Supreme Court Latest Update: ಸರ್ಕಾರಿ ನೌಕರಿಗಳಲ್ಲಿ (Government Jobs) SC-ST ಜನರಿಗೆ ಪ್ರಮೋಶನ್ (Pramotion) ವೇಳೆ ಮೀಸಲಾತಿ ನೀಡುವ ಕುರಿತು ಮಾನದಂಡ ನಿಗದಿಪಡಿಸಲು ಸರ್ವೋಚ್ಛ ನ್ಯಾಯಾಲಯ (Supreme Court) ನಿರಾಕರಿಸಿದೆ.
Schools Reopening News: ಶೀಘ್ರದಲ್ಲೇ ದೇಶಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ತೆರೆಯಲಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರಕಾರಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಬಹುದು ಎಂದು ಹೇಳಲಾಗುತ್ತಿದೆ.
ಕಳೆದ ವರ್ಷ ಅಕ್ಟೋಬರ್ 8 ರಂದು, ನಡೆದ ಹರಾಜು ಪ್ರಕ್ರಿಯೆಯಲ್ಲಿ, ಕೇಂದ್ರ ಸರ್ಕಾರ ಏರ್ ಇಂಡಿಯಾವನ್ನು ಟೇಲ್ಸ್ ಪ್ರೈವೇಟ್ ಲಿಮಿಟೆಡ್ಗೆ 18,000 ಕೋಟಿ ರೂ.ಗೆ ಮಾರಾಟ ಮಾಡಿತ್ತು. ಇದು ಟಾಟಾ ಗ್ರೂಪ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದೆ.
Padma Awards 2022: ಕೇಂದ್ರ ಸರ್ಕಾರ (Central Government) 2022ನೇ ಸಾಲಿನ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಿದೆ. ಇದರಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರ ಪದ್ಮವಿಭೂಷಣ (Padma Vibhushan) ಪ್ರಶಸ್ತಿ ಲಭಿಸಲಿದೆ. ಇನ್ನೊಂದೆಡ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರಿಗೂ ಕೂಡ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಜನವರಿ 27 ರಂದು ಹೂಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರ ನಿರ್ಧರಿಸಿರುವುದರಿಂದ ಈ ವಾರಾಂತ್ಯದ ವೇಳೆಗೆ ಏರ್ ಇಂಡಿಯಾವನ್ನು (Air India) ಟಾಟಾ ಗ್ರೂಪ್ಗೆ ಹಸ್ತಾಂತರಿಸುವ ಸಾಧ್ಯತೆಯಿದೆ.
ನೌಕರರ 18 ತಿಂಗಳ ಬಾಕಿ ವೇತನದ ನಿರೀಕ್ಷೆಗಳು ಇಲ್ಲಿಯವರೆಗೆ ಈಡೇರಿಲ್ಲ. ಆದರೆ ಈ ತಿಂಗಳಲ್ಲೇ ಈ ವಿಚಾರ ಚರ್ಚೆಯಾಗುವ ನಿರೀಕ್ಷೆ ಇದೆ. 18 ತಿಂಗಳ ಡಿಎ ಬಾಕಿಯ ಮೇಲೆ ಅನುಮೋದನೆ ಪಡೆದ ನಂತರ ನೌಕರರ ಖಾತೆಗೆ ಎಷ್ಟು ಹಣ ಬರಲಿದೆ.
ದೇಶದ ಜನರಿಗೆ ಕೊರೊನಾ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಇವಾರ ಫೌಂಡೇಶನ್ ಹೆಸರಿನ NGO ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರವು ಈ ಉತ್ತರವನ್ನು ನೀಡಿದೆ.
Business Idea - ನೀವೂ ಕೂಡ ವ್ಯಾಪಾರ ಮಾಡುವ ಯೋಜನೆಯಲ್ಲಿದ್ದು, ಉತ್ತಮ ವ್ಯಾಪಾರದ ಹುಡುಕಾಟದಲ್ಲಿದ್ದು, ಆರಂಭದ ದಿನದಿಂದಲೇ ನಿಮಗೆ ಆದಾಯ ಬರಬೇಕು ಎಂಬ ನಿರೀಕ್ಷೆಯಲ್ಲಿದ್ದರೆ, ನಿಮ್ಮ ನಿರೀಕ್ಷೆಗೆ ಇಂದೇ ಅಂತ್ಯ ಹಾಡಿ. ಎಕೆಂದರ ಇಂದು ನಾವು ನಿಮಗೆ ಉತ್ತಮ ವ್ಯಾಪಾರದ ಕಲ್ಪನೆಯೊಂದನ್ನು ಹೇಳುತ್ತಿದ್ದು, ಅದು ನಿಮ್ಮ ಜೀವನವನ್ನೇ ಬದಲಾಯಿಸಲಿದೆ.
ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು. ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು.
ಉನ್ನತ ಶಿಕ್ಷಣ ಹಣವಂತರ ಕಪಿಮುಷ್ಟಿಯಲ್ಲಿ ಸಿಲುಕಿದ್ದರೆ, ಪೋಷಕರು ಮತ್ತು ವಿದ್ಯಾರ್ಥಿಗಳು ಅಂತಹ ಶಿಕ್ಷಣಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಅಂತಾ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜನವರಿ 2022 ರಲ್ಲಿ ಎಷ್ಟು ಡಿಎ ಎಷ್ಟು ಹೆಚ್ಚಳ ಮಾಡಲಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಎಐಸಿಪಿಐ ಸೂಚ್ಯಂಕದ ಮಾಹಿತಿಯ ಪ್ರಕಾರ, 2022 ರಲ್ಲಿ ಡಿಎ ಶೇ.3 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ರಕ್ಷಣಾ ವಲಯದೊಂದಿಗೆ ಸಂಬಂಧ ಹೊಂದಿರುವ ನೌಕರರಿಗೆ ಕುಟುಂಬ ಪಿಂಚಣಿಯ ಗರಿಷ್ಠ ಮಿತಿಯನ್ನು ಹೆಚ್ಚಿಸಲು ರಕ್ಷಣಾ ಸಚಿವಾಲಯ ನಿರ್ಧರಿಸಿದೆ. ಏಳನೇ ವೇತನ ಆಯೋಗದ (7ನೇ ವೇತನ ಆಯೋಗ) ಪ್ರಕಾರ ಪಿಂಚಣಿ ಮಿತಿಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.
ಈ ವಿಷಯವನ್ನು ಕ್ರಿಸ್ಮಸ್ಗೂ ಮುನ್ನ ಚರ್ಚಿಸಬಹುದು ಎಂದು ನಿರೀಕ್ಷಿಸಲಾಗಿದೆ. ವಾಸ್ತವವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಬಹುದು. 18 ತಿಂಗಳ ಡಿಎ ಬಾಕಿಯ ಮೇಲೆ ಅನುಮೋದನೆ ಪಡೆದರೆ ನೌಕರರ ಖಾತೆಗೆ ಎಷ್ಟು ಹಣ ಬರುತ್ತದೆ. ಇಲ್ಲಿದೆ ನೋಡಿ..
ಮೋದಿ ಸರ್ಕಾರ ತನ್ನ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮೊದಲ ತುಟ್ಟಿಭತ್ಯೆ, ನಂತರ HRA ಮತ್ತು TA ಬಡ್ತಿ ಪಡೆದ ನಂತರ, ಈಗ ಅವರು ಹೊಸ ವರ್ಷದಲ್ಲಿ ಮತ್ತೆ ಭರ್ಜರಿ ಗಿಫ್ಟ್ ಪಡೆಯಬಹುದು. ವಾಸ್ತವವಾಗಿ, ಫಿಟ್ಮೆಂಟ್ ಅಂಶವನ್ನು ಹೆಚ್ಚಿಸಲು ಚರ್ಚೆಗಳು ನಡೆಯುತ್ತಿವೆ.
7th Pay Commission Latest News Today:ಇದೀಗ ಹಿಮಾಚಲ ಪ್ರದೇಶ ಸರ್ಕಾರ ಕೂಡ 6ನೇ ವೇತನ ಆಯೋಗದ ಅಡಿಯಲ್ಲಿ ತನ್ನ ಉದ್ಯೋಗಿಗಳಿಗೆ ಹೊಸ ವೇತನ (Minimum Wages) ಶ್ರೇಣಿಯನ್ನು ಪ್ರಕಟಿಸಿದೆ. ಇದರ ಜೊತೆಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವವರನ್ನು ಎರಡು ವರ್ಷಗಳಲ್ಲಿ ಖಾಯಂಗೊಳಿಸಲಾಗುವುದು ಎಂದೂ ಕೂಡ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.