ಪ್ರವಾಸಿಗರ ಕ್ಯಾಮರಾದಲ್ಲಿ ಕುಟುಂತ್ತಾ ಸಾಗುತ್ತಿರುವ ಹುಲಿಗಳ ದೃಶ್ಯ ಸೆರೆಯಾಗಿದ್ದು, ಇನ್ನು, ಗಾಯಗೊಂಡ ಹುಲಿಗಳ ಮೇಲೆ ಅರಣ್ಯ ಇಲಾಖೆ ನಿಗಾ ಇರಿಸಿದ್ದು ಚಲನವಲನ, ದೇಹದ ಪರಿಸ್ಥಿತಿಯನ್ನು ಗಮನ ಹರಿಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಬಂಡೀಪುರವು ತಮಿಳುನಾಡು ಮತ್ತು ಕೇರಳ ಗಡಿಯನ್ನು ಹಂಚಿಕೊಂಡಿದ್ದು ಬಂಡೀಪುರ ಅಭಯಾರಣ್ಯದ ಮೂಲಕ ತಮಿಳುನಾಡು ಹಾಗೂ ಕೇರಳಕ್ಕೆ ತೆರಳುವ ಕಾರು, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಂದ 20 ರೂ. ಟ್ಯಾಕ್ಸ್ ಸಂಗ್ರಹ ಮಾಡಲಾಗುತ್ತಿದೆ.
ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ವನ್ಯಜೀವಿ ಸಫಾರಿಯಲ್ಲಿ ಗುರುವಾರ (ನವೆಂಬರ್ 30, 2023) ಸಂಜೆಯ ಸಫಾರಿಯಲ್ಲಿ ಸಫಾರಿ ಬಸ್ ನ್ನು ಅಡ್ಡ ಹಾಕಿರುವ ಸಲಗ, ದಾರಿ ಕೊಡದ ಘಟನೆ ವಾಹನವನ್ನು ಹಿಮ್ಮೆಟ್ಟಿಸಿದೆ.
ಬಂಡೀಪುರ ಸಫಾರಿ ವಾಹನ ನಿಲುಗಡೆ, ಹಲವು ಫಲಕಗಳಲ್ಲಿ ಕನ್ನಡವನ್ನು ಬಳಸುತ್ತಿಲ್ಲ, ಕನ್ನಡ ಬಳಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಇ-ಮೇಲ್ ಕಳುಹಿಸಿ ಹಾಗೂ ಎಕ್ಸ್ ನಲ್ಲಿ ಟ್ಯಾಗ್ ಮಾಡಿದ್ದರು.
ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಜ್ಯದಲ್ಲಿಯೇ ಅತಿ ಹೆಚ್ಚು ಆನೆಗಳು ಹಾಗೂ ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಂಡೀಪುರ ಅಭಯಾರಣ್ಯದ ಸಾವಿರಾರು ವಿವಿಧ ಕಾಡುಪ್ರಾಣಿಗಳು ಆಶ್ರಯ ನೀಡಿದೆ.
ಕೇರಳ ಮೂಲದ ಅರ್ಜುನ್ ಎಂಬವರಿಗೆ ಬೆಂಗಳೂರು ಮೂಲದ ನಾಲ್ವರು ಯುವಕರು ಅಡ್ಡಹಾಕಿ ಜಟಾಪಟಿ ನಡೆಸಿದ್ದರ ವೀಡಿಯೋವನ್ನು ಥರ್ಡ್ ಐ ಎಂಬ ಖಾತೆದಾರ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದರು.
ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ರಾಂಪುರ ಆನೆ ಶಿಬಿರದ ಕಾವಾಡಿ ರಾಜು ಮತ್ತು ರಮ್ಯಾಗೆ ‘ವೇದಾ’ ಮೊದಲನೇ ಹೆಣ್ಣು ಮಗಳು ! ಈ ವೇದಾ ಮತ್ಯಾರೂ ಅಲ್ಲ. ಕಳೆದ ಏಳು ತಿಂಗಳ ಹಿಂದೆ ನುಗು ವಲಯದ ಅರಣ್ಯದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ 7 ತಿಂಗಳ ಹೆಣ್ಣು ಆನೆಮರಿ.
Leopard Death: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ಅರಣ್ಯ ವಲಯದ ಕಣಿಯನಪುರ ಗ್ರಾಮದ ಸಮೀಪ 1 ಹಾಗೂ ಜಿ.ಎಸ್.ಬೆಟ್ಟ ವಲಯ ವ್ಯಾಪ್ತಿಯ ಮಂಗಲ ಗ್ರಾಮದಲ್ಲಿ ಮತ್ತೊಂದು ಚಿರತೆ ಶವ ಪತ್ತೆಯಾಗಿದ್ದು ಸಾವಿಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.
Viral Video: ಕರುನಾಡ ಕುರುಕ್ಷೇತ್ರದ ನಡುವೆ ಮದಗಜಗಳ ಕಾದಾಟದ ಈ ವೈರಲ್ ವಿಡಿಯೋ ದೃಶ್ಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ರಾಮಾಪುರ ಕಳ್ಳಬೇಟೆ ತಡೆ ಶಿಬಿರ ಬಳಿ ಕಂಡು ಬಂದಿದೆ ಎಂದು ವರದಿಯಾಗಿದೆ.
ನಾಡಿನಲ್ಲಿ ಚುನಾವಣಾ ಮತಯುದ್ಧ ದಿನೇದಿನೆ ಹೆಚ್ಚುತ್ತಿದ್ದರೇ ಕಾಡಲ್ಲಿ ಮದಗಜಗಳು ನೀನಾ-ನಾನಾ ಎಂಬಂತೆ ಕಾದಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ರಾಮಾಪುರ ಕಳ್ಳಬೇಟೆ ತಡೆ ಶಿಬಿರ ಬಳಿ ನಡೆದಿದೆ.
PM Modi Bandipur Visit: ಹುಲಿ ಯೋಜನೆ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಟ್ಟಿದ್ದು ಓಪನ್ ಜೀಪ್ ನಲ್ಲಿ ವನ್ಯಜೀವಿ ಸಫಾರಿ ನಡೆಸಿದ್ದಾರೆ.
PM Modi Bandipur Visit : ಪ್ರಧಾನಿ ನರೇಂದ್ರ ಮೋದಿಯವರ ಇಂದು ಬಂಡೀಪುರ ಪ್ರವಾಸ ಕೈಗೊಳ್ಳಲಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಹೆಲಿಪ್ಯಾಡ್ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ.
ಬಂಡೀಪುರ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ಪ್ರವಾದಿಂದ ಆನೆಯೊಂದು ನರಳುತ್ತಿತ್ತು.. ಅರಣ್ಯ ಇಲಾಖೆ ಕ್ಷಿಪ್ರ ಕಾರ್ಯದಿಂದಾಗಿ ಆನೆ ಬದುಕುಳಿದಿದ್ದು, ಈ ಕಾರ್ಯವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.