ಈ ಬಲೂನು ಎಲ್ಲಿಂದ ಬಂದಿದೆ. ಹೇಗೆ ಬಂತು ಯಾವಾಗ ಹಾರಿ ಬಂದಿದೆ ಎಂದು ಗೊತ್ತಾಗಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ ಈ ಬಲೂನಲ್ಲಿ ಕೆಲ ಎಲೆಕ್ಟ್ರಿಕ್ ಮಷೀನ್ ಗಳು ಪತ್ತೆಯಾಗಿದ್ದು ಸಾಕಷ್ಟು ಅನುಮಾನಗಳಿಗೆ ಗ್ರಾಸವಾಗಿದ್ದು, ಚರ್ಚೆಗಳನ್ನು ಹುಟ್ಟು ಹಾಕಿದೆ.
ಮೋದಿ ಸಾಯಲಿ.. ಸಾಯಲಿ ಎಂದು ಕಾಯುತ್ತಿದ್ದಾರೆ. ಮೋದಿ ಯಾವಾಗ ಸಾಯುತ್ತಾನೆ ಎಂದು ನೋಡುತ್ತಿದ್ದಾರೆ. ನಾನು ಬದುಕಿದ್ರೆ ಏನು ಮಾಡೋದಕ್ಕೆ ಆಗಲ್ಲ ಅಂತಿದ್ದಾರೆ. ಆದ್ರೆ ಮೋದಿ ಇರೋವರೆಗೂ ಕಾಂಗ್ರೆಸ್ ಬೇಳೆ ಬೇಯಲ್ಲ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ರು.
ಇಂದು ರಾಜ್ಯದಲ್ಲಿ ನಮೋ ಕಹಳೆ ಮೊಳಗಲಿದೆ.. ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಬೆಳಗಾವಿ, ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಮತ ʻಶಿಕಾರಿʼ ನಡೆಸಲಿದ್ದಾರೆ.. ಶಿವಮೊಗ್ಗದಲ್ಲಿ ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ..
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮ ದಿನದಂದೇ ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಮಾನ ನಿಲ್ದಾಣ ಉದ್ಘಾಟನೆ ಜೊತೆಗೆ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಇನ್ನು ಮೋದಿ ಕಾರ್ಯಕ್ರಮದ ಅಂಗವಾಗಿ ಒಂದು ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ನವ ವಧುವಿನಂತೆ ಸಿಂಗಾರಗೊಂಡಿರುವ ಶಿವಮೊಗ್ಗದಲ್ಲಿ ನಗರಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಇದೆ ಫೆಬ್ರವರಿ 27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕುಂದಾ ನಗರಿ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಮಾಲಿನಿ ಸಿಟಿಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.
ಕೇಂದ್ರ ಗೃಹ ಇಲಾಖೆಯ ಸಲಹಾ ಸಂಸ್ಥೆ ತಂಡವು 2022ನೇ ಸಾಲಿನ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಗಾಗಿ ನಿಪ್ಪಾಣಿ ಹಾಗೂ ಕಿತ್ತೂರು ಪೊಲೀಸ್ ಠಾಣೆಗಳ ಮೌಲ್ಯಮಾಪನ ಕೈಗೊಂಡಿತ್ತು. ಈ ವೇಳೆ ತಂಡವು ಠಾಣೆಯ ಒಳಾಂಗಣ, ಹೊರಾಂಗಣ ಸ್ವಚ್ಚತೆ, ಕುಡಿಯುವ ನೀರು, ಕಾಂಪೌಡ್ ವ್ಯವಸ್ಥೆ, ಠಾಣೆಯ ಕಟ್ಟಡ, ಲಾಕ್ ಅಪ್ ಕೋಣೆ, ಪುರುಷ ಮತ್ತು ಮಹಿಳಾ ಸಿಬ್ಬಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ, ದಾಖಲಾತಿಗಳ ಸಂಗ್ರಹ, ಸುರಕ್ಷತೆ, ಭದ್ರತೆ, ಶೌಚಗೃಹಗಳ ಸೌಲಭ್ಯ, ಅಪರಾಧ ಪ್ರಕರಣಗಳು, ತನಿಖಾ ವಿಧಾನ, ಅಪರಾಧ ಪತ್ತೆ ಕಾರ್ಯವಿಧಾನ, ಹಳೆಯ ಪ್ರಕರಣಗಳ ವಿಲೇವಾರಿ, ಪ್ರಕರಣಗಳಲ್ಲಿ ಶಿಕ್ಷೆ, ಕಾನೂನು ವ್ಯವಸ್ಥೆ ಸೇರಿ ಹಲವು ವಿಷಯಗಳ ಕುರಿತು ಮೌಲ್ಯಮಾಪನ ಮಾಡಿತ್ತು.
ಬೆಳಗಾವಿಯ ವ್ಯಾಕ್ಸಿನ್ ಡಿಪೊ ಆವರಣದಲ್ಲಿ ಶನಿವಾರ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯದಲ್ಲಿ ಸ್ಥಳೀಯ ಆಟಗಾರ ಕಿರಣ ತರಳೇಕರ್ ಹಿಡಿದ ಅದ್ಭುತ ಕ್ಯಾಚ್ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರ ಗಮನಸೆಳೆದಿದೆ
2023ರ ಚುನಾವಣೆಗೆ ಬೆಳಗಾವಿ ಜಿಲ್ಲೆ ಸಜ್ಜಾಗಿದೆ. ಬೆಳಗಾವಿಯ 18 ಮತ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಹೊರಟಿರುವ ಬಿಜೆಪಿ, ಚುನಾವಣೆ ಘೋಷಣೆ ಮುಂಚೆಯೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದೆ. ನಿನ್ನೆ ಕಿತ್ತೂರ ಮತ ಕ್ಷೇತ್ರದ MK ಹುಬ್ಬಳ್ಳಿ ಪಟ್ಟಣದಲ್ಲಿ ಜನ ಸಂಕಲ್ಪ ಸಮಾವೇಶದಲ್ಲಿ ಅಮಿತ ಶಾ ಭರ್ಜರಿ ಪ್ರಚಾರ ನಡೆಸಿದ್ರು. ಅಲ್ಲದೇ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು
2023ರ ಚುನಾವಣೆಗೆ ಬೆಳಗಾವಿ ಜಿಲ್ಲೆ ಸಜ್ಜಾಗಿದೆ. ಬೆಳಗಾವಿಯ 18 ಮತ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಹೊರಟಿರುವ ಬಿಜೆಪಿ, ಚುನಾವಣೆ ಘೋಷಣೆ ಮುಂಚೆಯೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದೆ. ನಿನ್ನೆ ಕಿತ್ತೂರ ಮತ ಕ್ಷೇತ್ರದ MK ಹುಬ್ಬಳ್ಳಿ ಪಟ್ಟಣದಲ್ಲಿ ಜನ ಸಂಕಲ್ಪ ಸಮಾವೇಶದಲ್ಲಿ ಅಮಿತ ಶಾ ಭರ್ಜರಿ ಪ್ರಚಾರ ನಡೆಸಿದ್ರು. ಅಲ್ಲದೇ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು
ಬೆಳಗಾವಿ ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲು ಆಗಿದೆ. ಆಂತರಿಕ ಭಿನ್ನಮತ ಶಮನ ಮಾಡ್ತಾರಾ ಅಮಿತ್ ಶಾ?, ಇಂದು ಬೆಳಗಾವಿ ಬಿಜೆಪಿ ನಾಯಕರ ಜೊತೆ ಶಾ ಮೀಟಿಂಗ್. ಬಿಜೆಪಿ ನಾಯಕರ ಜೊತೆ ಒನ್ ಟು ಒನ್ ಮೀಟಿಂಗ್.
ಪ್ರಜಾಧ್ವನಿ ಹೆಸರಿನಲ್ಲಿ ನಾಳೆಯಿಂದ ಆರಂಭವಾಗಲಿರುವ ಯಾತ್ರೆಗೆ ಬಸ್ ಸಿದ್ದವಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಂಟಿ ಪ್ರವಾಸ ಮಾಡಲಿದ್ದಾರೆ.
ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ. ರಾಜ್ಯದಲ್ಲಿ 2500 ಪೊಲೀಸ್ ಮನೆ ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣ ಹಂತದಲ್ಲಿವೆ ಎಂದು ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.