Lokshabha Elections 2024: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹೀರಾತು ಅಸ್ತ್ರವನ್ನು ಬಳಕೆ ಮಾಡಿದೆ. ಅಡುಗೆ ಎಣ್ಣೆ ಲೀಟರ್ಗೆ 180 ರೂ., ಪೆಟ್ರೋಲ್ 100 ರೂ., ಡೀಸೆಲ್ 85 ರೂ., ತೊಗರಿಬೇಳೆ ಕೆಜಿಗೆ 200 ರೂ. ಇದ್ದರೆ, ಡಿಎಪಿ ರಸಗೊಬ್ಬರ 1,600 ರೂ., ಅಡುಗೆ ಅನಿಲದ ಪ್ರತಿ ಸಿಲಿಂಡರ್ಗೆ 1,100 ರೂ. ದರ ಹೆಚ್ಚಾಗಿದೆ. ಅಚ್ಛೇದಿನ್ ಎಂದರೆ ದುಬಾರಿ ಎಂಬಂತಾಗಿದೆʼ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Hassan Pen Drive Case: ಪ್ರಜ್ವಲ್ ರೇವಣ್ಣ ವಿದೇಶ ಪ್ರಯಾಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೇವಣ್ಣ, FIR ದಾಖಲಿಸುತ್ತಾನೆ ಅನ್ನೋದು ಆತನಿಗೆ ಗೊತ್ತಿರಲಿಲ್ಲ. ಪ್ರಜ್ವಲ್ ವಿದೇಶ ಪ್ರಯಾಣ FIR ಆಗುವ ಮೊದಲೇ ನಿರ್ಧಾರವಾಗಿತ್ತು ಅಂತಾ ಹೇಳಿದ್ದಾರೆ.
Hassan Pen Drive Case: ಸಂಸದ ಪ್ರಜ್ವಲ್ ರೇವಣ್ಣರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದ ಆರೋಪ ಕೇಳಿಬಂದಿದ್ದು, ಈ ಪ್ರಕರಣದ ತನಿಖೆಗೆ ಸರ್ಕಾರ SIT ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
Lok Sabha Election 2024: ಪ್ರಧಾನಿ ಮೋದಿಯವರೇ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
LokSabha Elections 2024: ಪ್ರಧಾನಿ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ #GoBackModi, #GoBackAmitShah ಎಂದು ಹೇಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
LokSabha Elections 2024: ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಪ್ರಧಾನಿ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಎಂದರು ಅಂತಾ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ? ಶೋಭಾ ಕರಂದ್ಲಾಜೆ, ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ ರೇಡ್ಗಳು ಏಕೆ ಆಗುತ್ತಿಲ್ಲ?ವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Lok Sabha Elections: ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂತಹ ಮಾತುಗಳು ಅವರಿಗೆ ಶೋಭೆ ತರುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Lok Sabha Elections 2024: ನಾನು ನನ್ನ ದೇಶವಾಸಿಗಳಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ನಿಮ್ಮ ಗಳಿಕೆ ಮತ್ತು ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
Unemployment Rate In India: ಕೇಂದ್ರ ಸರ್ಕಾರವೇ ಪ್ರತಿ ೩ ತಿಂಗಳಿಗೊಮ್ಮೆ ನಡೆಸುವ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (PLFS) ಪ್ರಕಾರ, 2019ರಿಂದ 2022ರವರೆಗಿನ ಅವಧಿಯಲ್ಲಿ ದೇಶದ ನಿರುದ್ಯೋಗ ಪ್ರಮಾಣ 22.9%ಕ್ಕೆ ಏರಿಕೆಯಾಗಿದೆ. ಹೆಚ್ಚಾಗಿರುವುದು ಉದ್ಯೋಗಗಳ ಸಂಖ್ಯೆಯೇ? ಇಲ್ಲವೇ ನೀವು ಹೇಳುತ್ತಿರುವ ಸುಳ್ಳುಗಳ ಸಂಖ್ಯೆಯೇ ಪ್ರಧಾನಿಗಳೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
100 Day Plan New Government: ವರದಿಯ ಪ್ರಕಾರ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ತಮ್ಮ ಯೋಜನೆಗಳನ್ನು ಸಿದ್ಧಪಡಿಸಿದ್ದು, ಕ್ಯಾಬಿನೆಟ್ ಕಾರ್ಯದರ್ಶಿ ಅವುಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
Lok Sabha Election 2024: 3 ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿ 20 ಭಯೋತ್ಪಾದಕರು ಸತ್ತಿರುವ ಸುದ್ದಿ ಬಂದಿತ್ತು. ಇದು ನವಭಾರತ, ಈಗ ಭಯೋತ್ಪಾದಕರು ತಮ್ಮ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಅಂತಾ ಯೋಗಿ ಖಡಕ್ ಸಂದೇಶ ನೀಡಿದ್ದಾರೆ.
Lok Sabha Election 2024: ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿಕೆಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ತಿರುಗೇಟು ನೀಡಿದ್ದು, ʼಇದು ಕಾಂಗ್ರೆಸ್ನ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.
Lok Sabha Election 2024: ಪ್ರೊ.ರಾಜೀವ್ ಗೌಡ ಸಮರ್ಥ ಸಂಸದ ಆಗುವ, ನಾಡಿನ ಜನತೆಯ ಧ್ವನಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರೊ.ರಾಜೀವ್ ಗೌಡ ಗೆಲ್ಲೋದು ಅಷ್ಟೇ ಸತ್ಯವೆಂದು ಸಿಎಂ ಸಿದ್ದರಾಮಯ್ಯನವರು ಭವಿಷ್ಯ ನುಡಿದಿದ್ದಾರೆ.
ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕೃಷ್ಣ ಬೈರೇಗೌಡ ಕಿಡಿಕಾರಿದ್ದಾರೆ.
India GDP Growth: ಭಾರತದಲ್ಲಿ 8 ಪ್ರಮುಖ ವಲಯಗಳ ಬೆಳವಣಿಗೆ ದರವು ಜನವರಿಯಲ್ಲಿ ವಾರ್ಷಿಕ ಆಧಾರದ ಮೇಲೆ 15 ತಿಂಗಳ ಕನಿಷ್ಠ ಮಟ್ಟವನ್ನು ತಲುಪಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ.
CM Siddaramaiah: ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ 12 ರಷ್ಟು ವಾಪಾಸ್ ಕೊಡುತ್ತಿದ್ದಾರೆ: ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದ ಸಿ.ಎಂ.ಸಿದ್ದರಾಮಯ್ಯ
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದವರು ರಾಷ್ಟ್ರೀಯವಾದಿಗಳಲ್ವಾ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಸುಮ್ಮನಿದ್ದವರು ರಾಷ್ಟ್ರೀಯವಾದಿಗಳಾ- ಸಿಎಂ ಸಿದ್ದರಾಮಯ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.