Rambhapuri shree Car Accident: ರಂಭಾಪುರಿ ಪೀಠದಿಂದ ಆಲಮಟ್ಟಿ ಕಾರ್ಯಕ್ರಮಕ್ಕೆ ರಂಭಾಪುರಿ ಶ್ರೀಗಳು ತೆರಳುತ್ತಿದ್ದರು. ಘಟನೆಯಲ್ಲಿ ಬೈಕ್ ಸಾವರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Road Accident:ಮದುವೆಯಾಗಿ ಕೇವಲ ಒಂದುವರೆ ತಿಂಗಳಾಗಿತ್ತು. ನವ ದಂಪತಿ ಎಂದ ಮೇಲೆ ಹುಮಸ್ಸು ಹುರುಪು ಸಾಮಾನ್ಯ.ಇನ್ನು ವಿವಾಹ ಹುರುಪು ಮಾಸಿರಲಿಲ್ಲ. ತಮ್ಮ ಮುಂದಿನ ಜೀವನದ ಬಗ್ಗೆ ಅದೇಷ್ಟು ಕನಸು ಕಟ್ಟಿದ್ದರೋ ಕಾಣೆ .ಆದರೆ ಈ ದಂಪತಿಗಳ ವಿಧಿಯಾಟನೇ ಬೇರೆ ಇತ್ತು.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕಬ್ಬಿಗೆರೆ ಕ್ರಾಸ್ ನಲ್ಲಿ ಕಾರುಗಳು ಡಿಕ್ಕಿ ರಭಸಕ್ಕೆ ಎರಡು ಕಾರಿನಲ್ಲಿದ್ದ ಹತ್ತು ಜನರಿಗೆ ಗಂಭೀರ ಗಾಯಗಳಾಗಿವೆ ಈಗ ಗಾಯಾಳುಗಳನ್ನು ಸಂತೇಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದಿಂದ ಕಾರ್ಕಳಕ್ಕೆ ಸಂಚರಿಸುತ್ತಿದ್ದ ಕಾರು ಕುಡುಮಲ್ಲಿಗೆ ಸಮೀಪ ಅಪಘಾತಕ್ಕೀಡಾಗಿದ್ದು, ಸಮಯಕ್ಕೆ ಸರಿಯಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೆರವಿನಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
Team India: ಕಾರು ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಮತ್ತು ಪುನರಾಗಮನ ಮಾಡುತ್ತಾರೆ ಎಂದು ಭರವಸೆಯನ್ನು ಭಾರತ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ವ್ಯಕ್ತಪಡಿಸಿದ್ದಾರೆ. ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಶುಕ್ರವಾರ ಎನ್ಎಚ್ -58 ರಲ್ಲಿ ಜಾರಿ ಚಾಲನೆ ಮಾಡುವಾಗ ತಮ್ಮ ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೆ ಗುರಿಯಾಗಿದ್ದರು.
ಕ್ರಿಕೆಟರ್ ರಿಷಬ್ ಪಂತ್ ಕಾರು ಭೀಕರ ಅಪಘಾತವಾಗಿದೆ. ಉತ್ತರಾಖಂಡದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಡಿವೈಡರ್ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ರಿಷಬ್ ಪಂತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ..
ಶುಕ್ರವಾರ ಮುಂಜಾನೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಕ್ರಿಕೆಟರ್ ರಿಷಬ್ ಪಂತ್ ಬಿಎಂಡಬ್ಲ್ಯು ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತವಾಗಿದೆ, ಆದರೆ, ಅವರು ರಿಷಬ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಂತ್ ಸ್ವತಃ ಕಾರು ಚಾಹಲಾಯಿಸಿಕೊಂಡು ರೂರ್ಕಿಯಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದರು.
Terrible accident in Shivamogga: ಮೃತರನ್ನು ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ರುದ್ರೇಶ್ ಪಾಟೀಲ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
Rambha Car Accident: ರಂಭಾ ಅವರು ತಮ್ಮ ಹಾನಿಗೊಳಗಾದ ಕಾರಿನ ಫೋಟೋಗಳನ್ನು ಪೋಸ್ಟ್ ಮಾಡಿದ್ದು, ಹೀಗೆ ಬರೆದುಕೊಂಡಿದ್ದಾರೆ. " ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಹೋಗುವ ಮಾರ್ಗದಲ್ಲಿ ನಮ್ಮ ಕಾರಿಗೆ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೋಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಯುವರು ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Maruti Swift Crash Video: ಸಾಮಾಜಿಕ ಮಾಧ್ಯಮದಲ್ಲಿ ಅಪಘಾತದ ವಿಡಿಯೋವೊಂದು ಪ್ರಕಟಗೊಂಡಿದೆ. ಈ ವಿಡಿಯೋದಲ್ಲಿ ಒಂದು ಮಾರುತಿ ಸುಜುಕಿ ಕಾರು ರಸ್ತೆಯಿಂದ ಜಾರಿ, ಗಾಳಿಯಲ್ಲಿ ತೋರಿ ಕಂದಕದಲ್ಲಿ ಪಲ್ಟಿ ಹೊಡೆದಿರುವುದನ್ನು ನೀವು ನೋಡಬಹುದು. ಈ ಘಟನೆ ಚಿಂದವಾಡಾ-ನಾಗಪುರ್ ಹೈವೇ ಮೇಲೆ ಸಂಭವಿಸಿದೆ ಎನ್ನಲಾಗುತ್ತಿದೆ.
Soorappa Babu Car Accident: ಕನ್ನಡ ಸಿನಿರಂಗದ ಖ್ಯಾತ ನಿರ್ಮಾಪಕ ಸೂರಪ್ಪ ಬಾಬು ಕಾರು ಅಪಘಾತವಾಗಿದೆ. ಅನೇಕ ಹಿಟ್ ಸಿನಿಮಾಗಳನ್ನು ನೀಡಿದ ಸೂರಪ್ಪ ಬಾಬು ಅವರು ತಮ್ಮ ಕುಟುಂಬದವರ ಜೊತೆ ದೇವಸ್ಥಾನಕ್ಕೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.