ಇಂದು ನಾವು ಸರ್ಕಾರದ ಎರಡು ನೆಚ್ಚಿನ ಉಳಿತಾಯ ಯೋಜನೆಗಳಾದ ಪಿಪಿಎಫ್ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ, ಇವುಗಳಲ್ಲಿ ಹೂಡಿಕೆ ಮಾಡುವ ಮೂಲಕ ನೀವು ಉತ್ತಮ ಆದಾಯವನ್ನು ಪಡೆಯಬಹುದು. ಹೇಗೆ? ಇಲ್ಲಿದೆ ನೋಡಿ..
EPFO Interest Rates Hike: ಪಿಎಫ್ ಖಾತೆದಾರರಿಗೆ ಪ್ರಮುಖ ಸುದ್ದಿಯೊಂದು ಪ್ರಕಟವಾಗಿದೆ. ಪಿಎಫ್ ಮೇಲಿನ ಬಡ್ಡಿ ದರ ಹೆಚ್ಚಿಸುವ ಕುರಿತಾದ ಪ್ರಶ್ನೆಗೆ ಸಚಿವ ರಾಮೇಶ್ವರ ತೇಲಿ ಉತ್ತರ ನೀಡಿದ್ದಾರೆ. ಈ ಕುರಿತಾದ ಇತ್ತೀಚಿನ ಅಪ್ಡೇಟ್ ತಿಳಿದುಕೊಳ್ಳೋಣ ಬನ್ನಿ.
ಆಗಸ್ಟ್ನಲ್ಲಿ ರಾಷ್ಟ್ರೀಯ ಮಂಡಳಿಯ ಕಾರ್ಯದರ್ಶಿ (ಸ್ಟಾಫ್ ಸೈಡ್) ಶಿವ ಗೋಪಾಲ್ ಮಿಶ್ರಾ ಅವರು ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಮಂಡಳಿಯ ಅಧ್ಯಕ್ಷರಿಗೆ ಪತ್ರವನ್ನು ಕಳುಹಿಸಿದ್ದಾರೆ. ಈ ಬಗ್ಗೆ ನಿರ್ಧಾರ ಕೈಗೊಂಡರೆ ಕೇಂದ್ರ ನೌಕರರು ಮತ್ತು ಪಿಂಚಣಿದಾರರ ಖಾತೆಗೆ ಭಾರಿ ಮೊತ್ತ ಕೈಗೆ ಸಿಗಲಿದೆ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ), ಗ್ರಾಹಕರಿಗೆ ಆಧಾರ್ ಕಾರ್ಡ್ ನೀಡುವ ಸಂಸ್ಥೆ, ಕಾಲಕಾಲಕ್ಕೆ ಹಲವು ಸೌಲಭ್ಯಗಳನ್ನು ನೀಡುತ್ತಲೇ ಇರುತ್ತದೆ. ಇಂದು ಕೂಡ ಅಂತಹ ಒಂದು ಮಾಹಿತಿ ನೀಡಿದೆ.
GDP Growth: ಅಂತರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಕತ್ತರಿ ಬಳಸಿ ಭಾರತದ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯನ್ನು ಶೇ. 7 ರಿಂದ ಕೆಳಕ್ಕೆ ಇಳಿಸಿದೆ. IMF ಭಾರತದ ಆರ್ಥಿಕ ಬೆಳವಣಿಗೆಯ ಮುನ್ಸೂಚನೆಯನ್ನು ಜುಲೈನಲ್ಲಿ 7.4% ರಿಂದ 6.8% ಕ್ಕೆ ಇಳಿಸಿದೆ.
Free Hong Kong Tour: ಕರೋನಾ ಮಹಾಮಾರಿಯ ಮೊದಲು, ಪ್ರತಿ ವರ್ಷ ಸುಮಾರು 50 ಮಿಲಿಯನ್ ಜನರು ಹಾಂಗ್ ಕಾಂಗ್ಗೆ ಭೇಟಿ ನೀಡುತ್ತಿದ್ದರು, ಆದರೆ ಕಳೆದ ಎರಡು ವರ್ಷಗಳಲ್ಲಿ, ಹಾಂಗ್ ಕಾಂಗ್ ಕೆಲವು ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದಿತ್ತು, ಇದು ಅದರ ವಿಮಾನಯಾನ ಸಂಸ್ಥೆಗಳಿಗೆ ಭಾರಿ ನಷ್ಟವನ್ನು ಉಂಟು ಮಾಡಿದೆ
7th Pay Commission DR Hike: ತುಟ್ಟಿ ಭತ್ಯೆ ಹೆಚ್ಚಳದ ಬಳಿಕ ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಮತ್ತೊಂದು ಭರ್ಜರಿ ಸುದ್ದಿ ನೀಡಿದೆ. ಹೌದು, ಜುಲೈ 1, 2022 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರವು ಡಿಯರ್ನೆಸ್ ರಿಲೀಫ್ (ಡಿಆರ್) ಅನ್ನು ಶೇ.4 ರಷ್ಟು ಹೆಚ್ಚಿಸಿದೆ. ಈ ಕುರಿತಾದ ಇತ್ತೀಚಿನ ಅಪ್ಡೇಟ್ ತಿಳಿಯೋಣ ಬನ್ನಿ.
ಮೊದಲಿಗೆ ನೌಕರರು ಸೆಪ್ಟೆಂಬರ್ ತಿಂಗಳ ವೇತನದಲ್ಲಿ 4 ಪ್ರತಿಶತ ತುಟ್ಟಿಭತ್ಯೆ ಮತ್ತು DA ಬಾಕಿಯ ಲಾಭವನ್ನು ಪಡೆದಿದ್ದಾರೆ ಮತ್ತು ಈಗ ಕೇಂದ್ರ ಸರ್ಕಾರವು ಇತರ ಉದ್ಯೋಗಿಗಳಿಗೆ ವೇರಿಯಬಲ್ ತುಟ್ಟಿ ಭತ್ಯೆಯನ್ನು ನೀಡಿದೆ.
Business Idea: ನೀವೂ ಕೂಡ ನಿಮ್ಮ ಸ್ವಂತ ಉದ್ಯಮವನ್ನು ಆರಂಭಿಸಲು ಬಯಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಹೌದು, ಹೆಚ್ಚಿನ ಹೂಡಿಕೆ ಅಗತ್ಯವಿಲ್ಲದ ಒಂದು ಉದ್ಯಮದ ಪರಿಕಲ್ಪನೆಯನ್ನು ಇಂದು ನಾವು ತಿಳಿದುಕೊಳ್ಳೋಣ. ಈ ವ್ಯವಹಾರದಲ್ಲಿ ನೀವು ಕಡಿಮೆ ಹೂಡಿಕೆ ಮಾಡುವ ಮೂಲಕ ಮನೆಯಲ್ಲಿಯೇ ಕುಳಿತು ಉತ್ತಮ ಲಾಭವನ್ನು ಗಳಿಸಬಹುದು.
Petrol-Diesel Price Today 25th August 2022: ಶ್ರೀ ಸಾಮಾನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್-ಡೀಸೆಲ್ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. ಹೊಸ ದರಗಳು ಇಂತಿವೆ
Nitin Gadkari: ಈ ಹೂಡಿಕೆಯ ಮಾದರಿ ಸಣ್ಣ ಹೂಡಿಕೆದಾರರು, ಕಡಿಮೆ ಮತ್ತು ಮಧ್ಯಮ ಆದಾಯ ಗುಂಪಿನ ಜನರಿಗಾಗಿ ಈ ಯೋಜನೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಹೇಳಿದ್ದಾರೆ. ಇದರ ಅಡಿ ಯೋಜನೆಗಳಿಗೆ ಬಂಡವಾಳ ಕ್ರೂಢೀಕಾರಣಕ್ಕಾಗಿ ಮುಂದಿನ ತಿಂಗಳು ಬಂಡವಾಳ ಮಾರುಕಟ್ಟೆಯನ್ನು ಸಂಪರ್ಕಿಸಲಾಗುವುದು ಎಂದು ಅವರು ಹೇಳಿದ್ದಾರೆ.
Pension Calculator: ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ತನ್ನ ವೆಬ್ಸೈಟ್ನಲ್ಲಿ ಕ್ಯಾಲ್ಕುಲೇಟರ್ ಅನ್ನು ಹಂಚಿಕೊಂಡಿದೆ. ಇದರ ಮೂಲಕ ನೀವು ನಿಮ್ಮ ಪಿಂಚಣಿ ಮೊತ್ತವನ್ನು ಲೆಕ್ಕಹಾಕಬಹುದು. ನಿವೃತ್ತಿಯ ಬಳಿಕ ನಿಖರವಾಗಿ ನಿಮಗೆ ಎಷ್ಟು ಪಿಂಚಣಿ ಸಿಗಲಿದೆ? ಮತ್ತು ಅದನ್ನು ಲೆಕ್ಕ ಹಾಕುವ ಪ್ರಕ್ರಿಯೆ ಏನು ಎಂಬುದನ್ನು ಇದರಿಂದ ನೀವು ಸುಲಭವಾಗಿ ತಿಳಿದುಕೊಳ್ಳಬಹುದು.
EPFO Interest Rates Hike: ಪಿಎಫ್ ಖಾತೆದಾರರಿಗೊಂದು ಮಹತ್ವದ ಮಾಹಿತಿ ಪ್ರಕಟವಾಗಿದೆ. ಪಿಎಫ್ ಖಾತೆಗಳ ಮೇಲಿನ ಬಡ್ಡಿ ಹೆಚ್ಚಳದ ಕುರಿತು ಕೇಳಲಾಗಿರುವ ಪ್ರಶ್ನೆಯೊಂದಕ್ಕೆ ಕೇಂದ್ರ ಸಚಿವ ರಾಮೇಶ್ವರ್ ತೇಲಿ ಅವರು ಉತ್ತರ ನೀಡಿದ್ದಾರೆ. ಬನ್ನಿ ಈ ಕುರಿತಾದ ಇತ್ತೀಚಿನ ಅಪ್ಡೇಟ್ ತಿಳಿದುಕೊಳ್ಳೋಣ ಬನ್ನಿ,
Edible Oil Price: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಣದುಬ್ಬರದಿಂದ ದೇಶದ ಶ್ರೀಸಾಮಾನ್ಯರಿಗೆ ಪರಿಹಾರ ಒದಗಿಸುವ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಖಾದ್ಯ ತೈಲದ ಬೆಲೆಯನ್ನು ಮತ್ತಷ್ಟು ಕಡಿತಗೊಳಿಸಲು ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಪ್ರಯತ್ನಿಸುತ್ತಿದೆ. ಆಗಸ್ಟ್ 16 ರಂದು ಐಎಂಸಿಯ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಖಾದ್ಯ ತೈಲ ಬೆಲೆ ಇಳಿಕೆಯ ಕುರಿತು ಮತ್ತೊಮ್ಮೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
Postal Investment - ನೀವು ನಿಮ್ಮ ಹಣವನ್ನು ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದರೆ, ಈ ಸುದ್ದಿ ನಿಮ್ಮ ಪಾಲಿಗೆ ತುಂಬಾ ಮಹತ್ವದ್ದಾಗಿದೆ. ಹೌದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಅಂದರೆ ಕ್ಯಾಗ್ ಒಂದು ಆಘಾತಕಾರಿ ವರದಿಯನ್ನು ನೀಡಿದೆ.
Nitin Gadkari On Airbag: ಕೇಂದ್ರ ಸಚಿವ ನಿತೀನ್ ಗಡ್ಕರಿ ಲೋಕಸಭೆಯಲ್ಲಿ ತಮ್ಮ ಸರ್ಕಾರದ ಮಹತ್ವದ ಪ್ಲಾನ್ ವೊಂದರ ಕುರಿತು ಮಾತನಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ಅದ್ಭುತ ಸೌಲಭ್ಯ ಸಿಗಲಿದೆ. ಇದಲ್ಲದೆ ಏರ್ ಬ್ಯಾಗ್ ಬೆಲೆ ಎಷ್ಟಾಗಲಿದೆ ಎಂಬುದನ್ನು ಕೂಡ ನಿತೀನ್ ಗಡ್ಕರಿ ಹಂಚಿಕೊಂಡಿದ್ದಾರೆ.
Cow Dung Monetization: ಭಾರತದಲ್ಲಿ 30 ಕೋಟಿಗೂ ಅಧಿಕ ಜಾನುವಾರುಗಳಿವೆ. ಹಸುವಿನ ಸಗಣಿಯಿಂದ ತಯಾರಿಸಿದ ಜೈವಿಕ ಅನಿಲದಿಂದ ದೇಶೀಯ ಅನಿಲ ಅವಶ್ಯಕತೆಯ ಸುಮಾರು ಶೇ.50 ರಷ್ಟನ್ನು ಪೂರೈಸಬಹುದು. ಹೊಸ ಕಂಪನಿಯು ಜೈವಿಕ ಅನಿಲ, ಕಾಂಪೋಸ್ಟ್ ಮತ್ತು ಇತರ ಉತ್ಪನ್ನಗಳನ್ನು ತಯಾರಿಸಲು ಹಸುವಿನ ಸಗಣಿ ಬಳಸಲಿದೆ
7th Pay Commission: ಸರ್ಕಾರಿ ನೌಕರರಿದೊಂದು ಸಂತಸದ ಸುದ್ದಿ ಪ್ರಕಟವಾಗಿದೆ. ಮಹಾರಾಷ್ಟ್ರ ಸರ್ಕಾರ ತನ್ನ ನೌಕರರಿಗೆ ಪಾವತಿಸಬೇಕಿದ್ದ 7ನೇ ವೇತನ ಆಯೋಗದ ಬಾಕಿ ಉಳಿದಿದ್ದ ಮೂರನೇ ಕಂತನ್ನು ಜಾರಿಗೊಳಿಸಿದೆ. ಇದಕ್ಕೂ ಮೊದಲು ಸರ್ಕಾರ ತನ್ನ ನೌಕರರಿಗೆ ಎರಡು ಕಂತನ್ನು ಪಾವತಿಸಿದೆ.
EPFO Update: ನೌಕರರ ಭವಿಷ್ಯ ನಿಧಿ ಸಂಘಟನೆ ಜುಲೈ 29 ಮತ್ತು 30 ರಂದು ನಡೆಸಲಿರುವ ಸಭೆಯಲ್ಲಿ ಕೇಂದ್ರ ಪಿಂಚಣಿ ವಿತರಣೆ ವ್ಯವಸ್ಥೆಯನ್ನು ಸ್ಥಾಪಿಸುವ ಪ್ರಸ್ತಾವನೆಯನ್ನು ಪಡಿಗಣಿಸಲಿದ್ದು, ನಂತರ ಅದಕ್ಕೆ ಅನುಮೋದನೆ ನೀಡಲಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.