೆ. (Spiritual News In Kannada)
Trigrahi Yog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕುಂಭ ರಾಶಿಯಲ್ಲಿ ಶುಕ್ರ, ಸೂರ್ಯ ಹಾಗೂ ಶನಿಯ ಮೈತ್ರಿಯಿಂದ ತ್ರಿಗ್ರಹಿ ಯೋಗ ರಚನೆಯಾಗುತ್ತಿದೆ. ಇದರಿಂದ ಮೂರು ರಾಶಿಗಳ ಜನರ ಅದೃಷ್ಟ ಚಿನ್ನದಂತೆ ಹೊಳೆಯಲಿದೆ. (Spiritual News In Kannada)
ಹೋಳಿ 2024ರಂದು ಚಂದ್ರ ಗ್ರಹಣ: ಈ ಬಾರಿ ಹೋಳಿ ಹಬ್ಬದ ಸಂದರ್ಭದಲ್ಲಿ 2024ರ ಮೊದಲ ಚಂದ್ರಗ್ರಹಣ ನಡೆಯುತ್ತಿದೆ. ಅಲ್ಲದೆ ಮೀನ ರಾಶಿಯಲ್ಲಿ ಸೂರ್ಯ ಮತ್ತು ರಾಹುಗಳ ಸಂಯೋಗವು ಗ್ರಹಣ ಯೋಗವನ್ನು ಉಂಟುಮಾಡುತ್ತದೆ. ಈ ಪರಿಸ್ಥಿತಿಯು ಕೆಲವು ಜನರಿಗೆ ಅಪಾಯಕಾರಿ ಎಂದು ಸಾಬೀತುಪಡಿಸಬಹುದು.
ಮಾರ್ಚ್ ತಿಂಗಳ ಅದೃಷ್ಟದ ರಾಶಿಗಳು: ಮಾರ್ಚ್ ತಿಂಗಳು 4 ರಾಶಿಗಳ ಜನರ ಅದೃಷ್ಟವೇ ಬದಲಾಗಲಿದೆ. ಸೂರ್ಯ, ಶನಿ, ಶುಕ್ರ, ಬುಧ ಮುಂತಾದ ಗ್ರಹಗಳು ಈ 4 ರಾಶಿಯವರಿಗೆ ತುಂಬಾ ಕರುಣೆ ತೋರುತ್ತವೆ. ವೃತ್ತಿಜೀವನದಲ್ಲಿ ದೊಡ್ಡ ಬದಲಾವಣೆಗಳು ಕಾಣಲಿವೆ.
Lunar Eclipse 2024 / Holi 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಹೋಳಿ ಹುಣ್ಣಿವೆಯ ದಿನ ಚಂದ್ರಗ್ರಹಣ ಸಂಭವಿಸುತ್ತಿದೆ. ಈ ಚಂದ್ರ ಗ್ರಹಣದಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. (Spiritual News In Kannada)
Hindu Temple Puja Rules: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಎಲ್ಲಾ ಭಕ್ತರು ದೇವಾಲಯಕ್ಕೆ ಪೂಜೆಗೆ ಹೋಗುವ ಮೊದಲು ಸ್ನಾನ ಮಾಡಬೇಕು. ಅಲ್ಲದೆ ದೇವಸ್ಥಾನದಲ್ಲಿ ಕೊಳಕು ಬಟ್ಟೆಗಳನ್ನು ಧರಿಸಿ ಪೂಜೆ ಮಾಡಬಾರದು ಮತ್ತು ಮಲವಿಸರ್ಜನೆಯ ನಂತರ ದೇವಾಲಯವನ್ನು ಪ್ರವೇಶಿಸಬಾರದು ಎಂಬುದನ್ನು ನೆನಪಿನಲ್ಲಿಡಬೇಕು.
Shani Uday: ಜ್ಯೋತಿಷ್ಯ ಶಾಸ್ತ್ರದಲ್ಲಿ, ಶನಿ ದೇವನನ್ನು ನ್ಯಾಯದ ದೇವರು, ಕರ್ಮಫಲದಾತ ಎಂದು ಕರೆಯಲಾಗುತ್ತದೆ. ಪ್ರಸ್ತುತ ತನ್ನದೇ ಆದ ಕುಂಭ ರಾಶಿಚಕ್ರದಲ್ಲಿ ಅಸ್ತಮಿಸಿರುವ ಶನಿದೇವನು, ಶೀಘ್ರದಲ್ಲೇ ಉದಯಿಸಲಿದ್ದಾನೆ.
Guru Shukra Yuti 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗುರು-ಶುಕ್ರರ ಮೈತ್ರಿಯಿಂದ ಗಜಲಕ್ಷ್ಮಿ ರಾಜಯೋಗ ರೂಪುಗೊಳ್ಳಲಿದೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ (Spiritual News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.