Wrestlers Protest: ಬ್ರಿಜ್ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸುತ್ತಿರುವ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್ ಅವರು ಇಂದು ಸುದ್ದಿ ಸಂಸ್ಥೆಯೊಂದರ ವಿರುದ್ಧ ಮಿಸ್ ಕೋಟ್ ಆರೋಪ ಮಾಡಿದ್ದಾರೆ.
Wrestlers Protest: ದೇಶದ ಕುಸ್ತಿಪಟುಗಳನ್ನು ಬೆಂಬಲಿಸಿ ಈ ಹಿಂದೆಯೂ ಕೂಡ ಮಹಾಪಂಚಾಯತ್ ಆಯೋಜಿಸಲಾಗಿತ್ತು. ಇದಾದ ಬಳಿಕ ಕುಸ್ತಿಪಟುಗಳು ಕ್ರೀಡಾ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
Wrestlers Protest: ಮಾಜಿ WFI ಮುಖ್ಯಸ್ಥ ಬೃಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಅಪ್ರಾಪ್ತ ಕುಸ್ತಿಪಟುವಿಂದ ತಂದೆ ಇದೀಗ ತಾವು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಬಯಸುತ್ತಿರುವುದಾಗಿ ಹೇಳಿಕೆಯನ್ನು ನೀಡಿದ್ದಾರೆ.
Wreslters Protest: ಇತ್ತೀಚಿಗೆ ಖ್ಯಾತ ಕುಸ್ತಿಪಟು ಬಜರಂಗ್ ಪೂನಿಯಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಭೇಟಿಯಾಗಿ ನಂತರೆ ಭಾರತೀಯ ರೇಲ್ವೆಯಲ್ಲಿನ ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಅವರು ಇಂದು ಉತ್ತರಿಸಿದ್ದಾರೆ.
Wrestlers Protest: ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
Wrestlers Protest: ದೇಶದ ಖ್ಯಾತ ಕುಸ್ತಿಪಟುಗಳು ತಾವು ತಮ್ಮ ಹೋರಾಟವನ್ನು ನಿಲ್ಲಿಸಿಲ್ಲ ಎಂಬುದನ್ನೂ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಮಹಿಳಾ ಕುಸ್ತಿಪಟುಗಳ ಎಫ್ಐಆರ್ ಹಿಂಪಡೆಯುವ ಸುದ್ದಿಯೂ ಒಂದು ಸುಳ್ಳು ಸುದ್ದಿಯಾಗಿದೆ.
ಕೆಲವು ಮಹಿಳಾ ಹಾಗೂ ಅಪ್ರಾಪ್ತ ಕುಸ್ತಿಪಟು ಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಲು ಖಾಪ್ ನಾಯಕರು ಜೂನ್ 9 ರ ಗಡುವನ್ನು ಶುಕ್ರವಾರ ನಿಗದಿಪಡಿಸಿದ್ದಾರೆ.
Brij Bhushan Sharan Singh FIR: ಇಂದು, ಹರಿಯಾಣ, ಪಂಜಾಬ್ ಮತ್ತು ಯುಪಿಯ ಸರ್ವಖಾಪ್ ಪಂಚಾಯತ್ಗಳ ಪ್ರತಿನಿಧಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ಕುಸ್ತಿಪಟುಗಳಿಗೆ ಬೆಂಬಲವಾಗಿ ಸೇರಲಿದ್ದಾರೆ. ಮುಂದಿನ ಕಾರ್ಯತಂತ್ರದ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಲಾಗುತ್ತಿದೆ.
Brij Bhushan Sharan Singh: ಸುದ್ದಿಗಾರರ ಜೊತೆಗೆ ಮಾತನಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ಬಳಿಕ ಸರ್ಕಾರವೇ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
Wrestlers protest: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳ ಪ್ರತಿಭಟನೆಯ ನಡುವೆ ಬಿಜೆಪಿ ಸಂಸದ ಪ್ರೀತಮ್ ಮುಂಡೆ ಅವರು ಯಾವುದೇ ಮಹಿಳೆ ನೀಡಿದ ಯಾವುದೇ ದೂರನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ದೆಹಲಿ ಪೊಲೀಸರು ಪ್ರತಿಭಟನಾ ನಿರತ ಕುಸ್ತಿಪಟುಗಳ ಧರಣಿ ಸ್ಥಳವನ್ನು ತೆರವುಗೊಳಿಸಿದ ಒಂದು ದಿನದ ನಂತರ, ಸೋಮವಾರ ಭದ್ರತಾ ಪಡೆ ಜಂತರ್ ಮಂತರ್ ಹೊರತುಪಡಿಸಿ ನಗರದ ಸೂಕ್ತ ಸ್ಥಳದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ಹೇಳಿದೆ.
ದೆಹಲಿಯ ಜಂತರ್ ಮಂತರ್ನಲ್ಲಿ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳ ಗುಂಪಿನ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕುಸ್ತಿಪಟುಗಳು ಪ್ರತಿಭಟನೆಯನ್ನು ಹಿಂಪಡೆಯುವುದಾಗಿ ಭರವಸೆ ನೀಡಿದರೆ ರಾಜೀನಾಮೆ ನೀಡಲು ಸಿದ್ಧ ಎಂದು ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಹೇಳಿದ್ದಾರೆ.
WFI Assistant Secretary Vinod Tomar Suspend: ಶುಕ್ರವಾರ ತಡರಾತ್ರಿ ನಡೆದ ಮ್ಯಾರಥಾನ್ ಸಭೆಯ ಕೊನೆಯಲ್ಲಿ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ರವಿ ಸೇರಿದಂತೆ ದೇಶದ ಕೆಲವು ಪ್ರಮುಖ ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಉಸ್ತುವಾರಿ ಸಮಿತಿಯನ್ನು ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.