ISRO Scientist: ಯುವ ವಿಜ್ಞಾನಿ ಅಶುತೋಷ್ ಸಿಂಗ್ ಕ್ವಿಡ್ ಕಾರಿನಲ್ಲಿ ಬರುತ್ತಿದ್ದಾಗ ನಾಲ್ವರು ಅಪರಿಚಿತರು ತಡೆದು ನಿಲ್ಲಿಸಿ ಏಕಾಏಕಿ ದಾಳಿ ನಡೆಸಿದ್ದು, ಹಿಂಭಾಗದ ಗಾಜನ್ನು ಒಡೆದು ಹಾಕಿದ್ದಾರೆ.
Aditya-L1 Mission: ಸೆಪ್ಟೆಂಬರ್ ಮೊದಲ ವಾರದಲ್ಲಿ ಸೂರ್ಯನ ಅಧ್ಯನಕ್ಕೆ ‘Aditya L-1’ ಯೋಜನೆ ಕೈಗೊಳ್ಳಲಾಗುವುದು ಎಂದು ಕೆಲ ದಿನಗಳ ಹಿಂದಷ್ಟೇ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದರು.
Online Betting Fraud: ಈ ನಕಲಿ ಕಂಪನಿಗಳು ಬೆಟ್ಟಿಂಗ್ ಮತ್ತು ಜೂಜಾಟದ ನೆಪದಲ್ಲಿ ಹಣ ಸಂಗ್ರಹಿಸಿ ವಂಚನೆ ಚಟುವಟಿಕೆಗಳಲ್ಲಿ ತೊಡಗಿದ್ದವು. ಆರೋಪಿಗಳು ಬೆಸ್ಟಾರ್ಟೆಕ್, ಖೆಲೋ24ಬೆಟ್ ಮುಂತಾದ ವೆಬ್ಸೈಟ್ಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದರು.
ISRO Chandrayaan-3: ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಪ್ರಧಾನಿ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಪ್ರಶ್ನಿಸಿದೆ.
Gold theft drama: ನನ್ನ ಗಂಡ ಕೆಲಸಕ್ಕೆ ಹೋಗಲ್ಲ.. ಮನೆಲ್ಲಿರುವ ಚಿನ್ನ ಕಳ್ಳತನ ಆದ್ರೆ ಪತಿ ಕೆಲಸಕ್ಕೆ ಹೋಗುತ್ತಾನೆಂದು ನಾನು ಈ ಪ್ಲ್ಯಾನ್ ಮಾಡಿದ್ದೆ ಅಂತಾ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ.
Infosys Brand Ambassador: ಐಟಿ ಸೇವೆಗಳ ದೈತ್ಯ ಇನ್ಫೋಸಿಸ್ ಇಂದು ರಾಫೆಲ್ ನಡಾಲ್ ಅವರೊಂದಿಗೆ 3ವರ್ಷಗಳ ಪಾಲುದಾರಿಕೆಯನ್ನು ಘೋಷಿಸಿದ್ದು, ಜಾಗತಿಕ ಟೆನಿಸ್ ತಾರೆಯನ್ನು ಬ್ರ್ಯಾಂಡ್ ಮತ್ತು ಇನ್ಫೋಸಿಸ್ನ ಡಿಜಿಟಲ್ ಇನ್ನೋವೇಶನ್ನ ರಾಯಭಾರಿಯಾಗಿ ನೇಮಿಸಿದೆ.
Varamahalaxmi: ನೋಡಿದ ಕಡೆಯೆಲ್ಲ ಜನಜಾತ್ರೆ. ಜನ ಮರುಳೊ ಜಾತ್ರೆ ಮರುಳೊ ಎಂಬಂತಹ ಪರಿಸ್ಥಿತಿ. ಇದು ಕೆ.ಆರ್.ಮಾರುಕಟ್ಟೆಯಲ್ಲಿ ಕಂಡು ಬಂದ ಇಂದಿನ ದೃಶ್ಯ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕೆ.ಆರ್.ಮಾರುಕಟ್ಟೆ ಇಂದು ಅಕ್ಷರಶಃ ಜನಜಾತ್ರೆಯಾಗಿ ಮಾರ್ಪಟ್ಟಿತ್ತು. ಹೂವು ಹಣ್ಣು ಖರೀದಿಗಾಗಿ ಜನ ಮುಗಿಬಿದ್ದಿದ್ರು.
Bengaluru News: ಬೆಸ್ಕಾಂ ವಿದ್ಯುತ್ ಕಂಬಗಳ ಮೇಲೆ ಅನಧಿಕೃತವಾಗಿ ಓಎಫ್ಸಿ ಕೇಬಲ್ ಹಾಗೂ ಇನ್ನಿತರ ಕೇಬಲ್ ಗಳನ್ನು ಅಳವಡಿಸಿದ್ದ ಪರಿಣಾಮ, ವಿದ್ಯುತ್ ಕಂಬ ಉರುಳಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪಾದಚಾರಿಗಳು ಗಾಯಗೊಂಡಿದ್ದು, ಸುರಕ್ಷತೆ ದೃಷ್ಠಿಯಿಂದ ಬೆಸ್ಕಾಂ ಅನಧಿಕೃತ ಕೇಬಲ್ ಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
SC/ST hostel students: ಹಾಸ್ಟೆಲ್ಗೆ ಸಂಬಂಧಿಸಿದಂತೆ ಬೇಜವಬ್ದಾರಿತನ ತೋರಿದ ವಾರ್ಡನ್ ವಿರುದ್ಧ ಕೂಡಲೇ ಕ್ರಮ ತೆಗೆದುಕೊಂಡ ಅಧಿಕಾರಿಗಳು ಮತ್ತೊಮ್ಮೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮೊದಲು ಇಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿಯು ಉದ್ಯಾನ್ ಎಕ್ಸ್ಪ್ರೆಸ್ ರೈಲಿನ ಕೋಚ್ಗಳಿಗೂ ಆವರಿಸಿದೆ. ನಾಲ್ಕೈದು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿವೆ.
ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ನಲ್ಲಿರುವ ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಶುಕ್ರವಾರ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ನಮ್ಮ ರಾಷ್ಟ್ರದ ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ ಎಂದು ಕರೆದಿದ್ದಾರೆ.
3D Printed Post Office: ಕೇಂಬ್ರಿಡ್ಜ್ ಲೇಔಟ್ ಪೋಸ್ಟ್ ಆಫೀಸ್ ಇದು ಭಾರತದ ಮೊದಲ 3D ಮುದ್ರಿತ ಸರ್ಕಾರಿ ಕಟ್ಟಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.