ರಾಷ್ಟ್ರಪತಿ ಭವನದಲ್ಲಿ ಇಂದು (ಮಾ.30) ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಪ್ರತಿಷ್ಠಿತ ಭಾರತ ರತ್ನವನ್ನು ಪ್ರದಾನ ಮಾಡಿದರು.
ಅಯೋಧ್ಯೆಯಲ್ಲಿ ಜ.22ರಂದು ನಡೆದ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತಾವು ತಮ್ಮ ಧರ್ಮಪತ್ನಿ ಸಮೇತ ಹಾಜರಾದ ಬಗ್ಗೆ ಮಾತನಾಡಿದ ದೇವೇಗೌಡರು, ʼಈ ದೈವಕಾರ್ಯದಲ್ಲಿ ನಾನು ನನ್ನ ಪತ್ನಿ ಮತ್ತು ಕುಟುಂಬದೊಂದಿಗೆ ಭಾಗಿಯಾಗಿದ್ದೆ. ಈ ದೇಶವನ್ನು ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆʼ ಎಂದರು.
ಜೀವನದುದ್ದಕ್ಕೂ ರೈತರ ಬದುಕನ್ನು ಹಸನು ಮಾಡಲು ಜೀವನ ಮುಡಿಪಾಗಿಟ್ಟಂತ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪುರಸ್ಕಾರವನ್ನು ಘೋಷಿಸಿದೆ.ಈ ಸಂದರ್ಭದಲ್ಲಿ ಅವರ ರೈತರ ಪರವಾದ ನೀತಿಗಳು ಹಾಗೂ ರಾಜಕೀಯದ ಏಳುಬೀಳಿನ ಹೋರಾಟದ ಬಗ್ಗೆ ತಿಳಿಯೋಣ ಬನ್ನಿ
Bharat Ratna 2024: ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಮತ್ತು ಪಿವಿ ನರಸಿಂಹ ರಾವ್ ಅವರಿಗೆ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ' ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೂ ಭಾರತ ರತ್ನ ನೀಡುವುದಾಗಿ ಘೋಷಿಸಲಾಗಿದೆ.
ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ನಿಜಕ್ಕೂ ಮರಣೋತ್ತರ ಭಾರತ ರತ್ನ ಸಿಗಬೇಕು. ಈ ಗೌರವಕ್ಕೆ ಅವರಂತಹ ಅರ್ಹರು ಮತ್ತೊಬ್ಬರಿಲ್ಲ. ಅವರಿಗೆ ಈ ಹಿಂದೆಯೇ ಈ ಗೌರವ ಸಿಗಬೇಕಿತ್ತು. ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು ಅವರಾಗಿದ್ದಾರೆ.
DCM DK Shivakumar: ಬಸವನ ಬಾಗೇವಾಡಿಯಲ್ಲಿ ಬಸವಣ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳು ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು ಹೀಗೆ;
Bharat Ratna Criteria: ಭಾರತ ರತ್ನ ಆಯ್ಕೆಯು ಪದ್ಮ ಪ್ರಶಸ್ತಿಗಳಿಗಿಂತ ಭಿನ್ನವಾಗಿದೆ. ಇದಕ್ಕಾಗಿ, ಪ್ರಧಾನಿ ಹೆಸರನ್ನು ಶಿಫಾರಸು ಮಾಡುತ್ತಾರೆ. ಈ ಗೌರವವನ್ನು ಒಂದು ವರ್ಷದಲ್ಲಿ ಮೂರು ವ್ಯಕ್ತಿಗಳಿಗೆ ಮಾತ್ರ ನೀಡಲಾಗುತ್ತದೆ. ಇದಕ್ಕೆ ಯಾವುದೇ ಔಪಚಾರಿಕ ಶಿಫಾರಸು ಅಗತ್ಯವಿಲ್ಲ ಮತ್ತು ಅರ್ಹತೆಯ ಆಧಾರದ ಮೇಲೆ ಯಾರಾದರೂ ಪಡೆಯಬಹುದು
Bharat Ratna to Lal Krishna Advani: ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಹಲವಾರು ಸಚಿವಾಲಯಗಳ ಮುಖ್ಯಸ್ಥರಾಗಿದ್ದರು. 1970 ಮತ್ತು 2019 ರ ನಡುವೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದರು.
ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಕೇಂದ್ರ ಸರ್ಕಾರ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ. ಕರ್ಪೂರಿ ಠಾಕೂರ್ ಅವರ ಜನ್ಮದಿನದ ಒಂದು ದಿನದ ಮೊದಲು ಈ ಘೋಷಣೆಯನ್ನು ಕೇಂದ್ರ ಸರ್ಕಾರವು ಮಾಸ್ಟರ್ ಸ್ಟ್ರೋಕ್ ಎಂದು ಪರಿಗಣಿಸುತ್ತಿದೆ.ಕರ್ಪೂರಿ ಠಾಕೂರ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಕ, ರಾಜಕಾರಣಿಯಾಗಿ ಜನಪ್ರಿಯರಾಗಿದ್ದರು.
ಜಿಲ್ಲಾಡಳಿತ ಭವನದ ಎದುರುಗಡೆ ಇರುವ ಪರಿಸರ ಲೇ ಔಟನಲ್ಲಿ ನಿರ್ಮಾಣಗೊಂಡಿರುವ ಭಾರತರತ್ನ ಪಂ.ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರ ಉದ್ಘಾಟನಾ ಸಮಾರಂಭವು ಜೂ.19 ರಂದು ಸಾಯಂಕಾಲ 5.30 ಗಂಟೆಗೆ ಜರುಗಲಿದೆ.
ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ 49ನೇ ಜನ್ಮದಿನಕ್ಕೆ ಕಾಲಿರಿಸಿದ್ದಾರೆ. ವಿಶ್ವಕ್ರಿಕೆಟ್ ಕಂಡ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ಅವರ ಹುಟ್ಟುಹಬ್ಬಕ್ಕೆ ಕೋಟ್ಯಂತರ ಅಭಿಮಾನಿಗಳು ಶುಭ ಕೋರಿದ್ದಾರೆ.
ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ಭಾರತ ರತ್ನ ಪ್ರಶಸ್ತಿಯನ್ನು ಭಾರತೀಯ ವೈದ್ಯರು ಮತ್ತು ಕೋವಿಡ್ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕೆಂದು ಒತ್ತಾಯಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ್ ರತ್ನಕ್ಕೆ ಶನಿವಾರ 88 ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಬೇಕೆಂದು ಆಗ್ರಹಿಸಿದರು.
ಮೇಜರ್ ಧ್ಯಾನ್ಚಂದ್ ಅವರನ್ನು ಹಾಕಿ ಮಾಂತ್ರಿಕ ಎಂದು ಕರೆಯಲು ಮೈದಾನದಲ್ಲಿ ಅವರು ನೀಡಿರುವ ಪ್ರದರ್ಶನವೇ ಕಾರಣ ಎನ್ನಲಾಗುತ್ತದೆ. ಅವರು 1928, 1932 ಮತ್ತು 1936 ರಲ್ಲಿ ಮೂರು ಒಲಿಂಪಿಕ್ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
ಬಿಜೆಪಿ ಸರ್ಕಾರ ವಿ.ಡಿ.ಸಾವರ್ಕರ್ ನ್ನು ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಿರುವ ಮಧ್ಯೆ, ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ಗುರು ಮತ್ತು ಸುಖದೇವ್ ಅವರಿಗೆ ನೀಡುವಂತೆ ಒತ್ತಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.