Cabinet Meeting: ಐಟಿ ಹಾರ್ಡ್ವೇರ್ನಲ್ಲಿ ಮೇಕ್ ಇನ್ ಇಂಡಿಯಾವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ ಸಾಬೀತಾಗುವ ನಿರೀಕ್ಷೆ ಹೊಂದಲಾಗಿದೆ. ದೇಶದಲ್ಲಿ ಡಿಕ್ಸನ್ ಟೆಕ್, ಆಂಬರ್ ಎಂಟರ್ಪ್ರೈಸಸ್ ಮತ್ತು ಮೆರ್ಕ್ ಎಲೆಕ್ಟ್ರಾನಿಕ್ಸ್ನಂತಹ ಕಂಪನಿಗಳು ಇದರ ಲಾಭ ಪಡೆಯಲಿವೆ.
National Medical Devices Policy: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳ ನಿರ್ಮಾಣಕ್ಕೆ ಅನುಮೋದನೆ ನೀಡುವುದರ ಹೊರತಾಗಿ ರಾಷ್ಟ್ರೀಯ ವೈದ್ಯಕೀಯ ಸಾಧನ ನೀತಿ 2023ಕ್ಕೆ ಅನುಮೋದನೆ ಸೇರಿದಂತೆ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಪಂಚಮಸಾಲಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕು.. ಮಾರ್ಚ್ 23ರಂದು ಕ್ಯಾಬಿನೆಟ್ ಮೀಟಿಂಗ್ ಇದೆ. ಆಗ ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣ ಎಂದು ಶಾಸಕ ಯತ್ನಾಳ್ ಸರ್ಕಾರಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ..
Old Pension Scheme: ಹಿಮಾಚಲ ಪ್ರದೇಶದ ಸುಖು ಸರ್ಕಾರವು ನೌಕರರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ. ಸರ್ಕಾರದ ಮೊದಲ ಸಚಿವ ಸಂಪುಟದಲ್ಲಿ ಹಳೆ ಪಿಂಚಣಿ ಯೋಜನೆ ಮರುಸ್ಥಾಪಿಸಬೇಕು ಎಂದು ತೀರ್ಮಾನಿಸಲಾಗಿತ್ತು. ಹಳೆಯ ಪಿಂಚಣಿ ಯೋಜನೆ ಪುನಶ್ಚೇತನಕ್ಕೆ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಇದೇ ವೇಳೆ ಹಿಮಾಚಲ ಪ್ರದೇಶದ ಮಹಿಳೆಯರಿಗೆ ಮಾಸಿಕ 1500 ರೂಪಾಯಿ ಪಿಂಚಣಿ ನೀಡುವುದಾಗಿ ಸಂಪುಟ ಸಭೆಯಲ್ಲಿ ಮತ್ತೊಂದು ನಿರ್ಧಾರ ಕೈಗೊಳ್ಳಲಾಗಿದೆ.
ಸುವರ್ಣ ಸೌಧದಲ್ಲಿಂದು ತುರ್ತು ಸಚಿವ ಸಂಪುಟ ಸಭೆ ನಡೆಯಲಿದೆ. ಪಂಚಮಸಾಲಿ ಮತ್ತು ಒಕ್ಕಲಿಗ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಸಾಧ್ಯತೆ ಇದೆ. ಅಲ್ಲದೆ, ಪ್ರತ್ಯೇಕ ಪ್ರವರ್ಗ ರಚಿಸಿ ಮೀಸಲಾತಿ ನೀಡಲು ಚಿಂತನೆ ನಡೆಸಲಾಗುತ್ತಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತಿಗೂ ಮುನ್ನ ರೈತರಿಗೆ ಮತ್ತೊಂದು ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ. ಬೇಳೆ ಕಾಳುಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅನುಮೋದನೆ ನೀಡುವ ಸಾಧ್ಯತೆ ಇದೆ.
ಇದಲ್ಲದೇ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ)ಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ. ಈಗ ಈ ಯೋಜನೆಯಡಿ, ಪಡಿತರ ಚೀಟಿದಾರರು ಡಿಸೆಂಬರ್ವರೆಗೆ ಸರ್ಕಾರದಿಂದ ಉಚಿತ ಪಡಿತರ ಪ್ರಯೋಜನವನ್ನು ವಿಸ್ತರಿಸಲಾಗಿದೆ. ಇದಲ್ಲದೇ ರೈಲ್ವೆಗೆ ಭರ್ಜರಿ ಗಿಫ್ಟ್ ಕೂಡ ಸಿಕ್ಕಿದೆ.
7th Pay Commission News: ಕೇಂದ್ರ ಸರ್ಕಾರಿ ನೌಕರರ ಪಾಲಿಗೆ ಮಹತ್ವದ ಸುದ್ದಿಯೊಂದು ಪ್ರಕಟವಾಗಿದೆ. ತುಟ್ಟಿಭತ್ಯೆಗಾಗಿ 12-ತಿಂಗಳ ಸೂಚ್ಯಂಕ ಸರಾಸರಿ 351.33 ರಷ್ಟಾಗಿದೆ. ಈ ಸರಾಸರಿ ಸೂಚ್ಯಂಕದಲ್ಲಿ ಒಟ್ಟು ತುಟ್ಟಿಭತ್ಯೆ ಶೇ.34.04 ರಾಷ್ತಾಗಲಿದೆ. ಈ ಹಣಕಾಸು ವರ್ಷದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ಕುರಿತು ಘೋಷಣೆಯಾಗುವ ಸಾಧ್ಯತೆ ಇದೆ.
Garib Anna Kalyana Yojana Updates - ಪ್ರಧಾನಿ ಮೋದಿ ಕರೆದ ಸಚಿವ ಸಂಪುಟ ಸಭೆಯಲ್ಲಿ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಮುಂದಿನ 6 ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯು ಸೆಪ್ಟೆಂಬರ್ 30 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಂಪುಟ ಸಭೆಯಲ್ಲಿ (Cabinet Meeting In Delhi) ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ತಮ್ಮ ಚೊಚ್ಚಲ ಬಜೆಟ್ ಮಂಡಿಸುವ ಸಿದ್ಧತೆಗಳನ್ನ ನಡೆಸಿದ್ದು, ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಪ್ರಾರಂಭ ಆಗಲಿದೆ ಎಂದು ಮೂಲಗಳು ತಿಳಿಸಿವೆ.
Railway Bonus 2021 - ಹಬ್ಬಗಳು ಆರಂಭವಾಗುವುದಕ್ಕು ಮುನ್ನವೇ ಭಾರತೀಯ ರೈಲು ಇಲಾಖೆ ತನ್ನ ನೌಕರರಿಗೆ ಇಂದು ಭಾರಿ ಉಡುಗೊರೆಯೊಂದನ್ನು ಘೋಷಣೆ ಮಾಡಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ರೈಲು ಇಲಾಖೆಯ ನೌಕರರಿಗೆ 78 ದಿನಗಳ ಬೋನಸ್ ನೀಡಲಾಗುವುದು ಎಂದು ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.