ಸ್ಥಳದಲ್ಲೇ ಇಬ್ಬರು ಕೂಲಿ ಕಾರ್ಮಿಕರ ಸಾವು. ಐವರ ಸ್ಥಿತಿ ಚಿಂತಾಜನಕ, 20 ಮಂದಿಗೆ ಗಾಯ. ಕಟ್ಟಡದ ಕೆಳಗೆ ಕಾರ್ಮಿಕರು ಸಿಲುಕಿರುವ ಸಾಧ್ಯತೆ. ಎರಡನೇ ಅಂತಸ್ತಿನ ಕಟ್ಟಡ ನಿರ್ಮಾಣ ವೇಳೆ ಕುಸಿತ
India vs afghanistan: ಅಫ್ಘಾನಿಸ್ತಾನದ ವಿರುದ್ಧದ ಮೊದಲ 2 ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 69 ಎಸೆತಗಳಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್ ಇದ್ದ ಅಜೇಯ 121 ರನ್ಗಳ ಶತಕ ಸಿಡಿಸಿದ ರೋಹಿತ್ ಶರ್ಮಾ 3 ಹೊಸ ದಾಖಲೆಗಳನ್ನು ನಿರ್ಮಿಸಿದರು.
IND vs AFG: ಈ ಪಂದ್ಯದಲ್ಲಿ ಹಿಟ್ಮ್ಯಾನ್ ರೋಹಿತ್ ಶರ್ಮಾ ಆನ್-ಫೀಲ್ಡ್ ಅಂಪೈರ್ ವೀರೇಂದ್ರ ಶರ್ಮಾರಿಗೆ ಕಿಚಾಯಿಸಿದ ಪ್ರಸಂಗ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Cyber crime: ಹಳೆಯ ನಾಣ್ಯಗಳಿಗೆ ಲಕ್ಷ ಲಕ್ಷ ಹಣ ಸಿಗುತ್ತದೆ ಅಂತಾ ನಂಬಿ ನಾನು ಮೋಸ ಹೊಗಿರುವುದು ತಿಳಿಯಿತು. ನಾನು ಸೈಬರ್ ಅಪರಾಧಿಗಳ ಜಾಲಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದೇನೆ. ಸೈಬರ್ ವಂಚಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವುದಾಗಿ ರಾಹುಲ್ ಹೇಳಿದ್ದಾರೆ.
ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ ಎಂದು ಪ್ರಧಾನಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
IIM Bangalore Recruitment 2024: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
BMTC Officials Suspended: ಡಿಪೋ ನಂ.27ರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಮೇಲ್ವಿಚಾರಕಿ, ಕಿರಿಯ ಸಹಾಯಕರು ಸೇರಿದಂತೆ 7 ಜನ ಅಧಿಕಾರಿಗಳು ಅಮಾನತು ಆಗಿದ್ದಾರೆ. 7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಬಿಎಂಟಿಸಿ ಎಂಡಿ ಆದೇಶಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರನ್ನ ಸೆಳೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆಯ ಸೇರಿ ಐವರು ಆರೋಪಿಗಳನ್ನ ಬೈಯ್ಯಪ್ಪನಹಳ್ಳಿ ಹಾಗೂ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಟರ್ಕಿ ಮೂಲದ ಬಯೋನ್ಯಾಜ್, ಬಿ.ಇ. ಪದವೀಧನಾಗಿರುವ ವೈಶಾಕ್, ತಮಿಳುನಾಡು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಗೋವಿಂದರಾಜು, ಪ್ರಕಾಶ್ ಹಾಗೂ ಅಕ್ಷಯ್ ಬಂಧಿತ ಆರೋಪಿಗಳಾಗಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಪ್ರಧಾನ ವ್ಯವಸ್ಥಾಪಕ (ಬ್ಯಾಂಕಿಂಗ್) ರಾಜಣ್ಣ, ಬೆಳಗಾವಿಯ ಗೋಕಾಕ್ನಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ನ ಆಗಿನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ ಮತ್ತು ವಸಂತ ವಿ ಪಾಟೀಲ್ ಮತ್ತು ಶಂಕರ ಎ ಪೊವಾಡೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
Student Suicide in Bengaluru: ಜಯನಗರದ ಕಮ್ಯುನಿಟಿ ಕಾಲೇಜಿನಲ್ಲಿ ವರ್ಷಿಣಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಕಾಲೇಜಿನಲ್ಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಪೋಷಕರ ಮಾತಿಗೆ ಬೇಸರಗೊಂಡು ಸೂಸೈಡ್ ಮಾಡಿಕೊಂಡಿದ್ದಾಳೆ.
ಮೂರ್ತಿ ಟ್ರಸ್ಟ್, ಕಂಪ್ಯಾಷನ್ ಅನ್ ಲಿಮಿಟೆಡ್ ಪ್ಲಸ್ ಆಕ್ಷನ್(CUPA) ಸಹಯೋಗದೊಂದಿಗೆ ನವೀನ ಮೈತ್ರಿ ಉಪಕ್ರಮ ಪ್ರಾರಂಭವಾಯಿತು. ಬೆಂಗಳೂರಿನಲ್ಲಿ ಅತ್ಯಾಧುನಿಕ ಸಮುದಾಯ ಬೆಕ್ಕು ಜನನ ನಿಯಂತ್ರಣ ಕೇಂದ್ರವನ್ನು ಉದ್ಘಾಟಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.