ಬಿಹಾರದ ಮಾಜಿ ಸಿಎಂ ಲಾಲು ಯಾದವ್ ಅವರ ಪುತ್ರ ತೇಜಸ್ವ್ ಯಾದವ್ ಟ್ವೀಟ್ ಮಾಡಿದ್ದು, ‘ಯಶಸ್ವಿಯಾಗಿ ತಂದೆಯವರ ಮೂತ್ರಪಿಂಡ ಕಸಿ ಮಾಡಿದ ನಂತರ ಅವರನ್ನು ಆಪರೇಷನ್ ಥಿಯೇಟರ್ನಿಂದ ಐಸಿಯುಗೆ ಸ್ಥಳಾಂತರಿಸಲಾಗಿದೆ’ ಎಂದು ಹೇಳಿದ್ದಾರೆ.
Shocking leave letters: ಡಿಸೆಂಬರ್ 5ರ ರಾತ್ರಿ 8 ಗಂಟೆಗೆ ನಮ್ಮ ತಾಯಿ ಸಾವನ್ನಪ್ಪಲ್ಲಿದ್ದಾರೆ. ಹೀಗಾಗಿ ನನಗೆ 6 ಮತ್ತು 7ನೇ ತಾರೀಖಿನಂದು ತಾಯಿಯ ಅಂತಿಮ ವಿಧಿವಿಧಾನ ನೆರವೇರಿಸಲು ರಜೆ ಬೇಕು’ ಅಂತಾ ಕೇಳಿದ್ದಾರೆ.
ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಚಿನ್ನದ ಸಾಲ ನೀಡುವ ಬ್ಯಾಂಕ್ನಿಂದ ಬಿಹಾರದ ಆರು ಮಂದಿ ಗ್ಯಾಂಗ್ನ ಸುಮಾರು ₹ 5 ಕೋಟಿ ಮೌಲ್ಯದ ಚಿನ್ನ ಮತ್ತು ₹ 3.5 ಲಕ್ಷ ನಗದು ಕದ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ರಸ್ತೆ ಬದಿಯ ವಸಾಹತು ಪ್ರದೇಶಕ್ಕೆ ಟ್ರಕ್ ಗುದ್ದಿದ ಪರಿಣಾಮ 8 ಮಕ್ಕಳು ಸೇರಿದಂತೆ ಹಲವರು ಭಾನುವಾರ ಸಾವನ್ನಪ್ಪಿದ್ದಾರೆ. ವೈಶಾಲಿ ಜಿಲ್ಲೆಯ ಮೆಹನಾರ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಬಿಹಾರದ ಬೇಗುಸರಾಯ್ನ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್, ಮತ್ತು ಅವರ ತಾಯಿ ಶೋಭಾ ಕಪೂರ್ ಅವರ ವೆಬ್ ಸರಣಿ 'XXX' (ಸೀಸನ್-2) ನಲ್ಲಿ ಸೈನಿಕರನ್ನು ಅವಮಾನಿಸಿದ ಮತ್ತು ಅವರ ಕುಟುಂಬ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬುಧವಾರ ಬಂಧನ ವಾರಂಟ್ ಹೊರಡಿಸಿದೆ.
Amit Shah In Bihar: ಬಿಹಾರ ಹಾಗೂ ಪಶ್ಚಿಮ ಬಂಗಾಳದ 20 ವಿಧಾನಸಭೆ ಕ್ಷೇತ್ರಗಳನ್ನು ಒಗ್ಗೂಡಿಸಿ ಕೇಂದ್ರಾಡಳಿತ ಪ್ರದೇಶವಾಗಲಿದೆ ಎಂಬುದರ ಕುರಿತು ಬಿಸಿ ಚರ್ಚೆಗಳು ಆರಂಭಗೊಂಡಿದ್ದವು. ಬಳಿಕ ಹಲವರ ಮನದಲ್ಲಿ ಈ ಕುರಿತು ಗೊಂದಲ ಮನೆ ಮಾಡಿತ್ತು. ಆದರೆ, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕುರಿತಾದ ಚರ್ಚೆಗೆ ಬ್ರೇಕ್ ಹಾಕಿದ್ದಾರೆ.
IRCTC Scam: ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿರುವ ಸಿಬಿಐ, ತೇಜಸ್ವಿ ಯಾದವ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿದೆ. ಇದನ್ನು ಪರಿಗಣಿಸಿರುವ ರೌಸ್ ಅವೆನ್ಯೂನಲ್ಲಿರುವ ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರ ನ್ಯಾಯಾಲಯ ತೆಜೆಸ್ವಿ ಯಾದವ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
Begusarai Firing: ಬೇಗೂಸರಾಯಿ ಫೈರಿಂಗ್ ಘಟನೆಗೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪ್ದ್ರತಿಯೊಂದು ವಿಷಯದ ಮೇಲೆ ಕೂಲಂಕುಶವಾಗಿ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಷ್ಟೇ ಅಲ್ಲ ಪ್ರಾಥಮಿಕ ಅಂದಾಜಿನ ಮೇಲೆ ಇದೊಂದು ಷಡ್ಯಂತ್ರ ಇರುವಂತಿದೆ ಎಂದು ಹೇಳಿದ್ದಾರೆ.
ಪ್ರತಿಪಕ್ಷಗಳ ನಡುವೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮಂತ್ರಿ ಅಭ್ಯರ್ಥಿಗಳ ವಿಚಾರವಾಗಿ ಚರ್ಚೆ ನಡೆದಿರುವ ಸಂದರ್ಭದಲ್ಲಿ ಈಗ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಪ್ರತಿಪಕ್ಷಗಳು ಒಮ್ಮತವನ್ನು ಹೊಂದಿದ್ದರೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಧಾನಮಂತ್ರಿ ಹುದ್ದೆಗೆ ಪ್ರಬಲ ಅಭ್ಯರ್ಥಿಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
Grooms for sale : ಬಿಹಾರದ ಮಧುಬನಿ ಜಿಲ್ಲೆಯ ಒಂದು ಮಾರುಕಟ್ಟೆಯು ಭವಿಷ್ಯದ ವಧುಗಳಿಗೆ ವರಗಳನ್ನು ಮಾರಾಟ ಮಾಡಲು ಮೀಸಲಾಗಿದೆ. ಸ್ಥಳೀಯ ಮಾರುಕಟ್ಟೆ ಪ್ರದೇಶದಲ್ಲಿ ಪಿಪಲ್ ಮರಗಳ ಅಡಿಯಲ್ಲಿ 9 ದಿನಗಳ ಅವಧಿಗೆ ಈ ಮಾರಾಟವನ್ನು ಆಯೋಜಿಸಲಾಗಿದೆ.
ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ಮಹಾಮೈತ್ರಿಕೂಟದೊಂದಿಗೆ ಸರ್ಕಾರ ರಚಿಸಲು ಹೊರಟಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರನ್ನು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ವ್ಯಂಗ್ಯವಾಡಿದ್ದಾರೆ.
ಬಿಹಾರದ ಯುವ ರಾಜಕಾರಣಿ ತೇಜಸ್ವಿ ಯಾದವ್ ಅವರು 9 ನವೆಂಬರ್ 1989 ರಂದು ಬಿಹಾರದ ಗೋಪಾಲ್ಗಂಜ್ನಲ್ಲಿ ಜನಿಸಿದರು. ತೇಜಸ್ವಿಗೆ 32 ವರ್ಷ. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಿಹಾರದ ಪಾಟ್ನಾದಲ್ಲಿ ಪೂರ್ಣಗೊಳಿಸಿದ್ದಾರೆ. ಇದಾದ ಬಳಿಕ ತೇಜಸ್ವಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ದೆಹಲಿಗೆ ಆಗಮಿಸಿದರು.
Nitish Kumar Resigns : ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಮೈತ್ರಿ ಮುರಿದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ತಮ್ಮ ಮುಂದಿನ ರಾಜಕೀಯ ನಡೆಗಳ ಕುರಿತು ಚರ್ಚಿಸಲು ಜೆಡಿಯು ಮುಖಂಡರ ಜತೆ ಸಭೆ ನಡೆಸಿದರು.
Bihar Political Crisis: ಇಂದು ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಮುರಿದು ಬಿದ್ದಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಜನತಾ ದಳ ಯುನೈಟೆಡ್ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ನಿತೀಶ್ ಕುಮಾರ್ ಬಿಜೆಪಿ ತೊರೆಯುತ್ತಾರೆ ಎಂಬ ಊಹಾಪೋಹಗಳು ನಿರಂತರವಾಗಿ ಹರಿದಾಡುತ್ತಿದೆ. ಆದರೆ, ಜೆಡಿಯು ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.