Nirmala Sitharaman : ಪ್ರಧಾನಿ ಮೋದಿಯವರ ಕೊನೆಯ ಅವಧಿಯಲ್ಲಿ, ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆಯನ್ನು ನಿರ್ವಹಿಸಿದ್ದರು. ಇದೀಗ ಪ್ರಧಾನಿ ಮೋದಿ ಸಂಪುಟದಲ್ಲಿ ಮೂರನೇ ಬಾರಿಗೆ ಮಹಿಳಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ದಾಖಲೆ ನಿರ್ಮಿಸಿದ್ದಾರೆ.
Modi Cabinet 2024: ಸತತ ಮೂರನೇ ಬಾರಿ ಸರ್ಕಾರ ರಚಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪ್ರಲ್ಹಾದ ಜೋಶಿ ಅವರು ಇಂದು ಸಂಜೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ದೆಹಲಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಕಾಂಗ್ರೆಸ್ನಲ್ಲಿ ಹಿರಿಯರನ್ನು ಪರಿಗಣಿಸುತ್ತಿಲ್ಲ ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ರೀತಿ ಏನು ಇಲ್ಲ. ಸಂದರ್ಭ ಅನುಸಾರ ಅಂತಹ ಮಾತುಗಳನ್ನು ಹೇಳಿರುತ್ತೀವಿ. ನಮ್ಮಲ್ಲಿ ಒಳ ಜಗಳಗಳು ಆಗಿಲ್ಲ. ತುಮಕೂರಿನ ಶಾಸಕ ಸುರೇಶ್ಗೌಡ ಅವರು ನಮ್ಮ ಪಕ್ಷದಲ್ಲಿನ ಒಳ ಜಗಳವನ್ನು ಎಲ್ಲಿ ನೋಡಿದ್ದಾರೋ, ಎಲ್ಲಿ ಆಗಿದೆಯೋ ಅವರಿಗೆ ಗೊತ್ತು.
Pawan Kalyan about Modi : ಆಂಧ್ರಪ್ರದೇಶ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಗೆಲುವಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಫಲಿತಾಂಶ ಬಂದ ನಂತರ ಪವನ್ ಕಲ್ಯಾಣ್ ಅವರ ವಿಡಿಯೋಗಳು ಸದ್ದು ಮಾಡುತ್ತಿವೆ.
ನಾಳೆ ಅಲ್ಲ, ನಾಡಿದ್ದು ಮೋದಿಗೆ ಪಟ್ಟಾಭಿಷೇಕ
ಮೂರನೇ ಬಾರಿಗೆ ಮತ್ತೆ ಗದ್ದುಗೇರಲು ನಮೋ ಸಜ್ಜು
ಭಾನುವಾರ ನರೇಂದ್ರ ಮೋದಿ ಪ್ರಮಾಣವಚನ
ಇಂದು NDA ಲೋಕಸಭಾ ಸದಸ್ಯರ ಜೊತೆ ಸಭೆ
ಪ್ರಮಾಣವಚನಕ್ಕೆ ಗಣ್ಯಾತಿಗಣ್ಯರಿಗೆ ಆಮಂತ್ರಣ
DK Shivakumar: ಸಚಿವ ಬಿ.ನಾಗೇಂದ್ರ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು- ಡಿಕೆ ಶಿವಕುಮಾರ್
Guarantee Schemes: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಪಟ್ಟಣ ಪ್ರದೇಶಗಳಲ್ಲಿ ಗ್ಯಾರಂಟಿ ಯೋಜನೆಯ ಅವಶ್ಯಕತೆ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಹಳ್ಳಿ, ಗ್ರಾಮೀಣ ಭಾಗದ ಜನಕ್ಕೆ ಈ ಯೋಜನೆಗಳಿಂದ ಉಪಯೋಗವಾಗುತ್ತಿದೆ- ಗೃಹ ಸಚಿವ ಡಾ. ಜಿ. ಪರಮೇಶ್ವರ್
ಕೇಂದ್ರ ಸಚಿವರಾಗ್ತಾರಾ ಮಾಜಿ ಸಿಎಂ ಎಚ್ಡಿಕೆ..?
ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಸ್ಥಾನ ಸಾಧ್ಯತೆ
ಜೆಡಿಎಸ್ ಗೆ ಒಂದು ಸಚಿವ ಸ್ಥಾನ ಸಿಗುವ ನಿರೀಕ್ಷೆ
ಎನ್ಡಿಎ ಪಾಲುದಾರ ಪಕ್ಷವಾಗಿರುವ ಜೆಡಿಎಸ್
ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿಯಾದ ಜೆಡಿಎಸ್
ಈ ಹಿನ್ನೆಲೆಯಲ್ಲಿ ಎಚ್ಡಿಕೆಗೆ ಮಂತ್ರಿಸ್ಥಾನ ಸಾಧ್ಯತೆ
ಕೃಷಿ ಖಾತೆಯ ಬಗ್ಗೆ ಒಲವು ಹೊಂದಿರುವ ಎಚ್ಡಿಕೆ
New government form : ಎನ್ಡಿಎ ಕೂಟ ಬಹುಮತದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಜೂನ್ 8 ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು ಈ ಕೂಟದಲ್ಲಿ ಎರಡನೇ ಬಲಿಷ್ಠ ಪಕ್ಷವಾಗಿರುವ ಟಿಡಿಪಿ ಮತ್ತು ಮೂರನೇ ಪಕ್ಷ ಜೆಡಿಯೂ ಮೋದಿ ಮುಂದೆ ತಮ್ಮ ಬೇಡಿಕೆ ಇಡುವ ಸಾಧ್ಯತೆ ಇದೆ..
Belgaum Lok Sabha Elections: ಬೆಳಗಾವಿ ಲೋಕಸಭಾ ಚುನಾವಣೆ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ಆರಾಧ್ಯ ಧೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
Lok Sabha Election Results 2024: ಮಂಗಳವಾರ ಫಲಿತಾಂಶ ಪ್ರಕಟಗೊಂಡ ನಂತರ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆಯ ಸಂದೇಶವನ್ನು ಕಳುಹಿಸಿದ್ದೇನೆ. ಆದರೆ ರಾಹುಲ್ ನನ್ನ ಮೆಸೇಜ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Lok Sabha Election Result 2024: ನಾಲ್ವರು ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಐವರು ಈ ಹಿಂದಿನ ಲೋಕಸಭಾ ಚುನಾವಣೆಯ ದಾಖಲೆಯನ್ನು ಮೀರಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Lok Sabha Election Result 2024: ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ದೇಶದಲ್ಲಿ ಭಾವನೆ ಸೋತಿದ್ದು, ಬದುಕು ಗೆದ್ದಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋದ್ಯೆಯಲ್ಲೇ ಬಿಜೆಪಿ ಸೋತಿದೆ.
BJP state president Vijayendra: ತಮ್ಮ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಕಾಂಗ್ರೆಸ್ಸಿಗರ ಕನಸು ಇವತ್ತು ಭಗ್ನವಾಗಿದೆ ಎಂದ ಅವರು, ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಎರಡೂ ಪಕ್ಷಗಳ ಮುಖಂಡರು, ವಿಶೇಷವಾಗಿ ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.