Pm modi: ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಇಲ್ಲಿಯವರೆಗೆ ಗರ್ಭಿಣಿಯರಿಗೆ ಆರು ತಿಂಗಳ ಕಾಲ ಹೆರಿಗೆ ರಜೆ ನೀಡಲಾಗುತ್ತಿತ್ತು. ಸಧ್ಯ ಬಾಡಿಗೆ ತಾಯ್ತನದ ಬಗ್ಗೆಯೂ ಮೋದಿ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
Mohammed Shami murder plan : ಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ಹೆಸರನ್ನು ಮಾಡಿದರೂ ಸಹ, ತಮ್ಮ ವೈಯಕ್ತಿಕ ಜೀವನದಲ್ಲಿ ಏಳುಬೀಳುಗಳಿಂದ ಯಾವಾಗಲೂ ಸುದ್ದಿಯಲ್ಲಿದ್ದಾರೆ. ಶಮಿ 2018 ರಲ್ಲಿ ಪತ್ನಿ ಹಸಿನ್ ಜಹಾನ್ನಿಂದ ಬೇರ್ಪಟ್ಟಿದ್ದರೂ ಸಹ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಲೇ ಇವೆ. ಇದೀಗ 6 ವರ್ಷಗಳ ನಂತರ ಹಸಿನ್ ನೀಡಿರುವ ಸ್ಪೋಟಕ ಹೇಳಿಕೆ ಮತ್ತೇ ಚರ್ಚೆಗೆ ಗ್ರಾಸವಾಗಿದೆ.
ತನಿಖೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಗತ್ಯವಾದ ಕಡತಗಳು, ದಾಖಲಾತಿಗಳನ್ನು ಆಯಾ ಸಂಬಂಧಿತ ಇಲಾಖೆಯ ಅಧಿಕಾರಿಗಳು ತನಿಖಾ ಸಮಿತಿಗೆ ಒದಗಿಸಬೇಕು. ಸ್ಥಳ ಪರಿಶೀಲನೆ ವೇಳೆ ಅಧಿಕಾರಿಗಳು ಖುದ್ದಾಗಿ ಹಾಜರಿದ್ದು ತನಿಖೆಗೆ ಸಂಪೂರ್ಣ ಸಹಕಾರವನ್ನು ನೀಡಬೇಕು ಎಂದು ಲೋಕೋಪಯೋಗಿ ಇಲಾಖೆ ಆದೇಶದಲ್ಲಿ ತಿಳಿಸಿದೆ.
Contractors commission allegation: ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯಲು 26 ಕಂಡಿಷನ್ ಗಳನ್ನು ಹಾಕಿದೆ. ಈ 26 ಕಂಡಿಷನ್ ಪೂರೈಸಬೇಕಾದರೆ ಕನಿಷ್ಠ 26 ವರ್ಷಗಳು ಬೇಕಾಗುತ್ತದೆ- ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್. ಅಶೋಕ್
ವಿಧಾನಸೌಧದಲ್ಲಿ ಗುರುವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆಗೆ ನಾಲ್ಕು ತಂಡ ರಚನೆ ಮಾಡಲಾಗಿದೆ. ಅವರ ವರದಿ ಬಳಿಕ ಬಿಲ್ ಕ್ಲಿಯರ್ ಮಾಡುತ್ತೇವೆ ಎಂದರು.
ಅಹಿಂದ ಚಳವಳಿ ಆರಂಭಿಸಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರು ಹಿಂದುಳಿದ ಸಮಾಜಗಳಿಗೆ ನ್ಯಾಯವನ್ನೇ ಕೊಡಲಿಲ್ಲ. ಆಗ ಅಹಿಂದಕ್ಕೆ ನ್ಯಾಯ ಕೊಡದ ಅವರು ಈಗ ನಾವು ಕೊಟ್ಟಾಗ ಅಸಮಾಧಾನ ತೋರಿಸುವುದು ಯಾವ ನ್ಯಾಯ? - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್
ರಾಜ್ಯದಲ್ಲಿ SC, ST ಮೀಸಲಾತಿ ಕ್ರೆಡಿಟ್ ವಾರ್ ಜೋರಾಗಿದೆ.. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದನ್ನೇ ಪ್ಲಸ್ ಮಾಡಿಕೊಳ್ಳೋಕೆ ಮೂರು ಪಕ್ಷಗಳಲ್ಲೂ ಸಮಬಲದ ಟಾಕ್ ವಾರ್ ನಡೆದಿದೆ.. ಈ ಮಧ್ಯೆ ಸ್ವಪಕ್ಷೀಯ ಬಿಜೆಪಿ ನಾಯಕರಲ್ಲೇ ಕ್ರೆಡಿಟ್ಗಾಗಿ ಪೈಪೋಟಿ ಶುರುವಾಗಿದೆ.
ಲಿಂಗಾಯತರು, ಒಕ್ಕಲಿಗರು, ಈಡಿಗರು ಎಲ್ಲರೂ ಮೀಸಲಾತಿ ಹೆಚ್ಚಳಕ್ಕೆ ಮನವಿ ಕೊಟ್ಟಿದ್ದಾರೆ. ಖಂಡಿತ ಕಾನೂನು ಪ್ರಕಾರ ಪರಿಶೀಲನೆ ಮಾಡಿ ಮುಂದಡಿ ಇಡುತ್ತೇವೆ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುವ ಸರ್ಕಾರ, ಬಿಜೆಪಿ ಸರ್ಕಾರ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಇಂದು ಕನಕಪುರ ತಾಲೂಕಿನ ಸಂಗಮದಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ದೊರಕಿದ್ದು, ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಂಡು ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ್ದಾರೆ ಇದಕ್ಕೆ ಸೂಕ್ತ ಕಾನೂನು ಕ್ರಮದ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವರ ಸಭೆಯಲ್ಲಿ ನಿರ್ಧರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.