ಬಿಹಾರದ ಬೆಗುಸರಾಯಿನಲ್ಲಿ ನಾಲ್ವರು ಕಾಲೇಜ್ ವಿದ್ಯಾರ್ಥಿಗಳಿಗೆ ಅಸಹಜ ಸೆಕ್ಸ್ ಮಾಡಲು ಒತ್ತಾಯಿಸಿ ಥಳಿಸಿದ ಆಘಾತಕಾರಿ ಘಟನೆ ನಡೆದಿದೆ.ಈಗ ಈ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಈಗ ಈ ಘಟನೆಗೆ ಸಂಬಂಧಪಟ್ಟವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷದ ಮುಖಂಡರೊಂದಿಗೆ ಕುಳಿತಿದ್ದ ವೇದಿಕೆಯತ್ತ ವ್ಯಕ್ತಿಯೊಬ್ಬ ಚಪ್ಪಲಿಯನ್ನು ಎಸೆದಿದ್ದಿದ್ದಾನೆ.ಆದರೆ ಅದೃಷವಶಾತ್ ಚಪ್ಪಲಿ ವೇದಿಕೆಯವರಿಗೂ ತಲುಪಿಲ್ಲ ಎಂದು ತಿಳಿದು ಬಂದಿದೆ,ವ್ಯಕ್ತಿಯನ್ನು ಪೊಲೀಸರು ಚಂದನ್ ಎಂದು ಗುರಿತಿಸಿದ್ದು ಈಗ ಅವನನ್ನು ಬಂಧಿಸಿದ್ದಾರೆ
ದಾಳಿಗೆ ಸಂಬಂಧಿಸಿದಂತೆ 431 ಜನರನ್ನು ಬಂಧಿಸಲಾಗಿದೆ ಮತ್ತು 56 ಎಫ್ಐಆರ್ ಗಳನ್ನು ದಾಖಲಿಸಲಾಗಿದೆ ಎಂದು ಹೇಳಿರುವ ರಾಜ್ಯ ಸರ್ಕಾರ ವಲಸಿಗರ ಭದ್ರತೆಗಾಗಿ ಹೆಚ್ಚುವರಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸುರಕ್ಷತೆ ಬಗ್ಗೆ ಭರವಸೆ ನೀಡಿತು.
2019 ರ ಲೋಕಸಭೆಗೂ ಮುನ್ನ ಬಿಜೆಪಿಗೆ ಬಿಹಾರದಲ್ಲಿ ಭಾರಿ ಹಿನ್ನಡೆಯಾಗಿದೆ. ಬಿಜೆಪಿ ನೀಡಿದ್ದ 20-20 ಸೀಟು ಹಂಚಿಕೆ ಸೂತ್ರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮೈತ್ರಿಪಕ್ಷದ ನಾಯಕ ಆರ್ಎಲ್ಎಸ್ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ""ನಾನು ಕ್ರಿಕೆಟ್ ಆಡುತ್ತಿಲ್ಲ ಮತ್ತು ಈ 20-20 ಸೂತ್ರವನ್ನು ನನಗೆ ಅರ್ಥವಾಗುವುದಿಲ್ಲ. ಬದಲಾಗಿ, ನಾನು 'ಗಿಲ್ಲಿ ದಂಡ' ಆಡಲು ಇಷ್ಟಪಡುತ್ತೇನೆ. " ಎಂದು ವ್ಯಂಗವಾಡಿದ್ದಾರೆ.
ಪಾಟ್ನಾದ ಫುಲ್ವಾರಿ ಶರೀಫ್ ಖಾಸಗಿ ಶಾಲೆಯ ಪ್ರಿನ್ಸಿಪಾಲ್ ಮತ್ತು ಕ್ಲರ್ಕ್ 5 ನೇ ತರಗತಿಯ 5ನೇ ತರಗತಿ ವಿದ್ಯಾರ್ಥಿನಿಯನ್ನು ಒಂಬತ್ತು ತಿಂಗಳ ಕಾಲ ಶಾಲಾ ಆವರಣದಲ್ಲಿ ಅತ್ಯಾಚಾರ ಮಾಡಿದ್ದಕ್ಕಾಗಿ ಬಂಧಿಸಲಾಗಿದೆ.
ಕಳೆದ ಐದು ಗಂಟೆಗಳಲ್ಲಿ ಭಾರತದ ಆರು ರಾಜ್ಯಗಳಲ್ಲಿ ಭೂಕಂಪ ಸಂಭವಿಸಿದೆ. ಬಿಹಾರ, ಅಸ್ಸಾಂ, ಜಾರ್ಖಂಡ್, ಹರಿಯಾಣ, ಪಶ್ಚಿಮ ಬಂಗಾಳ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭೂಕಂಪ ಉಂಟಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.