India Today Mood of the Nation: ಮತ ಹಂಚಿಕೆಗೆ ಸಂಬಂಧಿಸಿದಂತೆ ಈಗಲೇ ಚುನಾವಣೆ ನಡೆದರೆ ಎನ್ಡಿಎ ಮೈತ್ರಿಕೂಟ ಶೇ.43ರಷ್ಟು ಮತಗಳನ್ನು ಗಳಿಸಿದರೆ, ಆದರೆ ‘I.N.D.I.A’ ಮೈತ್ರಿಕೂಟವು ಶೇ.41ರಷ್ಟು ಮತಗಳನ್ನು ಗಳಿಸುತ್ತದೆ ಎಂದು ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ತಿಳಿಸಿದೆ.
Karnataka Election 2023: ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ, ಹಿಂದಿ ಹೇರಿಕೆಗೂ ಸಮರ್ಥನೆ. ಸಿಟಿ ರವಿ ಅವರೇ, ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ ಎಂದು ಕಾಂಗ್ರೆಸ್ ಕುಟುಕಿದೆ.
ಸಹಕಾರಿ ತತ್ವದಲ್ಲಿ ಹುಟ್ಟಿದ ಸಂಸ್ಥೆಗಳು ಅದಾನಿಯಂತಹ ಖಾಸಗಿ ಕಂಪೆನಿಗಳಂತೆ ಸ್ಪರ್ಧೆಗೆ ಬೀಳುವುದು ಸರಿಯೇ? ನಂದಿನಿಯನ್ನು ನಂಬಿದ ರಾಜ್ಯದ ರೈತರ ಹಿತ ನಿಮಗೆ ಬೇಡವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Karnataka Legislative Assembly election 2023: ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ ಬಿಜೆಪಿ ಸರ್ಕಾರ ಸಾವಿರಕ್ಕೂ ಹೆಚ್ಚು ಐಟಿ, ಇಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ.
Karnataka assembly election 2023: ಬಿಜೆಪಿಯಲ್ಲಿದ್ದೂ ಬಿಜೆಪಿಗರಂತಿರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ರಾಜಕೀಯ ನಿವೃತ್ತಿ ಘೋಷಿಸಿರುವುದಕ್ಕೆ ಬಿಜೆಪಿಯ ಕಿರುಕುಳವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.
ಬೆಂಗಳೂರು ಇತಿಹಾಸದಲ್ಲಿ ದಾಖಲಾಗುವ ಯೋಜನೆ ಜಾರಿ ಮಾಡುತ್ತಿದ್ದೇವೆ. ನಾಡಪ್ರಭು ಕೆಂಪೇಗೌಡರ ಹುಟ್ಟೂರು ಬಳಿಯ ಆವತಿ ಸಮೀಪದ ಬೆಟ್ಟ ಹಲಸೂರಿನಲ್ಲಿ ಪಾರ್ಕ್ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
BBMP Ward-delimitation: ಕೇವಲ BBMP ಸಿಬ್ಬಂದಿ ವೇತನಕ್ಕೆ ವಾರ್ಷಿಕವಾಗಿ ನೂರಾರು ಕೋಟಿ ರೂ. ಬೇಕಾಗಿದೆ. ಸಿಬ್ಬಂದಿ ವೇತನ ಬಿಟ್ಟು ಕಚೇರಿ ಮತ್ತು ಇತರೆ ವೆಚ್ಚ ಸೇರಿ ತಿಂಗಳಿಗೆ 10 ರಿಂದ 15 ಕೋಟಿ ರೂ. ಬೇಕಾಗುತ್ತದೆ ಎನ್ನಲಾಗುತ್ತಿದೆ.
ರಾಜಕೀಯವಾಗಿ ತಮ್ಮ ಅಸ್ತಿತ್ವ ಕಾಪಾಡಿಕೊಳ್ಳಲು ಸುತ್ತಲಿನವರನ್ನು ಬಳಸಿ ಬಿಸಾಡುವುದು ಸಿದ್ದರಾಮಯ್ಯನವರಿಗೆ ಹೊಸದೇನಲ್ಲ. ಆ ದೊಡ್ಡ ಸಾಲಿಗೆ ಈಗ ಕೆಂಪಣ್ಣನವರ ಹೆಸರು ಸೇರಿಕೊಂಡಿದೆ ಎಂದು ಬಿಜೆಪಿ ಟೀಕಿಸಿದೆ.
ಚಿಲುಮೆ ಸಂಸ್ಥೆ ಬಗ್ಗೆ ಸೆಪ್ಟೆಂಬರ್ 20ರಂದೇ ಪೊಲೀಸ್ ಆಯುಕ್ತರಿಗೆ, ಬಿಬಿಎಂಪಿ & ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದೆ ಎಂದು ಪ್ರಾದೇಶಿಕ ಆಯುಕ್ತರ ವಿಚಾರಣೆ ವೇಳೆ ಸಮನ್ವಯ ಟ್ರಸ್ಟ್ನ ಮುಖ್ಯಸ್ಥೆ ಸುಮಂಗಲಾ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.