7ನೇ ವೇತನ ಆಯೋಗ(7th Pay Commission)ದಲ್ಲಿ ಕೇಂದ್ರ ಸರ್ಕಾರಿ ನೌಕರರು ಜುಲೈ 1ರಿಂದ ಶೇ. ಡಿಎ ಹೆಚ್ಚಳ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈಗ ಮತ್ತೊಮ್ಮೆ ತುಟ್ಟಿಭತ್ಯೆಯನ್ನು (ಡಿಎ) ಶೇ.28 ರಿಂದ ಶೇ.31 ಕ್ಕೆ ಹೆಚ್ಚಿಸುವ ಊಹಾಪೋಹಗಳು ಹರಿದಾಡುತ್ತಿವೆ.
ರೈತರ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ಅನುಕ್ರಮದಲ್ಲಿ ಸರ್ಕಾರವು ರೈತರಿಗೆ ಟ್ರ್ಯಾಕ್ಟರ್, ರಸಗೊಬ್ಬರ, ಬೀಜಗಳನ್ನು ಖರೀದಿಸಲು ಸಹಾಯಧನ ನೀಡುತ್ತಿದೆ. ಈ ಯೋಜನೆಗಳ ಲಾಭವನ್ನು ನೀವು ಹೇಗೆ ಪಡೆಯಬಹುದು ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಕರ್ನಾಟಕ ಮತ್ತು ಗುಜರಾತ್ ಹೊಸ ರೂಪಾಂತರದ ಒಮಿಕ್ರಾನ್ ಪ್ರಕರಣಗಳನ್ನು ವರದಿ ಮಾಡಿದ ನಂತರ, ಕೇಂದ್ರ ಸರ್ಕಾರವು ಈ ಹಿಂದೆ ಹೆಚ್ಚಿನ ಸಂಖ್ಯೆಯ COVID-19 ಪ್ರಕರಣಗಳನ್ನು ಹೊಂದಿರುವ ಆರು ರಾಜ್ಯಗಳಿಗೆ ಶನಿವಾರ ಪತ್ರ ಬರೆದಿದ್ದು, ಸೋಂಕಿನ ಹರಡುವಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ ಸಂಸತ್ತಿನ ಉಭಯ ಸದನಗಳಲ್ಲಿ ಮೊನ್ನೆ ಅಂಗೀಕಾರಗೊಂಡ ನಂತರವೂ ರೈತರ ಚಳವಳಿ ಮುಂದುವರೆದಿದೆ. ಕನಿಷ್ಠ ಬೆಂಬಲ ಬೆಲೆ (MSP) ಕುರಿತು ಕಾನೂನನ್ನು ಜಾರಿಗೊಳಿಸಬೇಕು ಎಂದು ರೈತರು ಕೇಂದ್ರ ಸರ್ಕಾರವನ್ನು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ರೈತರು ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟವನ್ನು ಕೊನೆಗೊಳಿಸಲು ಪ್ರಯತ್ನಗಳು ಪ್ರಾರಂಭವಾಗಿವೆ. ರೈತರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಮನಸ್ಸು ಮಾಡಿದೆ. ಈ ಬಗ್ಗೆ ರೈತರಿಂದ ಇನ್ನೂ ತೀರ್ಮಾನ ಆಗಿಲ್ಲ.
Omicron Variant: ಇದೀಗ ಭಾರತದಲ್ಲಿಯೂ ಕೂಡ ಮೂರನೇ ಡೋಸ್ (Booster Dose) ಕರೋನಾ ಲಸಿಕೆ (Coronavirus Vaccine) ನೀಡಲಾಗುವುದೇ? ಬಲ್ಲ ಮೂಲಗಳು ಹೇಳುವ ಪ್ರಕಾರ ಕೇಂದ್ರ ಸರ್ಕಾರ ಬೂಸ್ಟರ್ ಡೋಸ್ ಬಗ್ಗೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ದಕ್ಷಿಣ ಆಫ್ರಿಕಾದ (South Africa)ನಂತರ, ಅನೇಕ ದೇಶಗಳಲ್ಲಿ ಕಂಡುಬರುವ ಓಮಿಕ್ರಾನ್ ರೂಪಾಂತರವು (Coronavirus New Strain) ಕಳವಳವನ್ನು ಉಂಟುಮಾಡಿದೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ಶುಕ್ರವಾರ (ನವೆಂಬರ್ 19) 2023-24 ರ ವೇಳೆಗೆ ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆಯನ್ನು 200 ಕ್ಕಿಂತ ಹೆಚ್ಚು ಮಾಡಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಹೇಳಿದರು.
Aadhaar Latest News: ಸರ್ಕಾರ (Central Government) ಹೊರಡಿಸಿದ ಹೊಸ ನಿಯಮವು ಆಧಾರ್ ಹೊಂದಿರುವವರಿಗೆ ತನ್ನ ಯಾವುದೇ ಇ-ಕೆವೈಸಿ ಡೇಟಾ ಸಂಗ್ರಹಣೆಯನ್ನು ಏಜೆನ್ಸಿಗಳಿಗೆ ನಿರಾಕರುಸುವ ಹಕ್ಕನ್ನು ನೀಡುತ್ತದೆ. ಇಲ್ಲಿದೆ ಡೀಟೇಲ್ಸ್
ಕೋವಿಡ್ ಸಮಯದಲ್ಲಿ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ಎಲ್ಲಾ ಸೌಲಭ್ಯಗಳನ್ನು ಈಗ ರದ್ದುಗೊಳಿಸಲಾಗುತ್ತಿದೆ. ಈ ಎಲ್ಲಾ ರಿಯಾಯಿತಿಗಳು 8 ನವೆಂಬರ್ 2021 ರಿಂದ ಮುಕ್ತಾಯಗೊಳ್ಳಲಿವೆ. ಇನ್ನು ಸರ್ಕಾರಿ ನೌಕರರು ಪೂರ್ಣಾವಧಿ ಹಾಜರಾತಿಯನ್ನು ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು.
ನೌಕರರ ದೀಪಾವಳಿ ಬೋನಸ್ ಜತೆಗೆ ಡಿಎ ಮತ್ತು ಟಿಎ ಕೂಡ ಏರಿಕೆಯಾಗಿದೆ. ಇದರೊಂದಿಗೆ ತುಟ್ಟಿ ಭತ್ಯೆಯ ಹಿಂದಿನ ಬಾಕಿಯನ್ನೂ ಸಹ ನೀಡಲಾಗುತ್ತಿದೆ. ಕೇಂದ್ರ ನೌಕರರ ತುಟ್ಟಿ ಭತ್ಯೆ ಅಂದರೆ ಡಿಎ ಹೆಚ್ಚಳದ ಜತೆಗೆ ಮತ್ತೊಂದು ಭತ್ಯೆ ಕುರಿತು ಚರ್ಚೆ ನಡೆಯುತ್ತಿದ್ದು, ಜನವರಿಯಿಂದ ಅವರಿಗೆ ಅನುಕೂಲವಾಗಲಿದೆ.
7th Pay Commission Latest News - ದೀಪಾವಳಿಗೆ ಮುನ್ನವೇ ಕೇಂದ್ರ ಸರ್ಕಾರ ಎಲ್ಲಾ ಕೇಂದ್ರ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿದ ನಂತರ ಈಗ VDA ಹಣವನ್ನು ಹೆಚ್ಚಿಸಲಾಗಿದೆ.
ಮ್ಯಾಂಗನೀಸ್ ಓರ್ ಇಂಡಿಯಾ ಲಿಮಿಟೆಡ್ (MOIL) ನ ಎಲ್ಲಾ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಅಕ್ಟೋಬರ್ 31 ರ ಭಾನುವಾರದಂದು ದೀಪಾವಳಿ ಬೋನಸ್ 28,000 ರೂ.ಜೊತೆಗೆ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಉದ್ಯೋಗಿಗಳಿಗೆ ವೇತನದ ಪರಿಷ್ಕರಣೆಯನ್ನು ಮಾಡಲಾಗಿದೆ.
ದೀಪಾವಳಿ ಉಡುಗೊರೆಯಾಗಿ ತುಟ್ಟಿ ಭತ್ಯೆಯನ್ನು ಶೇ.3 ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದರೊಂದಿಗೆ 3 ತಿಂಗಳ ಬಾಕಿ ಕೂಡ ಬರುತ್ತದೆ. ಅಂದರೆ, ಈ ತಿಂಗಳು ನೌಕರರ ವೇತನದಲ್ಲಿ ಬಂಪರ್ ಹೆಚ್ಚಳವಾಗಲಿದೆ. ಈ ಘೋಷಣೆಯಿಂದ ಸಂಬಳ ಎಷ್ಟು ಹೆಚ್ಚಾಗುತ್ತದೆ ಗೊತ್ತಾ?
ಕೇಂದ್ರ ಸರ್ಕಾರವು ಶೇ.28 ರಷ್ಟನ್ನು ಶೇ.3 ರಷ್ಟು ಹೆಚ್ಚಿಸಿ ಅದು ಈಗ ಶೇ.31 ರಷ್ಟಾಗಿದೆ. ತುಟ್ಟಿ ಭತ್ಯ ಶೇ.31 ರಷ್ಟು ಹೆಚ್ಚಾದರೆ ನಿಮ್ಮ ಸಂಬಳ ಎಷ್ಟು ಹೆಚ್ಚಾಗುತ್ತದೆ ಇಲ್ಲಿದೆ ನೋಡಿ ಲೆಕ್ಕಾಚಾರ..
ಲಸಿಕೆ ವಿತರಣೆಯಲ್ಲಿ ಭಾರತ ಸಾಧಿಸಿದ ಪ್ರಗತಿಗೆ ವಿಶ್ವವೇ ಬೆರಗಾಗಿದೆ, ಜಾಗತಿಕ ಗಣ್ಯರೇ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ಸಿಗರು ಕೊಂಕು ನುಡಿಯುವುದರಲ್ಲಿ ತಲ್ಲೀನರಾಗಿದ್ದಾರೆ.
7th Pay Commission Latest News Today: ಕೇಂದ್ರ ನೌಕರರ ಮಾಸಿಕ ಮೂಲ ವೇತನವನ್ನು (Basic Salary) ಹೆಚ್ಚಿಸುವ ಬಗ್ಗೆ ಸರ್ಕಾರ (Central Government) ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಮೂಲ ವೇತನ ಏನಾಗಲಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿದೆ.
ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.