Bigg Boss Vinay: ಬಿಗ್ಬಾಸ್ ಕನ್ನಡ ಸೀಸನ್ 10 ರಲ್ಲಿ ವಿನಯ್ ಗೌಡ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿದ್ದು, ಆರಂಭದಿಂದಾನೂ ತನ್ನ ಗತ್ತನ್ನು ಕಾಪಾಡಿಕೊಂಡು ಬಂದಿದ್ದಾರೆ. ಇದೀಗ ವಿನಯ್ ಬೆಂಬಲಕ್ಕಾಗಿ ಅವರ ಅತ್ತಿಗೆ ನಿಶಿತಾ ನಿಂತಿದ್ದಾರೆ. ಹಾಗಾದ್ರೆ ನಿಶಿತಾ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋದಲ್ಲಿ "ಕೊಳೆ ಒಳ್ಳೇದಲ್ಲ" ಟಾಸ್ಕ್ನ ತೀರ್ಪಿನ ನಂತರ ದೊಡ್ಮನೆಯಲ್ಲಿ ತನಿಷಾ ಹಾಗೂ ನಮ್ರತಾ ಮಧ್ಯೆ ಜಗಳವಾಡಿದ್ದಾರೆ. ಹಾಗಾದ್ರೆ ಅಲ್ಲಿ ನಡೆದಿದ್ದಾದರೂ ಏನು? ಇಲಿದೆ ಕಂಪ್ಲೀಟ್ ಸ್ಟೋರಿ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ಸಾಕಷ್ಟು ಬಾರಿ ಅಡುಗೆ ವಿಚಾರವಾಗಿ ಜಗಳ ನಡೆದಿದ್ದು, ಈ ಬಾರಿ ದಿನಸಿ ವಿಚಾರವಾಗಿ ಕೋಪಗೊಂಡ ವಿನಯ್ ಪ್ರತಾಪ್ಗೆ ‘ತಲೆಕೆಟ್ಟಿದೆ ಜಾಸ್ತಿ ಮಾತನಾಡಬೇಡ’ ಎಂದು ಅವಾಜ್ ಹಾಕಿದ್ದಾರೆ.
Anu Poovamma: ಕಿರುತೆರೆ ನಟಿ ಅನು ಪೂವಮ್ಮ ಬಿಗ್ಬಾಸ್ ಸ್ಪರ್ಧಿ ವಿನಯ್ ಗೌಡಗೆ ಬೆಂಬಲಕ್ಕೆ ನಿಂತು,ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಮೂಲಕ ಶುಭಕೋರಿದ್ದಾರೆ. ಇದೀಗ ಈ ನಟಿ ಸಾಕಷ್ಟು ನೆಗೆಟೀವ್ ಕಮೆಂಟ್ಸ್ಗಳನ್ನು ಎದುರಿಸುತ್ತಿದ್ದಾರೆ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ 9ನೇ ವಾರ ಸ್ನೇಹಿತ್ ಮನೆಯಿಂದ ಎಲಿಮಿನೇಟ್ ಆದಾಗಿನಿಂದ ನಮ್ರತಾ ಸ್ನೇಹಿತ್ನ ಮಿಸ್ ಮಾಡಿಕೊಳ್ಳುತ್ತಿದ್ದಾರಾ..? ಎಂಬ ಪ್ರಶ್ನೆಗೆ ದೊಡ್ಮನೆ ಮಂದಿ ಏನು ಹೇಳಿದ್ದಾರೆ ಅಂತ ತಿಳಿಯೋಣ. ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ ವಿನಯ್ ಗೌಡ, ಕಾರ್ತಿಕ್ ಇಬ್ಬರು ಒಂದಾಗಿರೋದು ಸಂಗೀತಾಗೆ ಸಹಿಸಲಾಗದೇ, ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಜಗಳ ಆಗಿದೆ. ಆಗ ಕಾರ್ತಿಕ್ ಅವರು ಸಂಗೀತಾಗೆ ಸ್ಟುಪ್ಪಿಡ್ ಎಂದು ಕರೆದಿದ್ದಾರೆ.
Bigg Boss Kannada 10: ಬಿಗ್ಬಾಸ್ ಕನ್ನಡ ಸೀಸನ್ 10 ಶೋದಲ್ಲಿ ನಿನ್ನೆ ನಡೆದ ಕಿಚ್ಚನ ಪಂಚಾಯಿತಿಯಲ್ಲಿ, ಸ್ಪರ್ಧಿಗಳ ಅಶಿಸ್ತು ಬಗ್ಗೆ ಬೇಸರ ಹೊರಹಾಕಿದ ಸುದೀಪ್, ಸಿರಿಗೆ ವಿಶೇಷ ಅಧಿಕಾರವನ್ನು ನೀಡಿದ್ದಾರೆ. ಹಾಗಾದ್ರೆ ಸುದೀಪ್ ಸಿರಿಗೆ ಯಾವ ಅಧಿಕಾರ ನೀಡಿದರು? ಯಾಕೆ ನೀಡಿದರು? ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ 10ನೇ ವಾರಾಂತ್ಯದ ‘ವಾರದ ಕಥೆ ಕಿಚ್ಚನ ಜೊತೆ’ ಸಂಚಿಕೆಯ ಆರಂಭದಲ್ಲೇ, ಸ್ಕೂಲ್ ಟಾಸ್ಕ್ ಇದ್ದ ವಾರವೇ ಸ್ಪರ್ಧಿಗಳಲ್ಲಿ ಶಿಸ್ತು ಇರಲಿಲ್ಲ ಎಂಬ ಕಾರಣಕ್ಕೆ ಕಿಚ್ಚ ಸುದೀಪ್ ಬೇಸರಗೊಂಡಿದ್ದಾರೆ. ಪದೇ ಪದೇ ಬಝರ್ ಹಾಕಿದ್ದರೂ, ಸ್ಪರ್ಧಿಗಳು ರೆಡಿಯಾಗಿರದ ಕಾರಣ ಕಿಚ್ಚ ಸುದೀಪ್ ಫುಲ್ ಗರಂ ಆಗಿದ್ದಾರೆ.
Bigg Boss Kannada 10: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋದಲ್ಲಿ ಈ ವಾರ ಸ್ಕೂಲ್ ಟಾಸ್ಕ್ನಲ್ಲಿ ತುಕಾಲಿ ಸಂತು ಉತ್ತಮ ಪಡೆದಿದ್ದಾರೆ. ಇತ್ತ ಪವಿ ಪೂವಪ್ಪ ಚೆನ್ನಾಗಿ ಪರ್ಫಾಮೆನ್ಸ್ ನೀಡದೆ ಕಳೆ ಪಟ್ಟ ಪಡೆದು ಜೈಲು ಸೇರಿದ್ದಾರೆ.
Bigg Boss Kannada 10: ಬಿಗ್ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ ಮೊದಲ ವಾರದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಲಕ್ಷುರಿ ಬಜೆಟ್ನ ಸ್ಪರ್ಧಿಗಳು ಕಳೆದುಕೊಳ್ಳುತ್ತಿದ್ದು, ಈ ಬಾರಿ ಲೆಕ್ಕಾಚಾರ ಉಲ್ಟಾ ಪಲ್ಟಾ ಆಗಿ, ನಿಗದಿಗಿಂತ ಹೆಚ್ಚಿನ ಮೌಲ್ಯದ ಸಾಮಾಗ್ರಿಗಳನ್ನು ಬರೆದ ಕಾರಣ ಲಕ್ಷುರಿ ಬಜೆಟ್ ಮಿಸ್ ಆಗಿದೆ. ಇದಕ್ಕೆ ಕಾರಣ ಏನು? ಇಲ್ಲಿದೆ ಸಂಪೂರ್ಣ ಸ್ಟೋರಿ.
Bigg Boss Kannada Season 10: ಈ ಇಡೀ ವಾರ ಬಿಗ್ಬಾಸ್ ಮನೆಯ ಸದಸ್ಯರು ಶಾಲೆಯಲ್ಲಿ ಮಕ್ಕಳಾಗಿ ನಲಿದಿದ್ದರು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಹೊರತುಪಡಿಸಿದರೆ, ಯಾವುದೇ ಜಗಳಗಳಿಲ್ಲದೆ, ಅನಾಹುತಗಳಿಲ್ಲದೆ ಸುವ್ಯವಸ್ಥಿತವಾಗಿಯೇ ಕಳೆಯಿತು.
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋನಲ್ಲಿ ತುಕಾಲಿ ಸಂತು ಹಾಗೂ ನಮ್ರತಾ, ಈ ವಾರ ಯಾರು ಔಟ್ ಆಗಬಹುದು ಎಂಬುದರ ಬಗ್ಗೆ ಚರ್ಚೆ ಮಾಡಿದ್ದು ಆಗ ಸರಿ ಬಗ್ಗೆ ಮಾತುಕಥೆ ನಡೆದಿದೆ. ಹಾಗಾದ್ರೆ ಸಿರಿ ಬಗ್ಗೆ ಇವರಿಬ್ಬರ ಅಭಿಪ್ರಾಯವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಕನ್ನಡ 10ರ ಶೋದಲ್ಲಿ ಸ್ಕೂಲ್ ಟಾಸ್ಕ್ ನೀಡಲಾಗಿದ್ದು, ಅದರಲ್ಲಿ ನಿನ್ನೆಯ ಸಂಚಿಕೆಯಲ್ಲಿ ಸಂಗೀತಾ ಆಧ್ಯಾತ್ಮ ಶಿಕ್ಷಕಿ ಆಗಿದ್ದು, ಶಿಕ್ಷಕಿಯಾಗಿ ಆಧ್ಯಾತ್ಮದ ಬಗ್ಗೆ ಪಾಠ ಮಾಡಿದ್ದು, ವೀಕ್ಷಕರಿಗೆ ಸಿಕ್ಕಾಪಟ್ಟೆ ಇಷ್ಟವಾಗಿದ್ದು, ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ.
BBK 10: ಈ ವಾರದ ಬಿಗ್ಬಾಸ್ ಪ್ರಾಥಮಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಈಗ ಹೈಯರ್ ಎಜುಕೇಷನ್ಗೆ ಕಾಲಿಟ್ಟಂತಿದೆ. ಚೇಷ್ಟೆಗಳು ಮುಗಿದು ಗಂಭೀರ ಚರ್ಚೆಗಳು ತರಗತಿಯಲ್ಲಿ ನಡೆಯುತ್ತಿದೆ. ಚರ್ಚೆಗೆ ಬುನಾದಿ ಹಾಕಿಕೊಟ್ಟವರು ಇಂದಿನ ಬಿಗ್ಬಾಸ್ ವಿದ್ಯಾಲಯದಲ್ಲಿ ಪಾಠ ಮಾಡುತ್ತಿರುವ ಕಾರ್ತಿಕ್.
Bigg Boss Kannada Season 10 : ‘ಮನೆಯೇ ಮೊದಲ ಪಾಠಶಾಲೆ’ ಎಂಬ ಮಾತು ಬಿಗ್ಬಾಸ್ ಮನೆಯಲ್ಲಿ ಅಕ್ಷರಶಃ ಸತ್ಯವಾಗುತ್ತಿದೆ. ಬಿಗ್ಬಾಸ್ ಮನೆಯಲ್ಲಿ ‘ಪ್ರಾಥಮಿಕ ಶಾಲೆ’ ಪ್ರಾರಂಭವಾಗಿದೆ!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.