ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಗೆ ಸಹಕರಿಸಿದ ಸ್ಥಳೀಯ ಜನರು ಹಾಗೂ ನೇತೃತ್ವ ವಹಿಸಿದ ಜಿಲ್ಲಾಡಳಿತದ ಬಗ್ಗೆಯೂ ಪಾಟೀಲ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
ಮೈಸೂರಿನಲ್ಲಿ ಕೊಳವೆ ಬಾವಿ ಮಣ್ಣು ಕುಸಿತ..! ಘಟನೆಯಲ್ಲಿ ಒಬ್ಬ ಸಾವು, ಇಬ್ಬರಿಗೆ ಗಾಯ..! ಟಿ ನರಸೀಪುರ ತಾಲ್ಲೂಕು ಸುಜ್ಜಲೂರು ಗ್ರಾಮದಲ್ಲಿ ಘಟನೆ. ಮಹೇಶ್(34) ಮಣ್ಣು ಕುಸಿದು ಸಾವು. ನಿಂಗಪ್ಪ, ಮಾಧುಗೆ ಗಾಯ, ಆಸ್ಪತ್ರೆಗೆ ದಾಖಲು. ನಿಂಗಪ್ಪ ಅವರ ಜಮೀನಿನಲ್ಲಿ ಕೆಲಸ ಮಾಡುವಾಗ ಅವಘಡ. ಕೇಸಿಂಗ್ ಪೈಪ್ ಶಿಥಿಲಗೊಂಡಿದ್ದ ಹಿನ್ನೆಲೆ. ಹೊಸ ಕೇಸಿಂಗ್ ಪೈಪ್ ಅಳವಡಿಸುವ ವೇಳೆ ಘಟನೆ. ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.
ಮಳೆ ಇಲ್ಲದ ಹಿನ್ನಲೆ ಪಾತಾಳಕ್ಕೆ ಇಳಿದ ಅಂತರ್ಜಲ ಮಟ್ಟ ಹಾವೇರಿ ಜಿಲ್ಲೆಯಲ್ಲಿ ಬತ್ತಿ ಬರಿದಾದ ಕೊಳವೆ ಬಾವಿಗಳು ಜೂನ್ನಲ್ಲಿ 17.30 ಮೀಟರ್ ಕುಸಿತ ಕಂಡ ಅಂತರ್ಜಲ ಮಟ್ಟ ಮುಂಗಾರು ಮಳೆ ಕೊರತೆಯಿಂದ ರೈತರಿಗೆ ತಟ್ಟಿದ ಎಫೆಕ್ಟ್... ಅಂತರ್ಜಲ ಮಟ್ಟ ಕಡಿಮೆಯಾಗಿರುವ ಹಿನ್ನೆಲೆ... ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಕುಸಿತ, ರೈತರಲ್ಲಿ ಮೂಡಿದ ಆತಂಕ ಬೋರ್ವೆಲ್ಗಳಲ್ಲಿ ಪೈಪ್ಗಳನ್ನು ಆಳಕ್ಕೆ ಇಳಿಸಿ ಇಳಿಸಿ ಬೇಸತ್ತ ರೈತರು...
ದಿನೇ ದಿನೇ ಬಿಸಿಲು ಜಾಸ್ತಿಯಾಗುತ್ತಿದೆ. ಈ ಬಾರಿ ಬೇಸಿಗೆ ತುಸು ಬೇಗನೇ ಆರಂಭವಾಗಿದೆ. ಈ ಮಧ್ಯೆ, ಬೆಂಗಳೂರಲ್ಲಿ ಬೋರ್ ವೆಲ್ ಗಳು ಬತ್ತಿ ಹೋಗುತ್ತಿವೆ ಎನ್ನುವ ಮಾಹಿತಿ ಹೊರ ಬಿದ್ದಿದೆ.
Shocking News: ಡಿಸೆಂಬರ್ 6ರಂದು ಕುಡಿದುಬಂದಿದ್ದ ವಿಠಲನಿಗೆ ಪರಶುರಾಮ ಹೊಡೆದು, ಬೈದು ಬುದ್ದಿ ಹೇಳಿದ್ದರು. ಇದರಿಂದ ಕುಪಿತನಾದ ವಿಠಲ ತಂದೆಗೆ ರಾಡ್ನಿಂದ ಹೊಡೆದು ಕೊಲೆ ಮಾಡಿದ್ದಾನೆ.
ಹುಡುಗಿಯ ತಲೆ ಕೆಳಭಾಗದಲ್ಲಿದೆ, ಇದರಿಂದಾಗಿ ಆಕೆಯನ್ನು ಹೊರತೆಗೆಯಲು ತೊಂದರೆಯಾಗುತ್ತಿದೆ. ಕೊಳವೆಗಳ ಮೂಲಕ ಆಮ್ಲಜನಕವನ್ನು ಸಹ ನೀಡಲಾಗುತ್ತಿದೆಯಾದರೂ, ಬಾಲಕಿ ಶಿವಾನಿಯ ಸ್ಥಿತಿಯ ಬಗ್ಗೆ ಹೆಚ್ಚು ತಿಳಿದಿಲ್ಲ ಎಂದು ಹೇಳಲಾಗುತ್ತಿದೆ.
ರೋಷನ್ ಸ್ವತಃ ಹಗ್ಗವನ್ನು ಹಿಡಿದುಕೊಂಡು ಹೊರಬಂದನು. ಬೋರ್ವೆಲ್ನಿಂದ ಹೊರಬಂದ ನಂತರ ರೋಷನ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಬಾಲಕ ಸಂಪೂರ್ಣವಾಗಿ ಆರೋಗ್ಯಕರವಾಗಿದ್ದಾನೆ. ಅವರ ಮಾನಸಿಕ ಮತ್ತು ದೈಹಿಕ ಸ್ಥಿತಿ ಸಂಪೂರ್ಣವಾಗಿ ಚೆನ್ನಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.