Pradhan Mantri Ujjwala Yojana: ಈ ಉಚಿತ ಸಿಲಿಂಡರ್ಗಳ ಯೋಜನೆಯ ಲಾಭ ಪಡೆಯಲು ನೀವು ಕಡ್ಡಾಯವಾಗಿ ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಇದರೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಎಲ್ಲವನ್ನೂ ಲಿಂಕ್ ಮಾಡಿರಬೇಕು.
ಬಿಪಿಎಲ್, ಎಪಿಎಲ್ ಕಾರ್ಡ್ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ
ಈ ಬಾರಿ ಬೆಂಗಳೂರಿನಲ್ಲಿ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ
ಈ ಬಾರಿ ಸರ್ವರ್ 2 ಮತ್ತು 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ
ಅ. 16, 17 ಮತ್ತು 18 ವರೆಗೂ ಕಾರ್ಡ್ ತಿದ್ದುಪಡಿಗೆ ಅವಕಾಶ
ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ನೀಡಿದ್ದಾರೆ.
ಇನ್ಮುಂದೆ ಬಿಪಿಎಲ್ ಕಾರ್ಡ್ನಿಂದ ಉಚಿತ ಪಡಿತರ ಮಾತ್ರವಲ್ಲ. ಶೈಕ್ಷಣಿಕ, ವೈದ್ಯಕೀಯ ನೆರವು ಕೂಡಾ ಸಿಗಲಿದೆ. ಆರ್ಥಿಕವಾಗಿ ಹಿಂದುಳಿದಿರುವ ಜನರ ಅಗತ್ಯಗಳನ್ನು ಪೂರೈಸಲು ಸರ್ಕಾರ ರೇಶನ್ ಕಾರ್ಡ್ ಸೌಲಭ್ಯದಲ್ಲಿ ಬದಲಾವಣೆ ತಂದಿದೆ. ಈ ಬಗ್ಗೆ ಡಿಟೇಲ್ಸ್ ಕೊಡ್ತೀವಿ, ಈ ಸ್ಟೋರಿ ನೋಡಿ.
ಪಡಿತರ ಚೀಟಿ ಮಾಡಿಸಲು ಹೋದ್ರೆ ಪ್ರಾಬ್ಲಮ್.. ಪ್ರಾಬ್ಲಮ್.!
ಓಪನ್ ಆಗದ ಆಹಾರ ಇಲಾಖೆಯ ಪೋರ್ಟಲ್.. ಜನ ಕಂಗಾಲು
8 ತಿಂಗಳಿಂದ ಬಿಪಿಎಲ್ ಕಾರ್ಡ್ ಮಾಡಿಸಿ ಕೊಳ್ಳಲು ಜನರ ಪರದಾಟ.!
ಇನ್ಯಾವಾಗ ಓಪನ್ ಮಾಡ್ತೀರಾ ಆಹಾರ ಇಲಾಖೆಯ ಪೋರ್ಟಲ್?
ಕಾಂಗ್ರೆಸ್ ಗ್ಯಾರಂಟಿ ಗುಡ್ನ್ಯೂಸ್ಗೆ ಒಂದೇ ದಿನ ಬಾಕಿ.ಗ್ಯಾರಂಟಿ ಯೋಜನೆ ಬಗ್ಗೆ ನಾಳೆಯೇ ಅಂತಿಮ ನಿರ್ಧಾರ.ನಾಳೆ ರಾಜ್ಯದ ಜನರ ಪಾಲಿಗೆ ಆಗುತ್ತಾ ಗುಡ್ ಫ್ರೈಡೆ.? ʻಗ್ಯಾರಂಟಿʼ ಜೊತೆ ಕಂಡಿಷನ್ ಅಪ್ಲೈ ಆಗುತ್ತಾ..?
ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಮನೆ ಯಜಮಾನಿಗೆ ಎರಡು ಸಾವಿರ ರೂ. ಖಚಿತ, ಬಿಪಿಎಲ್ ಕಾರ್ಡ್ ಸದಸ್ಯರಿಗೆ 10 ಕೆಜಿ ಅಕ್ಕಿ ನಿಶ್ಚಿತ, ನಿರುದ್ಯೋಗ 3 ಸಾವಿರ ರೂ.ಖಂಡಿತ, ಸರ್ಕಾರಿ ಸಾರಿಗೆಯಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ ಎಂದು ಭರವಸೆ ನೀಡಿದ್ದ ಕಾಂಗ್ರೆಸ್ ಮೇಲೆ ದಿನಗಳು ಕಳೆದಂತೆ ಒತ್ತಡ ಹೆಚ್ಚುತ್ತಿದೆ.
ಈ ವರ್ಷವೂ ಅಂದರೆ 2023ರಲ್ಲಿಯೂ ಪಡಿತರ ಚೀಟಿದಾರರಿಗೆ ಉಚಿತ ಪಡಿತರ ಸೌಲಭ್ಯ ಸಿಗಲಿದೆ ಎಂದು ಸರ್ಕಾರ ಘೋಷಿಸಿದೆ ಆದರೆ ಅನೇಕ ಅನರ್ಹರು ಉಚಿತ ಪಡಿತರ ಲಾಭ ಪಡೆಯುತ್ತಿರುವುದು ಕಂಡು ಬಂದಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
Ration Card : ಪಡಿತರ ಚೀಟಿಯಿಂದ ಆಹಾರ ಧಾನ್ಯ ತೆಗೆದುಕೊಳ್ಳುವವರಿಗೆ ಸಿಹಿ ಸುದ್ದಿ ಇದಾಗಿದೆ. ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ಎಲ್ಲಾ ಪಡಿತರ ಅಂಗಡಿಗಳಲ್ಲಿ ಆನ್ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಸಾಧನಗಳನ್ನು ಕಡ್ಡಾಯಗೊಳಿಸಲಾಗಿದೆ. ಈಗ ಸರ್ಕಾರದ ಈ ನಿರ್ಧಾರದ ಪರಿಣಾಮವೂ ಗೋಚರವಾಗುತ್ತಿದೆ ಎಂಬುದು ಬಹುಮುಖ್ಯ ಸಂಗತಿಯಾಗಿದೆ.
Ration Card Rules : ಬಡ ಕುಟುಂಬಗಳಿಗೆ ಸಹಾಯ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ನಡೆಸುತ್ತಿದೆ. ಮೋದಿ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಪಡಿತರ ಚೀಟಿ ಮೂಲಕ ಬಡವರಿಗೆ ಆಹಾರ ಧಾನ್ಯಗಳನ್ನು ನೀಡುತ್ತಿವೆ.
Ration Card Update : ಇಂದಿನ ಕಾಲದಲ್ಲಿ, ಗುರುತಿನ ಪರಿಶೀಲನೆಗಾಗಿ ಹಲವು ಪ್ರಮುಖ ದಾಖಲೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ದಾಖಲೆಗಳಲ್ಲಿ ಪಡಿತರ ಚೀಟಿಯೂ ಪ್ರಮುಖ ದಾಖಲೆಯಾಗಿದೆ. ಪಡಿತರ ಚೀಟಿಯನ್ನು ಗುರುತಿನ ಚೀಟಿಯಾಗಿಯೂ ಬಳಸಬಹುದಾದರೆ, ವಾಸ್ತವದಲ್ಲಿ ಪಡಿತರ ಚೀಟಿಯನ್ನು ಅಗ್ಗದ ಅಥವಾ ಉಚಿತ ಪಡಿತರ ಪಡೆಯಲು ಸಹ ಬಳಸಲಾಗುತ್ತದೆ.
Ration Card Benefits : ಬಡವರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಲ್ಯಾಣ ಯೋಜನೆಗಳು ಜಾರಿಯಾಗುತ್ತಿವೆ. ಬಡವರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತದೆ, ಅದು ಕಡಿಮೆ ಬೆಲೆಗೆ ಅಥವಾ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸುತ್ತದೆ.
Ration Card Rules : ನಿಮ್ಮ ಕುಟುಂಬ ಈಗಾಗಲೇ ರೇಷನ್ ಕಾರ್ಡ್ ಹೊಂದಿದ್ದರೆ ಮತ್ತು ನೀವು ಇತ್ತೀಚೆಗೆ ಮದುವೆಯಾಗಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಹೌದು, ಈ ಸುದ್ದಿ ಪಡಿತರ ಚೀಟಿ ಅಪ್ಡೇಟ್ ಗೆ ಸಂಬಂಧಿಸಿದ್ದು. ಪಡಿತರ ಚೀಟಿಯಲ್ಲಿ ಕುಟುಂಬದ ಎಲ್ಲ ಸದಸ್ಯರ ಹೆಸರು ಇರುವುದು ಅಗತ್ಯ.
ವಿತರಕರು ನಿಮಗೆ ತೂಕಕ್ಕಿಂತ ಕಡಿಮೆ ಪಡಿತರವನ್ನು ನೀಡುತ್ತಿದ್ದರೆ, ನೀವು ತಕ್ಷಣ ನಿಮ್ಮ ರಾಜ್ಯದ ಟೋಲ್ ಫ್ರೀ ಸಂಖ್ಯೆಗೆ ದೂರು ನೀಡಬಹುದು. ಹೌದು ಅದಕ್ಕೆ ಕೇಂದ್ರ ಸರ್ಕಾರ ಉಚಿತ ಸಹಾಯವಾಣಿ ಬಿಡುಗಡೆ ಮಾಡಿದೆ. ಈ ಕೆಳಗಿದೆ ನೋಡಿ..
ಉಚಿತ ಪಡಿತರದ ಪ್ರಮುಖ ನಿಯಮದಲ್ಲಿ ಸರ್ಕಾರವು ಬದಲಾವಣೆಗಳನ್ನು ಮಾಡುತ್ತಿದೆ, ಇದರ ಪ್ರಯೋಜನವನ್ನು ದೇಶದ ಕೋಟಿಗಟ್ಟಲೆ ಫಲಾನುಭವಿಗಳು ಏಪ್ರಿಲ್ 2023 ರಿಂದ ಪಡೆಯಲಿದ್ದಾರೆ. ಈ ಬದಲಾವಣೆಯ ನಂತರ ಸುಮಾರು 60 ಲಕ್ಷ ಪಡಿತರ ಚೀಟಿದಾರರಿಗೆ ಉತ್ತಮ ಮತ್ತು ಪೌಷ್ಟಿಕ ಅಕ್ಕಿ ಸಿಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.