Skin Care: ಯೌವನದಲ್ಲಿ ಮುಖದಲ್ಲಿ ಮೊಡವೆ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಮುಖದಲ್ಲಿ ಮೊಡವೆಗಳು ಕಾಣಿಸಿಕೊಳ್ಳುವುದರಿಂದ ಅನೇಕರು ತುಂಬಾ ಬೇಸರಗೊಳ್ಳುತ್ತಾರೆ. ಮೊಡವೆಗಳನ್ನು ನಿವಾರಿಸಲು ಕೆಲವು ಆಯುರ್ವೇದ ಸಲಹೆಗಳು ತುಂಬಾ ಪ್ರಯೋಜನಕಾರಿ ಆಗಿದೆ.
ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆ (ಎಸ್ಸಿಪಿ, ಟಿಎಸ್ಪಿ) ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಯುವಕ ಮತ್ತು ಯುವತಿಯರಿಗೆ 02 ತಿಂಗಳ ಆಯುರ್ವೇದೀಯ ಪಂಚಕರ್ಮ ಮಸಾಜಿಸ್ಟ್ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
Diabetes Diet: ಇಡೀ ವಿಶ್ವದಲ್ಲಿ ಬಹುತೇಕ ಜನರನ್ನು ಬಾಧಿಸುತ್ತಿರುವ ಸಮಸ್ಯೆ ಎಂದರೆ ಮಧುಮೇಹ. ಆಯುರ್ವೇದದ ಪ್ರಕಾರ, ಕೆಲವು ಆಹಾರ ಪದಾರ್ಥಗಳು ಮಧುಮೇಹಿಗಳಿಗೆ ವರದಾನಕ್ಕಿಂತ ಕಡಿಮೆ ಇಲ್ಲ ಎಂದು ಹೇಳಲಾಗುತ್ತದೆ.
Home Remedies for Constipation: ಪ್ರತಿ ದಿನ ಮುಂಜಾನೆ ನಿತ್ಯ ಕರ್ಮಗಳು ಸರಿಯಾಗಿ ಆಗದಿದ್ದಾಗ ಅದು ಉದರ ಸಂಬಂಧಿತ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅವುಗಳಲ್ಲಿ ಹೊಟ್ಟೆ ನೋವು, ಹೊಟ್ಟೆ ಉಬ್ಬರ ಮತ್ತು ಗ್ಯಾಸ್ನಂತಹ ಹಲವು ಸಮಸ್ಯೆಗಳು ಬಾಧಿಸುತ್ತವೆ. ಆದರೆ, ಕೆಲವು ಮನೆಮದ್ದುಗಳ ಸಹಾಯದಿಂದ ಮಲಬದ್ಧತೆ ಸಮಸ್ಯೆಯಿಂದ ಸುಲಭವಾಗಿ ಪರಿಹಾರ ಪಡೆಯಬಹುದು.
Home Remedies For Lone Hair: ಈ ಒತ್ತಡಭರಿತ ಜೀವನ ಶೈಲಿಯಲ್ಲಿ ಕೂದಲು ಉದುರುವಿಕೆ ಸಾಮಾನ್ಯ ಸಮಸ್ಯೆ ಆಗಿದೆ. ಆದಾಗ್ಯೂ, ಸಮಸ್ಯೆ ಉಲ್ಬಣಗೊಂಡಷ್ಟು ಅದು ಬೋಳು ತಲೆ ಸಮಸ್ಯೆಗೂ ಕಾರಣವಾಗಬಹುದು. ಇದನ್ನು ತಪ್ಪಿಸಲು ನಿಮ್ಮ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳು ತುಂಬಾ ಸಹಕಾರಿ ಆಗಿವೆ.
ಈ ಬ್ಯುಸಿ ಲೈಫ್ನಲ್ಲಿ ಯಾರಿಗೆ ತಾನೇ ಒತ್ತಡ ಇರಲ್ಲ ಹೇಳಿ. ಆದರೆ, ಅತಿಯಾದ ಒತ್ತಡವು ನಮ್ಮ ಪ್ರಾಣಕ್ಕೆ ಕುತ್ತು ತರಬಹುದು ಎಂದು ನಿಮಗೆ ತಿಳಿದಿದೆಯೇ? ಹಾಗಾಗಿಯೇ, ಒತ್ತಡವನ್ನು ನಿವಾರಿಸುವುದು ತುಂಬಾ ಅಗತ್ಯವಾಗಿದೆ. ಇದಕ್ಕಾಗಿ, ಔಷಧಿಗಳ ಮೊರೆ ಹೋಗುವ ಬದಲಿಗೆ ನಿಮ್ಮ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿವೆ.
Ayurvedic oil for joint pain: ನಿಮಗೂ ಕೀಲು ನೋವಿನ ಸಮಸ್ಯೆ ಕಾಡುತ್ತಿದೆಯೇ? ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಮನೆಯಲ್ಲಿಯೇ ಸುಲಭವಾಗಿ ಲಭ್ಯವಿರುವ ಕೆಲವು ತೈಲಗಳನ್ನು ಬಳಸುವ ಮೂಲಕ ನೀವು ಈ ಸಮಸ್ಯೆಯಿಂದ ಸುಲಭ ಪರಿಹಾರ ಪಡೆಯಬಹುದು.
ಶುಂಠಿ ಕಷಾಯವನ್ನು ಪ್ರಾಚೀನ ಕಾಲದಿಂದಲೂ ನೆಗಡಿ ಮತ್ತು ಕೆಮ್ಮುಗಳಿಗೆ ಬಳಸಲಾಗುವ ಮನೆಯಾಗಿದೆ. ಶುಂಠಿಯಲ್ಲಿರುವ ಸಕ್ರಿಯ ಸಂಯುಕ್ತ, ಜಿಂಜರಾಲ್ ಉರಿಯೂತದ, ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಶುಂಠಿಯು ಜಿಂಗರೋನ್ ಎಂಬ ಉತ್ಕರ್ಷಣ ನಿರೋಧಕವನ್ನು ಹೊಂದಿರುವುದರಿಂದ ದೇಹದಲ್ಲಿನ ಉರಿಯೂತದ ವಿರುದ್ಧ ಹೋರಾಡಲು ಉತ್ತಮವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಚರ್ಮದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಹುಣಸೆ ಎಲೆಯ ಚಹಾವನ್ನು ಸೇವಿಸುವುದರಿಂದ ತೂಕವನ್ನು ಕಳೆದುಕೊಳ್ಳಬಹುದು. ಹುಣಸೆ ಎಲೆಯ ಚಹಾವು ಮೆಟಾಬಾಲಿಕ್ ಸಿಂಡ್ರೋಮ್ ಅನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ, ಇದನ್ನು ಸೇವಿಸುವುದರಿಂದ ಹಸಿವು ಕಡಿಮೆಯಾಗುತ್ತದೆ. ಇದರಿಂದ ನಿಮ್ಮ ತೂಕವೂ ಕಡಿಮೆಯಾಗುತ್ತದೆ. ನಾವು ನಮ್ಮ ದೇಹವನ್ನು ಹೇಗೆ ಶುಚಿಗೊಳಿಸುತ್ತೇವೆಯೋ ಅಷ್ಟೇ ಮುಖ್ಯ ಮೌಖಿಕ ನೈರ್ಮಲ್ಯ.
ರೆಸ್ಟೋರೆಂಟ್ಗಳಲ್ಲಿ ಸಾಮಾನ್ಯವಾಗಿ ಊಟದ ನಂತರ ಸೋಂಪು ಮತ್ತು ಕಲ್ಲು ಸಕ್ಕರೆ ನೀಡಲಾಗುತ್ತದೆ. ಸೋಂಪು ಜೀರ್ಣಕ್ರಿಯೆಯನ್ನು ಸುಧಾರಿಸುವುದು ಮಾತ್ರವಲ್ಲದೆ ಉತ್ತಮ ಮೌತ್ ಫ್ರೆಶ್ನರ್ ಆಗಿ ಕಾರ್ಯನಿರ್ವಹಿಸುತ್ತದೆ, ಆದರೆ ಸೋಂಪು ಮತ್ತು ಕಲ್ಲು ಸಕ್ಕರೆ ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ನಿಮಗೆ ತಿಳಿದಿದೆಯೇ.
ನಾವು ಹೆಚ್ಚಾಗಿ ಅಡುಗೆಯಲ್ಲಿ ಬೆಳ್ಳುಳ್ಳಿಯನ್ನು ಬಳಸುತ್ತೇವೆ. ಆಹಾರದ ರುಚಿ ಹೆಚ್ಚಿಸಲು ನಾವು ಬೆಳ್ಳುಳ್ಳಿಯನ್ನು ಬಳಸುತ್ತೇವೆ. ಬೆಳ್ಳುಳ್ಳಿಯಲ್ಲಿ ಸಾಕಷ್ಟು ಆರೋಗ್ಯಕರ ಗುಣಗಳಿವೆ. ಬೆಳ್ಳುಳ್ಳಿ ತಿನ್ನುವುದು ದೇಹಕ್ಕೆ ತುಂಬಾ ಪ್ರಯೋಜನಕಾರಿ. ಬೆಳ್ಳುಳ್ಳಿ ತಿನ್ನುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಅನೇಕ ಅಪಾಯಕಾರಿ ರೋಗಗಳನ್ನು ತಡೆಯುತ್ತದೆ.
ಮನೆಯ ಹಿತ್ತಲಿನಲ್ಲಿರುವ ದೊಡ್ಡಪತ್ರೆ ಗಿಡ ಜ್ವರ, ನೆಗಡಿ ಸೇರಿದಂತೆ ಹಲವು ಕಾಯಿಲೆಗಳಿಗೆ ಮದ್ದು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನವಿದೆ. ಅದನ್ನು ಸಾಂಬ್ರಾಣಿ, ಸಂಬರಬಳ್ಳಿ, ಅಜವನದಲೆ, ಕರ್ಪೂರವಳ್ಳಿ, ಚೆಂಪರವಳ್ಳಿ ಹೀಗೆ ಕರೆಯುತ್ತೇವೆ. ಎಲೆಗಳು ದಪ್ಪವಾದಷ್ಟೂ ನೀರಿನ ಅಂಶ ಹೆಚ್ಚಿರುತ್ತದೆ.
Black Turmeric: ಹಳದಿ ಅರಿಶಿನದ ಆಯುರ್ವೇದ ಗುಣಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ, ಆದರೆ ಕಪ್ಪು ಅರಿಶಿನವು ಆರೋಗ್ಯಕ್ಕೆ ಯಾವುದೇ ಔಷಧಿಗಿಂತ ಕಡಿಮೆಯಿಲ್ಲ ಎಂದು ನಿಮಗೆ ತಿಳಿದಿದೆಯೇ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.