ರಾತ್ರಿ ಯಡಿಯೂರಪ್ಪ ಭೇಟಿಯಾದ ಜಗದೀಶ್ ಶೆಟ್ಟರ್
ಡಾಲರ್ಸ್ ಕಾಲೋನಿಯ ಬಿಎಸ್ವೈ ನಿವಾಸದಲ್ಲಿ ಭೇಟಿ
ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಬಗ್ಗೆ ಮಾತುಕತೆ
ಬಿಜೆಪಿ ಸಂಭಾವ್ಯ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್
Electoral system in India: ದೇಶದಲ್ಲಿ ಪಂಚಾಯತ್ ಮತ್ತು ಮುನ್ಸಿಪಲ್ ಚುನಾವಣೆಗಳು ಸಹ ನಡೆಯುತ್ತವೆ. ಆದರೆ ಒಂದು ದೇಶ, ಒಂದು ಚುನಾವಣೆ ಎಂಬ ಪ್ರಸ್ತಾಪದಲ್ಲಿ ಇವು ಸೇರಿಲ್ಲ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆದ 100 ದಿನಗಳೊಳಗೆ ಪಂಚಾಯತ್ ಮತ್ತು ಮುನ್ಸಿಪಲ್ ಚುನಾವಣೆ ನಡೆಸಬೇಕು ಎಂದು ಕೋವಿಂದ್ ಸಮಿತಿ ಶಿಫಾರಸು ಮಾಡಿದೆ.
ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ. ದೇಶಕ್ಕೆ ಪ್ರಧಾನ ಮಂತ್ರಿಯನ್ನ ಆಯ್ಕೆ ಮಾಡೋಕೇ ಜನಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಕಾನೂನು, ಆಡಳಿತ ಮತ್ತು ಸಂವಿಧಾನಬದ್ಧ ಸಂಸದರ ಚುನಾವಣೆಯಲ್ಲಿ ಭಾಗಿಯಾಗುವುದು ಜವಾಬ್ದಾರಿ ಮತ್ತು ಹೊಣೆಗಾರಿಕೆ ಕೂಡ. ಸಂಸದರೆಂಬುದೇ ಮಹತ್ವದ ಗೌರವ ಮತ್ತು ತನ್ನದೇ ಆದ ಘನತೆಯನ್ನ ಉಳಿಸಿಕೊಂಡಿರುವ ಸಂವಿಧಾನಬದ್ಧ ಅಧಿಕಾರ. ಹೀಗಾಗಿ ಸಂಸದರನ್ನ ಆಯ್ಕೆ ಮಾಡಲು ಮತದಾರ ಪ್ರಭುಗಳು ಕೂಡಾ ಬಹು ಎಚ್ಚರಿಕೆಯಿಂದ ಸೈದ್ಧಾಂತಿಕ ಮತ್ತು ಅಭಿವೃದ್ಧಿಯ ಮಾನದಂಡಗಳನ್ನು ಬಳಸಿ ಹಕ್ಕನ್ನು ಚಲಾಯಿಸುತ್ತಾನೆ. ಇಲ್ಲಿ ಒಮ್ಮೆ ಮತದಾರನ ನಾಡಿಮಿಡಿತ ಅರಿತ ವ್ಯಕ್ತಿ ದೆಹಲಿ ಪ್ರವೇಶಿಸಿ 5 ವರ್ಷ ಸಂಸದರಾಗಿ ಅಧಿಕಾರ ಚಲಾಯಿಸುತ್ತಾರೆ.
ಟಿಕೆಟ್ ಘೋಷಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಭಿನ್ನಮತ
ಬಳ್ಳಾರಿ ಹಾಲಿ ಸಂಸದ ದೇವೇಂದ್ರಪ್ಪಗೆ ಟಿಕೆಟ್ ಮಿಸ್
ತರಾತುರಿಯಲ್ಲಿ ಮನೆಯ ಕಡೆ ಹೊರಟ ದೇವೇಂದ್ರಪ್ಪ
ವಿಜಯನಗರ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಯಾಣ
ಪುತ್ರ ಕೆ.ಈ.ಕಾಂತೇಶ್ ಜೊತೆ ಕಾರಿನಲ್ಲಿ ಹೊರಟ ಈಶ್ವರಪ್ಪ
ಯಾರದ್ದೋ ಫೋನ್ ಬರುತ್ತಿದ್ದಂತೆ ಅರ್ಜೆಂಟಾಗಿ ಪ್ರಯಾಣ
ಕಣ್ಣೀರು ಹಾಕುತ್ತಿರುವ ಈಶ್ವರಪ್ಪ ಕುಟುಂಬ, ಕಾಂತೇಶ್ ಪತ್ನಿ
ಬಿಜೆಪಿ ಪಟ್ಟಿ ರಿಲೀಸ್.. ಈಶ್ವರಪ್ಪ ಪುತ್ರನಿಗೆ ಟಿಕೆಟ್ ಮಿಸ್
ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ, ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ.
Union Home Minister Amit Shah on CAA: ಸಿಎಎ ಅಂದರೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಎಂದಿಗೂ ಹಿಂಪಡೆಯುವುದಿಲ್ಲ. ಈ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
Loksabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಎಕ್ಸ್ ಮೂಲಕ ಸಂತಸ ವ್ಯಕ್ತಪಡಿಸಿರುವ ಅವರು ಹೀಗಂದಿದ್ದಾರೆ.
ಈ ಬಾರಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಿಕೆಟ್ ಕೈತಪ್ಪೋದು ಬಹುತೇಕ ಖಚಿತ ಎನ್ನಲಾಗ್ತಿದೆ... ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಲೈವ್ಗೆ ಬಂದಿರೋ ಪ್ರತಾಪ್ ಸಿಂಹ ತಾವು 10 ವರ್ಷಗಳಲ್ಲಿ ಮಾಡಿರೋ ಅಭಿವೃದ್ಧಿ ಕಾರ್ಯಗಳನ್ನೆಲ್ಲಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ..
ರಾಜ್ಯದಲ್ಲಿ ರಂಗೇರಿದ ಲೋಕಸಭಾ ಚುನಾವಣೆ ಕದನ
ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಎದೆಯಲ್ಲಿ ಢವ ಢವ ಶುರು
ಯಾವುದೇ ಕ್ಷಣದಲಾದ್ರೂ ಬಿಜೆಪಿ ಅಭ್ಯರ್ಥಿಗಳ ಹೆಸರು ರಿವೀಲ್
ಇಂದು ಸಂಜೆ/ನಾಳೆ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ಹಾಲಿ ಮೂವರು ಹಿಂದೂ ಸಂಸದರಿಗೆ ಟಿಕೆಟ್ ಕೈ ತಪ್ಪೋ ಹಿನ್ನೆಲೆ
ಈ ಹಿಂದೆ ನನ್ನನ್ನು ಸೋಲಿಸೋಕೆ ಬಿ.ವೈ.ವಿಜಯೇಂದ್ರ ಹಣ ಕಳುಹಿಸಿದ್ದ
ಪೂಜ್ಯ ತಂದೆ, ಮಗ ಇಬ್ಬರೂ ಸೇರಿ BJP ಅಭ್ಯರ್ಥಿ ಸೋಲಿಸೋ ದಂಧೆ
ಮಾಜಿ ಸಿಎಂ BSY, ಪುತ್ರ ವಿಜಯೇಂದ್ರಗೆ ಶಾಸಕ ಯತ್ನಾಳ್ ಗುದ್ದು
BSY ಕುಟುಂಬದಲ್ಲಿ ಒಬ್ಬ ಮಗ ಕ್ಯಾಬಿನೆಟ್ ಮಂತ್ರಿಯಾಗಬೇಕು
ಇನ್ನೊಬ್ಬ ಮಗ ಮುಖ್ಯಮಂತ್ರಿಯಾಗಬೇಕು- ಬಸನಗೌಡ ಯತ್ನಾಳ್
ಮನೆಯ ಕೆಲವು ಚಿಳ್ಳಿ, ಮಿಳ್ಳಿ ಸದಸ್ಯರು ಪರಿಷತ್, ರಾಜ್ಯಸಭಾ ಸದಸ್ಯರಾಗಬೇಕು
ಇದು ಮಾಜಿ ಸಿಎಂ ಯಡಿಯೂರಪ್ಪ ಅವರ ಕೊನೆಯ ಕನಸು
ನದಿಗಳು ಎಲ್ಲೇ ಹುಟ್ಟಿದರೂ ಸಮುದ್ರಕ್ಕೇ ಸೇರುತ್ತವೆ. ಅದೇ ರೀತಿ ಬೇರೆ ಪಕ್ಷಗಳ ನಾಯಕರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.