ಕಳೆದ ವರ್ಷವೂ ದೀಪಾವಳಿ ಸಂದರ್ಭದಲ್ಲಿ ಸರ್ಕಾರ ತುಟ್ಟಿಭತ್ಯೆ ಹೆಚ್ಚಿಸಿತ್ತು ಎಂಬುದು ಗಮನಾರ್ಹ. ಅದೇ ರೀತಿಯಲ್ಲಿ, ಹಬ್ಬ ಹರಿದಿನಗಳಲ್ಲಿ ತುಟ್ಟಿಭತ್ಯೆಯಲ್ಲಿ ಸರ್ಕಾರವು ಹೆಚ್ಚಳವನ್ನು ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ.
ತುಟ್ಟಿ ಭತ್ಯೆಗಾಗಿ 12-ತಿಂಗಳ ಸೂಚ್ಯಂಕದ ಸರಾಸರಿಯು 351.33 ಮತ್ತು ಸರಾಸರಿ 34.04% (DR) ಇದೆ. ಆದರೆ, ತುಟ್ಟಿಭತ್ಯೆಯನ್ನು ಯಾವಾಗಲೂ ಪೂರ್ಣ ಸಂಖ್ಯೆಯಲ್ಲಿ ನೀಡಲಾಗುತ್ತದೆ. ಅಂದರೆ, ಜನವರಿ 2022 ರಿಂದ, ಒಟ್ಟು ತುಟ್ಟಿ ಭತ್ಯೆಯನ್ನು 34% ಎಂದು ನಿಗದಿಪಡಿಸಲಾಗಿದೆ.
ಕೇಂದ್ರ ಸರ್ಕಾರವು ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಹೊಸ ನಿಯಮಗಳ ಪ್ರಕಾರ ನೀವು RTO ಕಚೇರಿಯನ್ನು ಸುತ್ತುವ ಅಗತ್ಯವಿಲ್ಲ ಅಥವಾ ನೀವು ಪರವಾನಗಿ ತಯಾರಕರಿ(License Maker)ಗೆ ಪರೀಕ್ಷೆಯನ್ನೂ ನೀಡಬೇಕಾಗಿಲ್ಲ.
ಡಿಎ ಬಾಕಿಗೆ ಸಂಬಂಧಿಸಿದಂತೆ, ಸದ್ಯಕ್ಕೆ ಅದರ ಬಗ್ಗೆ ಯಾವುದೇ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಇದಾದ ಬಳಿಕ ಕೇಂದ್ರ ನೌಕರರ ನಿರೀಕ್ಷೆ ಹುಸಿಯಾಗುವ ಆತಂಕ ಎದುರಾಗಿದೆ. ಇದರಿಂದ ಉದ್ಯೋಗಿಗಳು 2.18 ಲಕ್ಷದವರೆಗೆ ಲಾಭವನ್ನು ಪಡೆಯಲಿದ್ದಾರೆ.
ಎಲ್ಲಾ ಪಿಂಚಣಿದಾರರು ಈ ವರ್ಷದ ಫೆಬ್ರವರಿ 28 ರೊಳಗೆ ತಮ್ಮ ಲೈಫ್ ಸರ್ಟಿಫಿಕೇಟ್ ಅನ್ನು (Life Certificate) ಸಲ್ಲಿಸುವುದು ಕಡ್ಡಾಯವಾಗಿದೆ. ಪಿಂಚಣಿದಾರರು ಇದನ್ನು ಮಾಡದಿದ್ದರೆ ಅವರ ಪಿಂಚಣಿ ಸ್ಥಗಿತಗೊಳ್ಳಲಿದೆ. ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಿದ ನಂತರ, ಪಿಂಚಣಿಯನ್ನು ಮುಂದುವರಿಸಲಾಗುತ್ತದೆ.
18 ತಿಂಗಳಿಂದ (18 Months DA Arrear) ಹಣಕ್ಕಾಗಿ ಕಾಯುತ್ತಿರುವ ನೌಕರರಿಗೆ ಭಾರೀ ಹಿನ್ನಡೆಯಾಗಬಹುದು. ಮಾಧ್ಯಮ ವರದಿಗಳ ಪ್ರಕಾರ, ಡಿಎ ಬಾಕಿಗೆ ಸಂಬಂಧಿಸಿದಂತೆ, ಪ್ರಸ್ತುತ ಅದನ್ನು ಪರಿಗಣಿಸುತ್ತಿಲ್ಲ ಎಂದು ಸರ್ಕಾರ ಹೇಳಿದೆ.
ಕಳೆದ ವರ್ಷವೂ ದೀಪಾವಳಿ ಸಂದರ್ಭದಲ್ಲಿ ಸರ್ಕಾರ ತುಟ್ಟಿಭತ್ಯೆ ಹೆಚ್ಚಿಸಿತ್ತು ಎಂಬುದು ಗಮನಾರ್ಹ. ಈ ಬಾರಿಯೂ ಹಬ್ಬ ಹರಿದಿನಗಳಲ್ಲಿ ತುಟ್ಟಿಭತ್ಯೆ ಹೆಚ್ಚಳವನ್ನು ಸರ್ಕಾರ ಘೋಷಿಸುವ ನಿರೀಕ್ಷೆಯಿದೆ.
Hostel Scheme: ಕಾರ್ಯನಿರತ ಮಹಿಳಾ ಹಾಸ್ಟೆಲ್ ಯೋಜನೆಯಡಿ, ಕೆಲಸದ ಕಾರಣದಿಂದ ತಮ್ಮ ನಗರದ ಹೊರಗೆ ಬೇರೆ ಯಾವುದಾದರೂ ನಗರದಲ್ಲಿ ವಾಸಿಸುವ ಮಹಿಳೆಯರಿಗೆ ಸರ್ಕಾರವು ಹಾಸ್ಟೆಲ್ ಸೌಲಭ್ಯವನ್ನು ಒದಗಿಸುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಹಾಗಾದರೆ ಬನ್ನಿ ಈ ಯೋಜನೆಯ ಕುರಿತು ತಿಳಿದುಕೊಳ್ಳೋಣ,
ತುಟ್ಟಿ ಭತ್ಯೆಗಾಗಿ 12-ತಿಂಗಳ ಸೂಚ್ಯಂಕದ ಸರಾಸರಿಯು 351.33 ಮತ್ತು ಸರಾಸರಿ 34.04% (DR) ಆಗಲಿದೆ. ಆದರೆ, ತುಟ್ಟಿಭತ್ಯೆಯನ್ನು ಯಾವಾಗಲೂ ಪೂರ್ಣ ಸಂಖ್ಯೆಯಲ್ಲಿ ನೀಡಲಾಗುತ್ತದೆ. ಅಂದರೆ, ಜನವರಿ 2022 ರಿಂದ, ಒಟ್ಟು ತುಟ್ಟಿ ಭತ್ಯೆಯನ್ನು 34% ಎಂದು ನಿಗದಿಪಡಿಸಲಾಗಿದೆ.
ಶೀಘ್ರವೇ ಈ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಆರಂಭವಾಗಲಿದೆ. ಯೋಜನೆಯ ಒಂದನೇ ಪ್ಯಾಕೇಜ್ನಲ್ಲಿ 24 ಕಿಮೀ. ಬಾದಾಮಿಯಲ್ಲಿ ಹಾದು ಹೋಗಲಿದೆ. 2ನೇ ಪ್ಯಾಕೇಜ್ನಲ್ಲಿ ಶಿರೂರುವರೆಗೆ 15. ಕಿಮೀ. ರಸ್ತೆ ಅಭಿವೃದ್ಧಿ ಆಗಲಿದೆ.
ಈ ಬಾರಿ ‘Ease of doing business 2.0’ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. ಇದು ದೇಶದ ಆರ್ಥಿಕ ಪ್ರಗತಿಗೆ ದಿಕ್ಸೂಚಿ ಆಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಮೆಚ್ಚುಗೆ ವ್ಯಕ್ತಪಡಿಸಿದರು.
ತೆರಿಗೆ ಸಂಗ್ರಹದ ಹೊರೆಯಿಂದ ದೇಶದ ಜನರು ಹೈರಾಣಾಗಿದ್ದಾರೆ, ಆದರೆ ಪ್ರಧಾನಿ ಮೋದಿಯವರ ಸರ್ಕಾರಕ್ಕೆ ಹೀಗೆ ತೆರಿಗೆ ಸಂಗ್ರಹಿಸುವುದೇ ದೊಡ್ಡ ಸಾಧನೆ! ಅಂತಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನೌಕರರ 18 ತಿಂಗಳ ಬಾಕಿ ವೇತನದ ನಿರೀಕ್ಷೆಗಳು ಇಲ್ಲಿಯವರೆಗೆ ಈಡೇರಿಲ್ಲ. ಆದರೆ ಈ ವಿಚಾರ ಚರ್ಚೆಯಾಗುವ ನಿರೀಕ್ಷೆಯಿದೆ. 18 ತಿಂಗಳ ಡಿಎ ಬಾಕಿಯ ಮೇಲೆ ಅನುಮೋದನೆ ಪಡೆದ ನಂತರ ನೌಕರರ ಖಾತೆಗೆ ಎಷ್ಟು ಹಣ ಬರುತ್ತದೆ.
ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ ಅಂತಾ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.