ಆಟೋ ಚಾಲಕರ ದುಪ್ಪಟ್ಟು ಸುಲಿಗೆಗೆ ಸರ್ಕಾರ ಮೀಟರ್ ದರ ಏರಿಸದೇ ಇರೋದೆ ಕಾರಣವಂತೆ. ಹೀಗಾಗಿ ಆಟೋ ಮೀಟರ್ ದರ ಪರಿಷ್ಕರಣೆ ಮಾಡುವಂತೆ ಆಟೋ ಯೂನಿಯನ್ಗಳು ಪಟ್ಟು ಹಿಡಿದಿವೆ. ಪ್ರತಿ ವರ್ಷ ಮೀಟರ್ ದರ ಏರಿಕೆ ಮಾಡುವಂತೆ ಆಟೋ ಡ್ರೈವರ್ಸ್ ಯೂನಿಯನ್ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ.
New Born Baby: ರಾಜರಾಜೇಶ್ವರಿ ದೇವಸ್ಥಾನದ ಬಳಿ 20 ದಿನದ ಗಂಡು ಮಗುವನ್ನು ಮಾರಾಟ ಮಾಡಲು ಯತ್ನಿಸಿದಾಗ ಸಿಸಿಬಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತ್ತು. ಈ ಪಾಪದ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಮತ್ತು ಶರಣ್ಯ ಬಲೆಗೆ ಬಿದ್ದಿದ್ದಾರೆ.
HALನಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಪ್ರಧಾನಿ ಮೋದಿಯವರೇ, ಇದೇ HALನೊಂದಿಗೆ ಮಾಡಿಕೊಂಡಿದ್ದ ರಫೆಲ್ ಒಪ್ಪಂದವನ್ನು ರದ್ದುಪಡಿಸಿ ಅಂಬಾನಿ ಜೋಳಿಗೆ ತುಂಬಿಸಿದ್ದೇಕೆ? HALಗೆ ದ್ರೋಹವೆಸಗಿ ಈಗ ಫೋಟೋಶೂಟ್ ಮಾಡಿಸಿಕೊಳ್ಳುವುದಕ್ಕೆ ನಿಮ್ಮ ಮನಸು ಒಪ್ಪಿದ್ದು ಹೇಗೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬೆಳಗ್ಗೆ 7ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ.... ಬಳಿಕ ಕೂಡ್ಲುಗೇಟ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ... ಬ್ರಾಹ್ಮಣ ಸಂಪ್ರದಾಯದಂತೆ ನಡೆಯುವ ವಿಧಿವಿಧಾನ... 30 ಕಿಲೋ ಮೀಟರ್ ಅಂತಿಮಯಾತ್ರೆ ಬಳಿಕ ಕಾರ್ಯ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಎನ್ಕೌಂಟರ್ ನಲ್ಲಿ ಹುತಾತ್ಮರಾಗಿದ್ದ ಕರ್ನಾಟಕ ಮೂಲದ ಯೋಧ ಕ್ಯಾಪ್ಟನ್ ಎಂವಿ ಪ್ರಾಂಜಲ್ ಪಾರ್ಥೀವ ಶರೀರವನ್ನು ನಿನ್ನೆ ರಾತ್ರಿ ಬೆಂಗಳೂರಿಗೆ ಕರೆತರಲಾಗಿದೆ.
Martyr soldier K Pranjal's funeral: ಇಂದು ಬೆಳಗ್ಗೆ 10.15 ರಿಂದ 10.30ರವರೆಗೆ ಸೇನಾ ತಂಡ ಮತ್ತು ಸ್ಥಳೀಯ ಪೊಲೀಸ್ ಪಡೆಗಳಿಂದ ‘ಗಾಢ್ ಆಫ್ ಆನರ್’ ಗೌರವ ಸಲ್ಲಿಸಲಾಗುತ್ತದೆ. ನಂತರ 10.30 ರಿಂದ 11.30ರವರೆಗೆ ಕುಟುಂಬಸ್ಥರಿಂದ ಪಾರ್ಥಿವ ಶರೀರಕ್ಕೆ ಪೂಜೆ ನೆರವೇರಲಿದೆ.
ಬೆಸ್ಕಾಂಗೆ ಬರ್ತಿರೋ ದೂರುಗಳು ಕೂಡಾ ಹೆಚ್ಚಾಗ್ತಿದೆ.. ಬೆಂಗಳೂರಿನ ಕೇಂದ್ರೀಯ ಗೃಹ ವಿಜ್ಞಾನ ಕಾಲೇಜು ಬೆಸ್ಕಾಂಗೆ ಪತ್ರ ಬರೆದಿದೆ.. ಕಾಲೇಜು ಆವರಣಲ್ಲಿ ವಿದ್ಯುತ್ ಕೇಬಲ್ಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು ಕೂಡಲೇ ಸರಿಪಡಿಸುವಂತೆ ಕೋರಲಾಗಿದೆ.. ಕಾಲೇಜು ಆವರಣದಲ್ಲಿ ಸೂಕ್ತ ಸುರಕ್ಷತಾ ಕ್ರಮ ಮಾಡಿ ಕೊಡುವಂತೆ ಕೋರಲಾಗಿದೆ..
Housewife Suicide Case: ಕುಟುಂಬಸ್ಥರ ನಿಶ್ಚಯದಂತೆ ರಾಧಾ ಮದುವೆಯಾಗಿದ್ದರು. ಆದರೆ ರವಿ ಹಾಗೂ ಕುಟುಂಬಸ್ಥರು ರಾಧಾಳನ್ನು ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ನಿಗಮ-ಮಂಡಳಿ ನೇಮಕಾತಿ ವಿಚಾರವಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ‘ಹರಾಜು, ಖರೀದಿ, ಮಾರಾಟ, ಇವೆಲ್ಲವೂ ಬಿಜೆಪಿಯ ಪೇಟೆಂಟ್! ಬೇಕಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಕೇಳಿ ನೋಡಿ ಎಂದು ಟೀಕಿಸಿದೆ.
Fire Accident In Bengaluru : ಹೊರಮಾವು ಔಟರ್ ರಿಂಗ್ ರೋಡ್ ನಲ್ಲಿನ ಸ್ಟಾನ್ಲಿ ಫರ್ನೀಚರ್ ಶೋರೂಂ ಬೆಂಕಿಗೆ ಆಹುತಿಯಾಗಿದೆ. ಐದು ಅಂತಸ್ತಿನ ಬಿಲ್ಡಿಂಗ್ ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಭಾರೀ ನಷ್ಟಕ್ಕೆ ಕಾರಣವಾಗಿದೆ.
ದೆಹಲಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಕಾವೇರಿ ನೀರು ಬಳಕೆ ವಿಚಾರವಾಗಿ ಸುಪ್ರೀಂಕೋರ್ಟ್ 2018ರಲ್ಲಿ ಕೊಟ್ಟ ತೀರ್ಮಾನ ಅನುಸಾರ ಬೆಂಗಳೂರಿಗೆ 24 ಟಿಎಂಸಿ ನೀರು ಬಳಸಿಕೊಳ್ಳಲು ವ್ಯವಸ್ಥೆ ಮಾಡಲು ಆದೇಶ ನೀಡಲಾಗಿದೆ ಎಂದು ತಿಳಿಸಿದರು.
US Dollars Case: ಭಾನುವಾರ ಬಾಕ್ಸ್ ನಲ್ಲಿ 2.5 ಮಿಲಿಯನ್ ಡಾಲರ್ ಹಣ ಪತ್ತೆಯಾಗಿದೆ. ಚಿಂದಿ ಆಯುವಾಗ ರೈಲು ಹಳಿ ಪಕ್ಕವೇ ಈ ಡಾಲರ್ಗಳು ಪತ್ತೆಯಾಗಿವೆ. ಡಾಲರ್ಗಳ ಕಟ್ಟು ಕಂಡು ಚಿಂದಿ ಆಯುತಿದ್ದ ವ್ಯಕ್ತಿ ಮಾಲೀಕನಿಗೆ ಮಾಹಿತಿ ನೀಡಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.