ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾಗಲು ಹೇಗೆ ಸಾಧ್ಯ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
UP Politics News: ಈ ಸ್ಥಾನಗಳ ಸಮೀಕ್ಷೆಗೆ ಪಕ್ಷವು ಇತ್ತೀಚೆಗೆ ಸಚಿವರು ಮತ್ತು ಅಧಿಕಾರಿಗಳನ್ನು ಕಳುಹಿಸಿದ್ದು, ಗೆಲುವಿಗೆ ಬೇಕಾದ ಸಮೀಕರಣಗಳು ಹಾಗೂ ಸದ್ಯದ ಸ್ಥಿತಿಗತಿ ಕುರಿತು ವರದಿ ನೀಡಿದ್ದಾರೆ.
CM Siddaramaiah : ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಾನು ಬೇಡ ಅನ್ನೋಕೆ ಯಾರು?, ಯಾರು ಬೇಕಾದರೂ ನಿಂತಿಕೊಳ್ಳಬಹುದು.
ಲೋಕಸಭಾ ಚುನಾವಣೆಗೆ ಯುಪಿ ಯಿಂದಲೂ ಬಂದು ಮಂಡ್ಯದಲ್ಲಿ ನಿಂತಿಕೊಳ್ಳಬಹುದು
ನಾನು ಹೋಗಿ ಬೀದರ್ ನಲ್ಲಿ ನಿಂತಿಕೊಳ್ಳಬಹುದು.
ಇದು ಲೋಕಸಭಾ ಚುನಾವಣೆ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು.
ಬೇಡ ಅಂತ ಹೇಳಕ್ಕಾಗಲ್ಲ, ಆದ್ರೆ ನಮ್ಮ ಜನ ಇಷ್ಟ ಪಡುವ ವ್ಯಕ್ತಿ ನಮ್ಮ ಜಿಲ್ಲೆಯವರೆಗೆ ಆಗಬೇಕು ಅನ್ನೋದು ಸಹಜ.
ಮಂಡ್ಯದಿಂದ ಮೈತ್ರಿ ಅಭ್ಯರ್ಥಿ ಆಗ್ತಾರಾ ಡಾ. ಮಂಜುನಾಥ್
ಮಂಜುನಾಥ್ ಸ್ಪರ್ಧೆ ಬಗ್ಗೆ ಸುಳಿವು ಕೊಟ್ಟ C.S.ಪುಟ್ಟರಾಜು
ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗ್ತಾರಾ ಡಾ.ಮಂಜುನಾಥ್
ಡಾ.ಮಂಜುನಾಥ್ ಅಭ್ಯರ್ಥಿ ಆಗಲು ಶ್ರೀಗಳು ಆಶೀರ್ವಾದ ಬೇಕು
ಆದಿಚುಂಚನಗಿರಿ ಕಾರ್ಯಕ್ರಮದಲ್ಲಿ C.S. ಪುಟ್ಟರಾಜು ಹೇಳಿಕೆ
ರಾಜ್ಯ ಸರ್ಕಾರವನ್ನು ಬಸ್ಗೆ ಹೋಲಿಕೆ ಮಾಡಿ ವ್ಯಂಗ್ಯ
ಸ್ಟೇರಿಂಗ್-ಸಿದ್ದರಾಮಯ್ಯ, ಬ್ರೇಕ್-ಡಿ.ಕೆ.ಶಿವಕುಮಾರ್
ಎಕ್ಸಲೇಟರ್-ರಾಜಣ್ಣ, ಗೇರ್-ಸುರ್ಜೇವಾಲಾ ಬಳಿ ಇದೆ
ವಿಧಾನಪರಿಷತ್ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಟೀಕೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಸ್ ಬಹಳ ಗಟ್ಟಿಯಾಗಿದೆ
ಯಾವಾಗ ಎಲ್ಲಿಗೆ ಹೋಗಿ ಹಳ್ಳಕ್ಕೆ ಬೀಳುತ್ತೊ ಗೊತ್ತಿಲ್ಲ
Lok Sabha Election 2024: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಕೂಡ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಮಲನಾಥ್ ಹಾಗೂ ಅವರ ಪುತ್ರ ಕೂಡ ಕಾಂಗ್ರೆಸ್ ಗೆ ವಿದಾಯ ಹೇಳುತ್ತಿದ್ದಾರೆ. ಇಂಡಿಯಾ ಒಕ್ಕೂಟ ಛಿದ್ರವಾಗಿದೆ. ಹೀಗಾಗಿ ಬಿಜೆಪಿ 370ಕ್ಕೂ ಅಧಿಕ ಸೀಟುಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದರು.
Mangalore BJP Loksabha Ticket: ಕರಾವಳಿ ಪ್ರದೇಶ ದಕ್ಷಿಣ ಕನ್ನಡವೂ ಇದಕ್ಕೆ ಹೊರತಾಗಿಲ್ಲ. ವಿಶೇಷ ಅಂದ್ರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಲ್ಲಿ ಅಚ್ಚರಿ ಬೆಳವಣಿಗೆಗಳು ನಡೆದಿವೆ.
ಯಾವುದೇ ರಾಜಕೀಯ ಪಕ್ಷ ಸೇರದ ಪೂರ್ವಾಗ್ರಹ ಪೀಡಿತರಲ್ಲದ ಹಿರಿಯರ ಜೊತೆ ಮಾತಾಡಿ ಒಂದು ಗಟ್ಟಿ ನಿಲುವು ತೆಗೆದುಕೊಂಡು ಅಖಂಡ ಭಾರತದ ಬಲಿಷ್ಠತಗೆ, ಭದ್ರತೆಗೆ ಅಭಿವೃದ್ಧಿಗೆ ಶ್ರಮಿಸಲೆಂದು ಈ ಲೇಖನ ಬರೆದಿದ್ದೇನೆ.
ಈಗಿನ ರಾಜಕಾರಣಿಗಳ ಬಗ್ಗೆ ಅಸಹ್ಯ ಎನಿಸುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ವಿಷಾಧ ವ್ಯಕ್ತಪಡಿಸಿದ್ದಾರೆ.ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ನೀಡಿರುವ ಹೇಳಿಕೆ ವಿಚಾರವಾಗಿ ಕೋರ್ಟ್ ನೀಡಿರುವ ಎಚ್ಚರಿಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.ಅವರು 2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
“ನಮ್ಮದು ಜನರ ಬದುಕು ಕಟ್ಟಿಕೊಡುವ ಬಜೆಟ್. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಜೆಟ್ ಅನ್ನು ಬಹಿಷ್ಕಾರ ಮಾಡುವ ಮೂಲಕ ವಿರೋಧ ಪಕ್ಷಗಳ ನಾಯಕರು ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.