ಮನೋಜ್ ಹಾಗೂ ಮಂಡ್ಯ ಮೂಲದ ವರ್ಷಿತಾ ಅಂತ, ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದರು. ಬೆಳ್ಳಂದೂರು ಸಮೀಪ ಬಾಡಿಗೆ ಮನೆ ಮಾಡಿಕೊಂಡಿದ್ದರು. ಆರಂಭದಲ್ಲಿ ಇಬ್ಬರು ಕೂಡ ದುಡಿದು ಜೀವನ ಮಾಡುತ್ತಿದ್ದರು. ಆದರೆ......
ಪಕ್ಕದ ಮನೆಯ ಮಹಿಳೆ ಸ್ನಾನ ಮಾಡುವಾಗ ಸ್ನಾನಗೃಹದಲ್ಲಿ ಇಣುಕಿ ನೋಡುತ್ತಿದ್ದ ವಿಕೃತ ಮನಸ್ಥಿತಿಯ ಕಾಮುಕನನ್ನು ಮಾರತ್ ಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಧ್ಯಾಹ್ನ ದೂರುದಾರ ಮಹಿಳೆ ಸ್ನಾನ ಮಾಡುತ್ತಿದ್ದಾಗ ಆರೋಪಿಯು ಕಿಟಕಿಯಿಂದ ಇಣುಕಿ ನೋಡುತ್ತಿದ್ದ ಎನ್ನಲಾಗಿದೆ.
ಹಿಂದೂ ಯುವಕನ ಹೆಸರಲ್ಲಿ ನಕಲಿ ಪ್ರೋಫೈಲ್ ಸೃಷ್ಟಿಸಿಕೊಂಡು ಹಿಂದೂ ಯುವತಿಗೆ ವಂಚಿಸಿದ್ದ ಮುಸ್ಲಿಂ ಯುವಕನನ್ನ ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯುವತಿಯರಿಗೆ ವಂಚಿಸಲೆಂದು ಡೇಟಿಂಗ್ ಆ್ಯಪ್ ನಲ್ಲಿ ನಕಲಿ ಪ್ರೊಫೈಲ್ ಹೊಂದಿದ್ದ ಆರೋಪಿ.
ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ವಾಹನಗಳ ದಂಡವಸೂಲಿ ಮಾಡುವುದು ಬೆಂಗಳೂರು ಸಂಚಾರಿ ಪೊಲೀಸರಿಗೆ ಒಂದು ದೊಡ್ಡ ಸವಾಲಾಗಿದೆ. ಹೀಗಾಗಿ ಬೇರೆ ಜಿಲ್ಲೆಯಿಂದ ಬರುವ ವಾಹನಗಳ ಮೇಲೆ ಹೊಸ ಅಸ್ತ್ರ ಪ್ರಯೋಗಕ್ಕೆ ಮುಂದಾಗಿರುವ ಟ್ರಾಫಿಕ್ ಪೋಲಿಸ್ ಪಡೆ, ಟೋಲ್ಗೇಟ್ನಲ್ಲಿಯೇ ಕೇಸ್ ಕ್ಲಿಯರ್ ಮಾಡಲು ಭರ್ಜರಿ ಪ್ಲಾನ್ ರೂಪಿಸಿದೆ.
ಮಿಸ್ಟರ್ ಆಂಧ್ರಪ್ರದೇಶ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದು ಮಿಂಚಿದ್ದ ದೇಹದಾರ್ಡ್ಯ ಪಟುಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಹಿಳೆಯರನ್ನ ಟಾರ್ಗೆಟ್ ಮಾಡುತ್ತಿದ್ದ ಐನಾತಿಗಳು, ಬೈಕಲ್ಲಿ ಬಂದು ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದರು..
ಇಂದು ಬೆಳ್ಳಂಬೆಳಿಗ್ಗೆ ಪೂರ್ವ ವಿಭಾಗದ ಪೊಲೀಸರು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕೆ.ಜಿ ಹಳ್ಳಿ ಎಸಿಪಿ ನೇತೃತ್ವದಲ್ಲಿ ಈ ಒಂದು ದಾಳಿ ಮಾಡಲಾಗಿದ್ದು, ಚುನಾವಣೆಯ ಸಂದರ್ಭದಲ್ಲಿ ಅಹಿತಕರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ, ಸಮಾಜದಲ್ಲಿ ಶಾಂತಿ ಕಪಾಡುವಂತೆ, ರೌಡಿಗಳು ಯಾವ ರೀತಿಯಲ್ಲಿ ಇರಬೇಕು ಅಂತ ಕ್ಲಾಸ್ ತೆಗೆದುಕೊಳ್ಳಲಾಯಿತು.
ತಾನು ಪ್ರೀತಿಸಿದ ಯುವತಿಗೆ ಬೇರೆಯವನ ಜೊತೆ ಮದುವೆ ಫಿಕ್ಸ್ ಆಗಿದೆ ಎಂದು ಪ್ರಿಯತಮನೊಬ್ಬ ಆಕೆಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿ ಕೊಲೆಗೈದಿರುವ ಘಟನೆ ವಿಲ್ಸನ್ ಗಾರ್ಡನ್ನಲ್ಲಿ ನಡೆದಿದೆ. ಮನೋಜ್ ಎಂಬಾತ ತನ್ನ ಪ್ರೇಯಸಿ ಶಾಲಿನಿಯನ್ನು ರೇಪ್ ಮಾಡಿ ಕೊಲೆಗೈದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮನೆ ಕೆಲಸಕ್ಕೆ ಬೇಕು ಅಂತ ನಾವು ಸಿಕ್ಕ ಸಿಕ್ಕವರನ್ನೆಲ್ಲಾ ಸೇರುಸಿಕೊಂಡರೆ ಕೊನೆಗೆ ಆಗೋದೆ ಬೇರೆ. ಉಂಡು ಹೋದ ಕೊಂಡು ಹೋದ ಅನ್ನುವ ರೀತಿಯಲ್ಲಿ ನಿಮ್ಮ ಮನೆಯಲ್ಲಿ ಇರೋ ಬರೋದನ್ನೆಲ್ಲಾ ದೋಚ್ಕೊಂಡು ಹೋಗ್ತಾರೆ ಹುಷಾರ್..!
Bangalore Police : ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆಯಡಿ ನಿರ್ಮಾಣವಾಗಿರುವ ಬೆಂಗಳೂರು ಸೇಫ್ ಸಿಟಿ ಯೋಜನೆಯ ನಿಯಂತ್ರಣ ಕೋಣೆಯ ವಿಶೇಷತೆಗಳ ಕುರಿತು ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಮಾತನಾಡಿದ್ದಾರೆ.
ನೀವು ಯಾರಾದ್ರೂ ಲೇಡಿಯನ್ನು ಪರಿಚಯ ಮಾಡ್ಕೊಂಡು ಆಕೆಯ ಜೊತೆ ಸಲುಗೆಯಿಂದ ಇದ್ದೀರಾ.. ಹಾಗಾದ್ರೆ ಸ್ವಲ್ಪ ಎಚ್ಚರದಿಂದ ಇರಿ. ಹನಿಟ್ರಾಪ್ ಮಾಡಿ ಹಣ ಕಿತ್ತು ಎಸ್ಕೇಪ್ ಆಗುವ ಚಾನ್ಸ್ ಇರುತ್ತೆ. ಹೀಗೆ ಜನರನ್ನು ಯಾಮಾರಿಸುತ್ತಿದ್ದ ಶಾರ್ಟ್ ಮೂವಿ ಮಾಡುತ್ತಿದ್ದ ಗ್ಯಾಗೊಂದು ಅಂದರ್ ಆಗಿದೆ. ಹಾಗಾದ್ರೆ ಏನಿದು ಸ್ಟೋರಿ ಅಂತೀರಾ.. ನೀವೇ ನೋಡಿ.
ಕೈ ಹಿಡಿದ ಹೆಂಡತಿಗೆ ಮೋಸ ಮಾಡಿ ಪ್ರಿಯತಮೆ ಜೊತೆ ಓಡಿಹೋಗಿದ್ದವನು ಶವವಾಗಿ ಪತ್ತೆಯಗಿದ್ದಾನೆ. ನಾಗೇಶ್ ಮೃತಪಟ್ಟವನು. ಮೃತ ನಾಗೇಶ್ 6 ವರ್ಷದ ಹಿಂದೆ ಮಧುಶ್ರಿ ಎಂಬಾಕೆಯನ್ನ ಮದುವೆಯಾಗಿದ್ದ. ಕೊಮ್ಮಘಟ್ಟದ ವೀರಭದ್ರ ನಗರದಲ್ಲಿ ವಾಸವಾಗಿದ್ದ ನಾಗೇಶ್ ಗೆ ಸಹನಾ ಎಂಬಾಕೆಯ ಪರಿಚಯವಾಗಿತ್ತು.
ಇತ್ತೀಚಿನ ದಿನಗಳಲ್ಲಿ ಹಿಟ್ ಅಂಡ್ ರನ್ ಕೇಸ್ ಗಳು ಹೆಚ್ಚಾದಂತೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥ ಚಾಲಕರನ್ನು ಬಂಧಿಸುವ ಕೆಲಸವನ್ನ ಪೊಲೀಸರು ಮಾಡುತ್ತಿದ್ದಾರೆ. ವಿಪರ್ಯಾಸವೆಂದರೆ ಅಪಘಾತವಾಗುವ ನಾಲ್ಕು ಹಿಟ್ ಅಂಡ್ ರನ್ ಅಪಘಾತಗಳ ಪೈಕಿ ಒಂದು ಕೇಸ್ ನಲ್ಲಿ ಪೊಲೀಸರು ಇತ್ಯರ್ಥಗೊಳಿಸುವಲ್ಲಿ ವಿಫಲರಾಗುತ್ತಿದ್ದಾರೆ.
ಕಳ್ಳತನವಾದ ಬೈಕ್ ಪತ್ತೆಹಚ್ಚುವಂತೆ ಬೈಕ್ ಮಾಲೀಕ ದೂರು ನೀಡಿದರೂ ಸಹ ಎಫ್ಐಆರ್ ದಾಖಲಿಸದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಟ್ವಿಟರ್ ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಕಳುವಾದ ಬೈಕ್ ಬಗ್ಗೆ
ಅರವತ್ತಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಕುಖ್ಯಾತ ಮನೆಗಳ್ಳರನ್ನ ಹೆಣ್ಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಅಹ್ಮದ್ ಹಾಗೂ ಪ್ರಸಾದ್ ಬಂಧಿತ ಆರೋಪಿಗಲಾಗಿದ್ದಾರೆ. ಬೆಂಗಳೂರಿನ ಹೆಣ್ಣೂರು, ರಾಮಮೂರ್ತಿ ನಗರದ ವಿವಿಧೆಡೆ ಮನೆಗಳ್ಳತನ, ಶಿವಮೊಗ್ಗದಲ್ಲಿ ಎಟಿಎಂ ದೋಚಲು ವಿಫಲ ಯತ್ನ ಮಾಡಿದ್ದ ಆರೋಪಿಗಳು, ಕೋಲಾರದ ಗಲ್ ಪೇಟ್ ಠಾಣಾ ವ್ಯಾಪ್ತಿಯಲ್ಲಿ ನ್ಯಾಯಾಧೀಶರೊಬ್ಬರ ನಿವಾಸದ ಬೀಗ ಒಡೆದು ಚಿನ್ನಾಭರಣ ದೋಚಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.