HD Kumaraswamy: ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
Parliament smoke attack case: ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹೀಗಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಲೇಹರ್ ಸಿಂಗ್ ಹೇಳಿದ್ದಾರೆ.
ಬೆಂಗಳೂರು ದೇಶವನ್ನು ಒಗ್ಗೂಡಿಸಿದ ಐತಿಹಾಸಿಕ ಭಾರತ್ ಜೋಡೋ ಯಾತ್ರೆ ಒಂದು ವರ್ಷದ ಸವಿನೆನಪಿನ ಅಂಗವಾಗಿ ರಾಮನಗರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ನಾಯಕ ಮತ್ತು ದೇಶದ ಭರವಸೆಯ ಆಶಾಕಿರಣ ರಾಹುಲ್ ಗಾಂಧಿಯವರ ಜೊತೆ ಭಾರತ್ ಜೋಡೊ ಎಂಬ ಐತಿಹಾಸಿಕ ಪಾದಯಾತ್ರೆ ಶುರುವಾಗಿ ಇಂದಿಗೆ ಒಂದು ವರ್ಷ.
ದ್ವೇಷ ಮಾರಾಟದ ಸಂತೆಯಲ್ಲಿ ಪ್ರೀತಿ ಹಂಚುವ ಅಂಗಡಿ ತೆರೆಯುತ್ತೇನೆ ಎಂಬ ಸಂದೇಶದೊಂದಿಗೆ ಕನ್ಯಾಕುಮಾರಿಯಿಂದ ರಾಹುಲ್ ಗಾಂಧಿಯವರು ಶುರುಮಾಡಿದ್ದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಅವಕಾಶ ನನಗೂ ಒದಗಿಬಂದಿರುವುದು ನನ್ನ ಬದುಕಿನ ಭಾಗ್ಯ.
ಪಾದಯಾತ್ರ ಮೂಲಕ ಮತ್ತೆ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ವರ್ಷಾಚರಣೆ ಹಿನ್ನಲೆ ಮತ್ತೊಮ್ಮೆ ಪಾದಯಾತ್ರೆ ರಾಜ್ಯಾದ್ಯಂತ ಕಾಂಗ್ರೆಸ್ ಸಚಿವರು, ಶಾಸಕರ ಕ್ಷೇತ್ರಗಳಲ್ಲಿ ಪಾದಯಾತ್ರೆ ಸಿಎಂ ಹಾಗೂ ಉಪ ಮುಖ್ಯಮಂತ್ರಿಯಿಂದ ರಾಮನಗರದಲ್ಲಿ ಪಾದಯಾತ್ರೆ ಸೆಪ್ಟಂಬರ್ 5 ರಂದು ಕನ್ಯಾಕುಮಾರಿಯಿಂದ ಪಾದಯಾತ್ರೆ ಆರಂಭಿಸಿದ್ದ ರಾಗಾ
Rahul Gandhi Marriage: ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿದ ರೈತ ಮಹಿಳೆಯರು, ರಾಹುಲ್ ಗಾಂಧಿ ಮದುವೆಯ ಬಗ್ಗೆ ಕೇಳಿದ್ದಾರೆ. ಇದಕ್ಕುತ್ತರಿಸಿದ ಸೋನಿಯಾ ಗಾಂಧಿಯವರು, ‘ನೀವೆ ಒಂದು ಒಳ್ಳೆಯ ಹೆಣ್ಣು ನೋಡಿ’ ಎಂದು ತಿಳಿಸಿದ್ದಾರೆ.
Karnataka Vidhana Sabha Election Result 2023: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 21 ದಿನಗಳ ಕಾಲ ಕಳೆದರು ಮತ್ತು ಏಪ್ರಿಲ್ 30 ರಿಂದ ಅಕ್ಟೋಬರ್ 19 ರವರೆಗೆ ಜೋಡಿಯಾಗಿ ಭಾರತ ಪ್ರವಾಸ ಮಾಡಿದರು. ಈ ಸಮಯದಲ್ಲಿ, ಅವರು ಪ್ರತಿದಿನ ಸುಮಾರು 25 ಕಿಲೋಮೀಟರ್ ಪ್ರಯಾಣಿಸಿದರು.
Uddhav Thackeray on Savarkar row: ಅಂಡಮಾನ್ನ ಸೆಲ್ಯುಲರ್ ಜೈಲಿನಲ್ಲಿ ಸಾವರ್ಕರ್ 14 ವರ್ಷ ಊಹಿಸಲಾಗದ ಹಿಂಸೆ ಅನುಭವಿಸಿದರು. ನಾವು ಸಾವರ್ಕರ್ ಅವರಿಗೆ ಆಗುವ ಅವಮಾನವನ್ನು ಸಹಿಸಲಾರೆವು ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
"ಯಾತ್ರೆಗಾಗಿ ಶ್ರಮಿಸಿದ ಎಲ್ಲಾ ಪಕ್ಷದ ಕಾರ್ಯಕರ್ತರನ್ನು ನಾನು ಅಭಿನಂದಿಸುತ್ತೇನೆ... ಯಾತ್ರೆಯ ಯಶಸ್ಸಿನಲ್ಲಿ ಅವರ ಸಂಕಲ್ಪ ಮತ್ತು ನಾಯಕತ್ವವು ನಿರ್ಣಾಯಕವಾಗಿದ್ದ ರಾಹುಲ್ ಗಾಂಧಿ ಅವರಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ" ಎಂದು ಶ್ರೀಮತಿ ಸೋನಿಯಾ ಗಾಂಧಿ ಹೇಳಿದರು.
Kodi Shree Prediction about Karnataka Election : ರಾಜಕೀಯ ಅಸ್ಥಿರತೆ ಇದೆ. ಯಾವ ಪಕ್ಷವೂ ಕೂಡಿ ಹೋಗೋದು ಕಷ್ಟ. ಚುನಾವಣೆವರೆಗೂ ಏನನ್ನು ಹೇಳೋಕೆ ಆಗೋದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ ಎಂದು ರಾಜ್ಯ ರಾಜಕಾರಣದ ಬಗ್ಗೆ ಕೋಡಿ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಐತಿಹಾಸಿಕ ಭಾರತ ಜೋಡೋ ಯಾತ್ರೆಯನ್ನು ಹಮ್ಮಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಶ್ಲಾಘಿಸಿದ್ದಾರೆ.ಈ ಯಾತ್ರೆಯ ಮೂಲಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶವನ್ನು ಒಂದುಗೂಡಿಸಬಹುದು ಎನ್ನುವುದನ್ನು ಸಾಬೀತುಪಡಿಸಿದ್ದಾರೆ.
ಭಾನುವಾರ ಬೆಳಗ್ಗೆ ರಾಹುಲ್ ಗಾಂಧಿ ಮತ್ತು ಇತರ ಹಿರಿಯ ನಾಯಕರು ಶ್ರೀನಗರ ನಗರದ ಹೊರವಲಯದಲ್ಲಿರುವ ಪಂಥಾ ಚೌಕ್ನಲ್ಲಿ ರಾತ್ರಿ ವಾಸ್ತವ್ಯವನ್ನು ತೊರೆದ ನಂತರ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಯಿತು. ಅನೇಕ ಉತ್ಸಾಹಿ ಸ್ಥಳೀಯರು ರಾಹುಲ್ ಅವರನ್ನು ಸ್ವಾಗತಿಸಲು ಮುಂದಾದರು, ವಯಸ್ಸಾದ ಮಹಿಳೆಯರು ಅವರನ್ನು ಅಪ್ಪಿಕೊಂಡು ಆಶೀರ್ವದಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮದುವೆ ವಿಚಾರ ಸದಾ ಸುದ್ದಿಯಲ್ಲಿರುತ್ತದೆ. ವಿವಾಹ ಯಾವಾಗ ಎಂಬ ಪ್ರಶ್ನೆಗೆ ರಾಹುಲ್ ಗಾಂಧಿಯವರು ಸಹ ಸರಿಯಾದ ಉತ್ತರ ಇದುವರೆಗೂ ನೀಡಿಲ್ಲ. ಇದೀಗ ತಾವು ಮದುವೆ ವಿರೋಧಿ ಅಲ್ಲ, ಸರಿಯಾದ ಬಾಳ ಸಂಗಾತಿ ಸಿಕ್ಕರೆ ವೈವಾಹಿಕ ಜೀವನಕ್ಕೆ ಕಾಲಿಡುವುದಾಗಿ ತಿಳಿಸಿದ್ದಾರೆ. ಈ ಕುರಿತ ವಿಡಿಯೋ ಸೋಷಿಯಲ್ ಒಂದು ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Santokh Singh Chaudhary: ಜಲಂಧರ್ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಇಂದು (ಜನವರಿ 14) ಪಂಜಾಬ್ನ ಫಿಲ್ಲೌರ್ನಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿದ್ದು, ವಿಧಿವಶರಾಗಿದ್ದಾರೆ. ಸಂತೋಖ್ ಸಿಂಗ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ರಾಹುಲ್ ಗಾಂಧಿ ಆಸ್ಪತ್ರೆಗೆ ಧಾವಿಸಿದರು.
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಅಧ್ಯಕ್ಷ (ನಿರ್ವಹಣಾ ಮಂಡಳಿ) ಡಾ.ಅಜಯ್ ಸ್ವರೂಪ್ ಅವರು ಮಾಹಿತಿ ನೀಡಿದ್ದಾರೆ.
ಹೌದು, ಕಾಂಗ್ರೆಸ್ ನ 'ಭಾರತ್ ಜೋರೋ ಯಾತ್ರೆ'ಯಲ್ಲಿ ಮತ್ತೊಂದು ಆತ್ಮೀಯ ಫೋಟೋ ಸೆರೆಯಾಗಿದೆ. ಈ ಫೋಟೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.ಒಡಹುಟ್ಟಿದವರ ಪ್ರೀತಿ ನೋಡಿ ನೆಟ್ಟಿಗರು ಪೂರ್ತಿ ಫಿದಾ ಆಗಿದ್ದಾರೆ.
Bharat Jodo Yatra : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಸಧ್ಯ ರಾಜಸ್ಥಾನದಲ್ಲಿದೆ. ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಇಂದು ಬೆಳಗ್ಗೆ ಜಲಾವರ್ ನಗರವನ್ನು ದಾಟಿತು. ಈ ಭೇಟಿಯ ಸಂದರ್ಭದಲ್ಲಿ, ತಮ್ಮ ನೋಡಲು ಪಕ್ಷದ ಕಚೇರಿಯ ಟೆರೇಸ್ನಲ್ಲಿ ಕಾಯುತ್ತಿದ್ದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಜಲಾವರ್ ಘಟಕದ ನಾಯಕರಿಗೆ ರಾಹುಲ್ ಗಾಂಧಿ 'ಫ್ಲೈಯಿಂಗ್ ಕಿಸ್' ನೀಡಿದರು. ಸಧ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.