ಬಿಜೆಪಿ -ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ.ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
Hanuma Dhwaja Row: ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಎಷ್ಟು ಜನರನ್ನು ಬಂಧಿಸುತ್ತೀರಿ ಬಂಧಿಸಿ ನೋಡೋಣ ಅಂಥಾ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಪ್ರತಿಭಟನೆ ನೀತಿ ಸಂಹಿತೆ ಜಾರಿಯಾಗುವ ತನಕ ನಿಲ್ಲಲ್ಲವೆಂದು ಎನ್.ಮಹೇಶ್ ಎಚ್ಚರಿಕೆ ನೀಡಿದರು.
Hanuma Dhwaja Row: ಬಿ.ವೈ.ವಿಜಯೇಂದ್ರ ಹಾಗೂ ಆರ್.ಅಶೋಕ್ ಅವರೇ ಸರ್ಕಾರ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಆ ಧ್ವಜ ಸ್ಥಂಭದ ಉದ್ದೇಶವನ್ನು ಈಡೇರಿಸಿದೆ, ಹೀಗಿದ್ದೂ ನಿಮಗೆ ಇಷ್ಟೊಂದು ಉರಿ, ತಾಪವೇಕೆ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಧ್ವಜ ದಂಗಲ್ ಕೇಸ್
ಇಂದು ಡಿಸಿ ಕಚೇರಿಗೆ ಮುತ್ತಿಗೆ ಮತ್ತು ಬೃಹತ್ ಪ್ರತಿಭಟನೆ
ಕೆರಗೋಡುದಿಂದ ಮಂಡ್ಯ DC ಕಚೇರಿವರೆಗೆ ಪಾದಯಾತ್ರೆ
ಹಿಂದೂ, ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಂದ ಮುತ್ತಿಗೆ
ಬೃಹತ್ ಪ್ರತಿಭಟನೆಗೆ ಹಲವು ರಾಜ್ಯ ನಾಯಕರು ಭಾಗಿ ಸಾಧ್ಯತೆ
ಶೆಟ್ಟರ್ ಮರು ಸೇರ್ಪಡೆ.. ಬಿಜೆಪಿಯಲ್ಲಿ ಬಣ ರಾಜಕಾರಣ ಆರಂಭ
ಬಿಜೆಪಿಗೆ ಮರು ಸೇರ್ಪಡೆ ನಂತರ ಹುಬ್ಬಳ್ಳಿಗೆ ಮೊದಲ ಬಾರಿಗೆ ಆಗಮನ
ಶೆಟ್ಟರ್ ಹುಬ್ಬಳ್ಳಿಗೆ ಆಗಮಿಸಿದ್ದ ವೇಳೆ ಬಹುತೇಕ ಪ್ರಮುಖರು ಗೈರು
ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಹೊರಗಿನ ಕಾರ್ಯಕರ್ತರಿಂದ ಸ್ವಾಗತ
ಶೆಟ್ಟರ್, ಜೋಶಿ ಬಣ ರಾಜಕೀಯಕ್ಕೆ ಹುಬ್ಬಳ್ಳಿಯಿಂದಲೇ ಆರಂಭ
ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಅಲ್ಲದೆ, ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಗುಡುಗಿದರು.
Rajanikanth Daughter Aishwarya: ಇತ್ತೀಚೆಗೆ ಚೆನೈನಲ್ಲಿ ನಡೆದ ಲಾಲ್ ಸಲಾಂ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ, ರಜನಿಕಾಂತ್ ಪುತ್ರಿ ಐಶ್ವರ್ಯ "ನನ್ನ ತಂದೆ ಸೂಪರ್ ಸ್ಟಾರ್ ರಜನಿಕಾಂತ್ ಸಂಘಿ.. ಒಂದು ವೇಳೆ ಅವರು ಸಂಘಿಯಾಗಿದಿದ್ದರೆ ಅವರು ʻಲಾಲ್ ಸಲಾಂʼ ನಂತಹ ಸಿನಿಮಾ ಮಾಡುತ್ತಿರಲಿಲ್ಲ" ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.