BBK 10 Final :ಇದೀಗ ಕಾರ್ತಿಕ್ ಮಹೇಶ ನಿಜವಾದ ಗರ್ಲ್ ಫ್ರೆಂಡ್ ಯಾರು ಎನ್ನುವ ಬಗ್ಗೆ ಮನೆಯ ಹೊರಗೆ ಚರ್ಚೆ ಆರಂಭವಾಗಿದೆ. ಇವರೇ ಕಾರ್ತಿಕ್ ನಿಜವಾದ ಮನದನ್ನೆ ಎನ್ನುವ ಮಾತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.
BBK 10 : ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿನ್ನರ್ ಯಾರು ಎನ್ನುವ ಸತ್ಯ ಹೊರ ಬೀಳಲು ಇನ್ನು ಒಂದು ದಿನ ಬಾಕಿ ಇದೆ. ಇನ್ನೊಂದು ದಿನ ಕಳೆದರೆ ಬಿಗ್ ಬಾಸ್ ಸೀಸನ್ 10 ರ ಕಿರೀಟ ಯಾರ ಮುಡಿಗೆ ಎನ್ನುವುದು ಗೊತ್ತಾಗಲಿದೆ.
BBK 10 : ಬಿಗ್ ಬಾಸ್ ಮನೆಯೊಂದ ಹೊರ ಬಂದ ಸ್ಪರ್ಧಿಗಳ ಸಂಭಾವನೆ ಬಗ್ಗೆ ಪದೇ ಪದೇ ಮಾತುಗಳು ಕೇಳಿ ಬರುತ್ತಿವೆ. ಪ್ರತಿಯೊಬ್ಬ ಸ್ಪರ್ಧಿ ಮನೆಯಿಂದ ಹೊರ ಬಂದಾಗಲೂ ಅವರಿಗೆ ಸಿಕ್ಕಿರುವ ಸಂಭಾವನೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಗಳು ಹರಿದಾಡುತ್ತಿರುತ್ತವೆ. ಆದರೆ, ಈ ಸುದ್ದಿಯಲ್ಲಿ ಎಷ್ಟು ಸತ್ಯ ಇದೆ ಎನ್ನುವುದನ್ನು ಹೇಳುವುದು ಕಷ್ಟ. ಆದರೆ ಇದೀಗ ಮನೆಯಿಂದ ಹೊರ ಬಂದ ಸ್ಪರ್ಧಿಗಳೇ ತಾವು ಪಡೆದ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ.
BBK Final 10 : ಬಿಗ್ ಬಾಸ್ ಕನ್ನಡ ಇನ್ನು 11 ದಿನಗಳಲ್ಲಿ ಮುಕ್ತಾಯವಾಗಲಿದೆ.ಜನವರಿ 27, ಮತ್ತು 28ರಂದು ಫಿನಾಲೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.ಫಿನಾಲೆ ತಲುವುದು ಐದು ಸ್ಪರ್ಧಿಗಳು.
BBK 10: ಹಿಂದಿನ ಎಪಿಸೋಡ್ನಲ್ಲಿ ನಮ್ರತಾ ಅವರು ವಿನಯ್ ಅವರನ್ನು ಆಟದಿಂದ ಕೈಬಿಟ್ಟಾಗಲೇ ಇಂಥದೊಂದು ಸೂಚನೆ ಕಾಣಿಸಿಕೊಂಡಿತ್ತು. ಈಗ ಅಂಥದ್ದೇ ಇನ್ನೊಂದು ಘಟನೆ ಬಿಗ್ಬಾಸ್ ಮನೆಯೊಳಗೆ ನಡೆದಿದೆ.
ಬಿಗ್ ಬಾಸ್ ರಿಯಾಲಿಟಿ ಶೋ ದಿನೇ ದಿನೇ ತನ್ನ ವೀಕ್ಷಕರನ್ನು ಹೆಚ್ಚಿಸುತ್ತಿದೆ. ಫೈನಲ್ ಸಮೀಪಿಸುತ್ತಿದ್ದಂತೆ ಟಾಸ್ಕ್ ಗಳು ಕೂಡಾ ಕುತೂಹಲಭರಿತವಾಗಿದೆ. ಈಗ ಮನೆಯಲ್ಲಿ ಉಳಿದುಕೊಂಡಿರುವ ಸ್ಪರ್ಧಿಗಳಲ್ಲಿ ಅಸಮರ್ಥರಾಗಿ ಮನೆಯೊಳಗೇ ಬಂದಿರುವ ಆರು ಮಂದಿ ಉಳಿದುಕೊಂಡಿದ್ದರೆ, ಸಮರ್ಥರಾಗಿ ಮನೆಯೊಳಗೆ ಕಾಲಿಟ್ಟ ಇಬ್ಬರು ಉಳಿದುಕೊಂಡಿದ್ದಾರೆ.
BiggBoss Kannada: ಬೇರೆಯವರು ಬಿಡಿ, ಸ್ವತಃ ಅವರಿಗೇ ಎರಡು ಮೂರು ವಾರಕ್ಕಿಂತ ಹೆಚ್ಚು ಇಲ್ಲಿರಲಾರೆ ಎಂದು ಅನಿಸಿತ್ತಂತೆ! ಎಲ್ಲರೊಂದಿಗೆ ಸ್ನೇಹದೊಂದಿಗೆ ವರ್ತಿಸುವ ಗುಣ, ಸತ್ಯಕ್ಕೆ, ಪ್ರಾಮಾಣಿಕತೆಗೆ ಅಂಟಿಕೊಂಡಿರುವ ಬದ್ಧತೆ, ಇದ್ದಿದ್ದನ್ನು ಇದ್ದ ಹಾಗೆ ನೇರವಾಗಿ ಹೇಳುವ ದಿಟ್ಟ ಸ್ವಭಾವದಿಂದಲೇ ಕನ್ನಡಿಗರ ಮೆಚ್ಚುಗೆ ಗಳಿಸಿಕೊಂಡಿದ್ದ ಮೈಕಲ್ ಅಜಯ್ ಈ ವಾರ ಮನೆಯಿಂದ ಹೊರಗೆ ಬಂದಿದ್ದಾರೆ.
ಈ ಬಾರಿ ಬಿಗ್ ಬಾಸ್ ಫಿನಾಲೆ ಜನವರಿ ತಿಂಗಳಲ್ಲಿ 27, 28ರಂದು ನಡೆಯಲಿದೆ. ಈ ಬಾರಿ ಗೆದ್ದವರಿಗೆ ಭಾರೀ ಬಹುಮಾನ ಕೂಡಾ ಸಿಗಲಿದೆ. ಮನೆಯೊಳಗೇ ಉಳಿದಿರುವ ಸ್ಪರ್ಧಿಗಳ ಪೈಕಿ ಕೆಲವರು ಮನೆಯ ಹೊರಗೆ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ಬಿಗ್ ಬಾಸ್ ಸ್ಪರ್ಧಿ ವಿನಯ್ ದೊಡ್ಮನೆಯಲ್ಲಿ ಅದೆಷ್ಟು ಅಗ್ರೆಸಿವ್ ಆಗಿ ಕಂಡರೂ, ತಮ್ಮ ಕುಟುಂಬದ ಬಗ್ಗೆ ಅತಿಯಾದ ಕಾಳಜಿ ಇರುವ ವ್ಯಕ್ತಿ ಎಂದೇ ಹೇಳಲಾಗುತ್ತದೆ. ತನ್ನ ಎಲ್ಲಾ ಸಾಧನೆಗೆ ತನ್ನ ಪತ್ನಿಯೇ ಬೆನ್ನೆಲುಬು ಎಂದು ಅನೇಕ ಕಾರ್ಯಕ್ರಮಗಳಲ್ಲಿ ವಿನಯ್ ಹೇಳಿದ್ದಾರೆ. ಇವರ ಮಗನಿಗೂ ಇವರೇ ಸೂಪರ್ ಹಿರೋ. ಬಿಗ್ ಬಾಸ್ ಮನೆಯಲ್ಲಿಯೂ ಅವರು ಪದೇ ಪದೇ ಮಗನ ಬಗ್ಗೆ ಮಾತನಾಡುವುದು ಕೂಡಾ ಕಂಡು ಬಂದಿದೆ.
ಮನೆಯ ಸ್ಪರ್ಧಿಗಳಿಗೆ ಬಿಗ್ಬಾಸ್ ಒಂದು ಚಟುವಟಿಕೆ ನೀಡಿದ್ದಾರೆ. ಒಂದಿಷ್ಟು ಬಿಳಿ ಮತ್ತೊಂದಿಷ್ಟು ಕಪ್ಪು ಹೂಗಳನ್ನು ಇಡಲಾಗಿದೆ. ಒಬ್ಬೊಬ್ಬ ಸದಸ್ಯನೂ, ಮನೆಯೊಳಗೆ ತಮ್ಮ ದೃಷ್ಟಿಯಲ್ಲಿ ಅತ್ಯಂತ ಧನಾತ್ಮಕ ವ್ಯಕ್ತಿ ಯಾರು ಎಂದು ಆರಿಸಿ ಅವರಿಗೆ ಬಿಳಿ ಹೂವು ನೀಡಬೇಕು.
Captaincy task in BBK 10: ಈ ಸಲ ಕ್ಯಾಪ್ಟನ್ಸಿ ಟಾಸ್ಕ್ಗೆ ಬಿಗ್ಬಾಸ್ ಒಂದು ಸಣ್ಣ ಟ್ವಿಸ್ಟ್ ಕೊಟ್ಟಿದ್ದಾರೆ. ಕ್ಯಾಪ್ಟನ್ಸಿ ಟಾಸ್ಕ್ ಅನ್ನು ಯಾವ ಐದು ಸ್ಪರ್ಧಿಗಳು ಆಡಬೇಕು ಎಂದು ನೀವೇ ನಿರ್ಧರಿಸಿಕೊಳ್ಳಿ ಎಂದು ಹೇಳಿದ್ದಾರೆ!
ತನಿಷಾ, ‘ನಾವು ಎದುರಾಳಿ ತಂಡದಿಂದ ಸಿರಿ ಅವರನ್ನು ಸೇವ್ ಮಾಡುತ್ತೇವೆ’ ಎಂದು ಘೋಷಿಸಿದರು. ಅದುವರೆಗೆ ನಗುನಗುತ್ತ ಕುಣಿದಾಡುತ್ತಿದ್ದ ಸಂಗೀತಾ ಮುಖದಲ್ಲಿ ಒಮ್ಮೆಲೇ ದುಮ್ಮಾನ ಕಾಣಿಸಿಕೊಂಡಿತ್ತು. ಮೇಲ್ನೋಟಕ್ಕೆ ಆ ಕ್ಷಣದಲ್ಲಿ ಅದು ಮುಗಿದು ಹೋದಂತೆ ಕಂಡರೂ ಸಂಗೀತಾ ಮನಸಲ್ಲಿ ಈ ವಿಷಯ ಬೆಳಯುತ್ತಲೇ ಇದ್ದ ಹಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.