Basavarj Bommaiah: (ಹರಿಹರ) ಮುಂದಿನ ಬಾರಿಯೂ ನರೇಂದ್ರಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಗಲಾಟೆ
ಚಿಕ್ಕಮಗಳೂರು ನಗರದ ವಿಜಯಪುರದಲ್ಲಿ ಭಾರಿ ಹೈಡ್ರಾಮಾ!
‘ಪುಂಗಿದಾಸ’ ಪೋಸ್ಟರ್ ಪ್ರದರ್ಶನ ಮಾಡಿದ ʻಕೈʼ ಕಾರ್ಯಕರ್ತರು
ʻಕೈʼ ಕಾರ್ಯಕರ್ತರ ಮೇಲೆ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು
‘ಪುಂಗಿದಾಸ’ ಪೋಸ್ಟರ್ ಪ್ರದರ್ಶನ ಮಾಡಿದವರ ಮೇಲೆ ಹಲ್ಲೆಗೆ ಯತ್ನ
ಗೋವಿಂದರಾಜನಗರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಭಿನ್ನಮತ
ಸೋಮಣ್ಣ ಆಪ್ತ, ಈಗ ಪ್ರತ್ಯೇಕ ಬಣ ಸೃಷ್ಟಿಸುತ್ತಿದ್ದಾರಾ..?
ತಮ್ಮದೇ ಪ್ರತ್ಯೇಕ ಕಚೇರಿ ಮಾಡಿಕೊಂಡಿದ್ದಾರೆ ಉಮೇಶ್ ಶೆಟ್ಟಿ
ಸೋಮಣ್ಣ ಅವರನ್ನು ಹಿಮ್ಮೆಟ್ಟಿಸಲು ನಡೆಯುತ್ತಿದೆಯಾ ಪ್ಲ್ಯಾನ್..?
ವಿ.ಸೋಮಣ್ಣರಿಂದ ದೂರವಾದ್ರಾ ಉಮೇಶ್ ಶೆಟ್ಟಿ..?
ರಾಜ್ಯದಲ್ಲಿ ಬಿಜೆಪಿಯಿಂದ 28ಕ್ಕೆ 28ಸ್ಥಾನ ಗೆಲ್ಲುವ ಸಂಕಲ್ಪ ಮಾಡಿದೆ, ಸಂಸದ ಜಿಎಂ ಸಿದ್ದೇಶ್ವರ್ ದಾವಣಗೆರೆ ಮಾತ್ರವಲ್ಲದೇ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ, ಈ ಹಿನ್ನಲೆ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಬೇಕಿದೆ ಎಂದು ಪರೋಕ್ಷವಾಗಿ ಸಿದ್ದೇಶ್ವರ್ರನ್ನ ಗೆಲ್ಲಿಸಿ ಎಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯಕ್ಕೆ ನೀಡುವ ಅನುದಾನದ ಗಾತ್ರವೂ ಹೆಚ್ಚಾಗಬೇಕಾಗಿತ್ತು. ಇದು ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ವಿಷಯದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಕರ್ನಾಟಕದ ಬಿಜೆಪಿ ಸಂಸದರು ರಾಜ್ಯದ ಹಿತ ಕಾಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.
ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ- ಅಸಮಾನತೆ ನಿವಾರಿಸುವ ಕಾರ್ಯಕ್ರಮ.
ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು. ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕರ್ನಾಟಕದ ಬಳಿಕ ಕೇಂದ್ರದ ವಿರುದ್ಧ ಕೇರಳ ಕಹಳೆ - ಅನುದಾನ ತಾರತಮ್ಯ.. ಸಾಲಮಿತಿ ಕಡಿತಕ್ಕೆ ಡೆಲ್ಲಿಯಲ್ಲಿ ಘರ್ಜನೆ - ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಪ್ರೊಟೆಸ್ಟ್
ಸಿದ್ದರಾಮಯ್ಯ ರಾಜ್ಯಕ್ಕೆ ಸಿಎಂ ಆಗಿ ಬಂದಾಗ ಬರಗಾಲ ಇರುತ್ತೆ.ಬೋಜೆಪಿ ಅಧಿಕಾರದಲ್ಲಿ ಇದ್ದಾಗ ಎಲ್ಲಾ ನದಿ , ಅಣೆಕಟ್ಟುಗಳು ತುಂಬಿ ತುಳುಕಿರುತ್ತಿತ್ತು ಎಂದು ಸೋಮಶೇಖರ ರೆಡ್ಡಿ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅನುದಾನ ಸಮರ..!
ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಹೋರಾಟ
ಜಂತರ್-ಮಂತರ್ನಲ್ಲಿ ಬಿಜೆಪಿ ವಿರುದ್ಧ ತೆರಿಗೆ ಫೈಟ್
ನಮ್ಮ ತೆರಿಗೆ.. ನಮ್ಮ ಹಕ್ಕು ಘೋಷಣೆ ಮೂಲಕ ಕಿಚ್ಚು
ಕಾಂಗ್ರೆಸ್ ಡೆಲ್ಲಿ ಚಲೋ ಖಂಡಿಸಿ ಬಿಜೆಪಿ ಪ್ರೊಟೆಸ್ಟ್
ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಹೋರಾಟ
ಬರ ಪರಿಹಾರ ಬಿಡುಗಡೆಗಾಗಿ ನಾಯಕರ ಆಗ್ರಹ
ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸಮರ
ಪ್ರತಿಭಟನೆ ನಡೆಸಿ ಕಾಂಗ್ರೆಸ್ಗೆ ಬಿಜೆಪಿ ಕೌಂಟರ್
ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ಮಗ್ನವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಬಹುಸಂಖ್ಯಾತರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಅಲ್ಕದೆ, ಹಿಂದು-ಮುಸ್ಲಿಂ ಸಾಮರಸ್ಯದ ಜೀವನ ನಡೆಸದಂತೆ ವಾರಾವರಣ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಲಕ್ಷ್ಮಣ್ ಸವದಿ ಮರಳಿ ಬಿಜೆಪಿ ಬರ್ತಾರೆ ಎಂಬ ಚರ್ಚೆ ವಿಚಾರ
ಯಾವುದೇ ಒಬ್ಬ ವ್ಯಕ್ತಿ ರಾಷ್ಟ್ರೀಯ ಪಕ್ಷಕ್ಕೆ ಅನಿವಾರ್ಯವಲ್ಲ
ಲಕ್ಷ್ಮಣ ಸವದಿ ವಿರುದ್ಧ ಶಾಸಕ ಮಹೇಶ್ ಕುಮಠಳ್ಳಿ ವ್ಯಂಗ್ಯ
ಇದೆಲ್ಲವನ್ನೂ ಮೀರಿ ಬಿಜೆಪಿಯವರು ಮತ್ತೆ ಕರೆಯಬಹುದು
ವರಿಷ್ಠರು ಮರೆತು ದೊಡ್ಡ ಮನಸ್ಸು ಮಾಡಿ ಕರೆಯಬಹುದು
ಸವದಿ ಅವರು ಸ್ವಾಭಿಮಾನ ಮರೆತು ಬರ್ತಾರಾ ಎಂದು ನೋಡ್ಬೇಕು
ಗದ್ದಲ ಎಬ್ಬಿಸಿ ಕಾಂಗ್ರೆಸ್ನಲ್ಲಿ ಮಂತ್ರಿಯಾಗಲು ಗೆಮ್ ಮಾಡ್ತಿದ್ದಾರೆ
ಅದು ಕೂಡ ಗೊತ್ತಿಲ್ಲಾ ಎನ್ನುತ್ತಾ ಸವದಿಗೆ ಟಾಂಗ್ ನೀಡಿದ ಕುಮಠಳ್ಳಿ
ಇದೆಲ್ಲದರ ಮಧ್ಯೆ ವರಿಷ್ಠರು ಏನೆ ನಿರ್ಧಾರ ತೆಗೆದುಕೊಂಡ್ರು ನಾವು ಬದ್ಧ
ಆ ನಿಟ್ಟಿನಲ್ಲಿ ಏನಾದರೂ ಪ್ಲಾನ್ ಮಾಡಿದ್ದಾರಾ ಎಂಬುದು ಗೊತ್ತಿಲ್ಲಾ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.