BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಕ್ಕೆ ಸ್ವಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡನ ಈ ನಿರ್ಧಾರಕ್ಕೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.
BY Vijayendra : ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡೊ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗ್ತೇನೆ ಎಂದು ನೂತನ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
BY Vijayendra : ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ರಾಜಕಾರಣದಿಂದ ದೂರ ಉಳಿದಿದ್ದರೂ ಸಹ ಬಿಎಸ್ ಯಡಿಯೂರಪ್ಪ ತಮ್ಮ ಪುತ್ರನನ್ನು ರಾಜ್ಯ ಕಮಲ ಪಾಳಯದ ಸಾರಥಿಯನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇಷ್ಟು ದಿನ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ಹೈಕಮಾಂಡ್ ಸಾರಥಿಯನ್ನು ನೇಮಕ ಮಾಡಿದೆ. ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ನನಗೆ ಯಾವುದೇ ಭಯ ಇಲ್ಲ, ನಾನು ನಿರ್ಭಯವಾಗಿ ಮಾತಾಡ್ತೀನಿ. ಇವರಿಗೆ ಒಂದು ಗ್ರಾಮಪಂಚಾಯ್ತಿ ನಿಂತು ಗೆಲ್ಲೋಕೆ ಆಗಲ್ಲ ಎಂದು ವಾಗ್ದಾಳಿ ನಡೆಸಿದರು. ಆ ವ್ಯಕ್ತಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿ, ಅವರ ಹೆಸರು ಇವಾಗ ನಾನು ಹೇಳಲ್ಲ, ಸಮಯ ಬಂದಾಗ ಅವರ ಹೆಸರು ಹೇಳ್ತೀನಿ, ಎಂದು ತಮ್ಮ ಮಾತಿನಿಂದ ಜಾರಿಕೊಂಡರು.
Karnataka Assembly Elections Result 2023: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಬಿ.ವೈ.ವಿಜಯೇಂದ್ರ, ‘ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಇನ್ನೂ ಗಟ್ಟಿಯಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಸಂಘಟನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸೋಲಬೇಕು ಎಂಬ ದುರುದ್ದೇಶದಿಂದ ಬಿಎಸ್ವೈ ಅವರಿಗೆ ಸೇರಿದ ಅಡಿಕೆ ತೋಟದ ಕಾಂಪೌಂಡ್ ಬಳಿ ವಾಮಾಚಾರ ನಡೆಸಲಾಗಿತ್ತು ಎಂದು ದೂರು ದಾಖಲಿಸಲಾಗಿದೆ.
Shikaripura Result 2023: ಕರುನಾಡ ಕದನದ ಫಲಿತಾಂಶ ನಿನ್ನೆ ಹೊರಬಿದ್ದಾಯ್ತು. ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರ ರಚನೆ ಮಾಡುವ ಕಸರತ್ತು ನಡೆಸುತ್ತಿದ್ದರೆ. ಇತ್ತ ಕಮಲ ಪಾಳಯದಲ್ಲಿ ಸೋಲಿಗೆ ಕಾರಣಗಳನ್ನು ಹುಡುಕಲಾಗುತ್ತಿದೆ. ಇದೆಲ್ಲದರ ಮಧ್ಯೆ ಬಿ.ವೈ ವಿಜಯೇಂದ್ರ ಗೆಲುವಿಗೆ ಬಳಿಗಾರ್ ವೈಯಕ್ತಿಕ ಅಭಿಮಾನದ ಮತಗಳು ರೆಡ್ ಕಾರ್ಪೇಟ್ ಹಾಸಿದವಾ ಎಂಬ ವಿಚಾರ ಕೂಡ ಚರ್ಚೆಯಾಗುತ್ತಿದೆ.
Karnataka assembly Election: ಸಚಿವ ವಿ. ಸೋಮಣ್ಣ ಇಂದು ಮಾರ್ನಿಂಗ್ ವಾಕ್ ನಿಂದಲೇ ಚಾಮರಾಜನಗರದಲ್ಲಿ ಮತಬೇಟೆ ಆರಂಭಿಸಿದರು. ಚಾಮರಾಜನಗರದ ವಿವಿಧ ಬಡಾವಣೆಗಳು, ಟೀ ಅಂಗಡಿಗಳಿಗೂ ಎಡತಾಕಿದ ಸೋಮಣ್ಣ ತನಗೊಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.
Karnataka Election Photos : ಈ ಅಂಬಾಸಿಡರ್ ಕಾರು ತಮಗೆ ಅದೃಷ್ಟವೆಂದು ಬಿಎಸ್ವೈ ನಂಬಿದ್ದಾರಂತೆ. ಹೀಗಾಗಿ ತಮ್ಮ ಪುತ್ರನ ಗೆಲುವಿಗಾಗಿ ಅದೃಷ್ಟದ ಕಾರಿನಲ್ಲಿ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
Karnataka Assembly Elections 2023: ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಅವರು 2019 ರ ಉಪಚುನಾವಣೆಯಲ್ಲಿ ಕೆ ಆರ್ ಪೇಟೆಯನ್ನ ಗೆಲ್ಲಲೇಬೇಕೆಂಬ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದರು. ಈ ಸಂದರ್ಭದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಕೆ. ಆರ್. ಪೇಟೆಯಲ್ಲೇ ನೆಲೆಸಿ ಚುನಾವಣ ತಂತ್ರ ರೂಪಿಸಿ ಗೆಲುವು ಸಾಧಿಸೊ ಮೂಲಕ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿಯನ್ನ ಗೆಲ್ಲಿಸಿದ ಕೀರ್ತಿ ಪಡೆದುಕೊಂಡಿದ್ದರು.
ಜನರಿಗೆ ವಿದ್ಯುತ್, ಅಕ್ಕಿ ಉಚಿತವಾಗಿ ನೀಡುತ್ತೇನೆಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಇಷ್ಟು ದಿನ ಏನು ಮಾಡುತಿದ್ದರು? ಜನರ ಕಣ್ಣಿಗೆ ಮಣ್ಣು ಎರಚುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.