Independence Day 2023 guest list : ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ. ಅಲ್ಲದೆ, ರಾಷ್ಟ್ರವನ್ನುದ್ದೇಶಿಸಿ ಮಹತ್ವದ ಭಾಷಣ ಮಾಡುತ್ತಾರೆ. ಈ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಬರುತ್ತಿರುವವರು ಯಾರೆಂದು ಈಗ ತಿಳಿಯೋಣ ಬನ್ನಿ.
Supreme Court: ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಬಿ.ಎಡ್ ಪದವಿ ಪಡಿದವರು ಪ್ರಾಥಮಿಕ ತರಗತಿಗಳಿಗೆ ಬೋಧನೆಗೆ ಅಗತ್ಯವಾದ ಮೂಲಭೂತ ಶಿಕ್ಷಣದ ಮಿತಿಯನ್ನು ಹೊಂದಿರುವುದಿಲ್ಲ. ಹೀಗಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಸಾಧ್ಯವಾಗುವುದಿಲ್ಲ ಎಂಬುದಾಗಿ ಅಭಿಪ್ರಾಯಪಟ್ಟಿದೆ.
Congress Slams PM Narendra Modi: 2018ರಿಂದ 2023ರವರೆಗೆ ಪ್ರಧಾನಿ ಮೋದಿ ಫೋಟೋ ತೋರಿಸಲು ಖರ್ಚು ಮಾಡಿದ್ದು ಬರೋಬ್ಬರಿ 3,064 ಕೋಟಿ ರೂ. ಜನರ ಬೆವರಿನ ಹಣವನ್ನು ತನ್ನ ಪ್ರಚಾರಕ್ಕೆ ಬಳಸುವ ಮೋದಿಯನ್ನು ಪ್ರಧಾನಮಂತ್ರಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Tomato prices slashed: ದೇಶದಾದ್ಯಂತ ಟೊಮೇಟೊ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ಆಂಧ್ರಪ್ರದೇಶ ಹಾಗೂ ಕರ್ನಾಟಕದ ಮಾರುಕಟ್ಟೆಗಳಿಂದ ಟೊಮೇಟೊ ಖರೀದಿ ಮಾಡುವಂತೆ ಕೇಂದ್ರ ಸರ್ಕಾರವು ಸಹಕಾರ ಕ್ಷೇತ್ರದ ನಾಫೆಡ್ ಮತ್ತು ಎನ್ಸಿಸಿಎಫ್ಗೆ ನಿರ್ದೇಶಿಸಿತ್ತು.
Aadhaar-Ration Card Link: 2 ಅಥವಾ ಅದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವವರು ಮತ್ತು ಅನರ್ಹರು ಸಬ್ಸಿಡಿ ದರದಲ್ಲಿ ಸಿಗುವ ಪಡಿತರವನ್ನು ಪಡೆದು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ರೇಷನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ.
ಲಿಂಕ್ ಮಾಡಿಸದೇ ಇದ್ದರೆ ಪಾನ್ ಕಾರ್ಡ್ ಅಮಾನ್ಯ ನಾಳೆ ಮಿಸ್ ಆದ್ರೆ ಫೈನ್ 10 ಸಾವಿರಕ್ಕೆ ಏರಿಕೆ ಸಾಧ್ಯತೆ ಜೂನ್ 30ರಂದು ಕೊನೆ ಗಡುವು ನೀಡಿದ್ದ ಸರ್ಕಾರ ಈ ಬಗ್ಗೆ ನೋಟೀಸ್ ಜಾರಿ ಮಾಡಿದ್ದ ತೆರಿಗೆ ಇಲಾಖೆ ಆಧಾರ್-ಪಾನ್ ಲಿಂಕ್ ಮಾಡಿಸಲು ನಾಳೆಯೇ ಕೊನೆ ದಿನ! ಈ ಹಿಂದೆ ಮಾರ್ಚ್ 31 ಕೊನೆ ಗಡುವು ಇತ್ತು ಆ ಬಳಿಕ ಜೂನ್ 30ರವರೆಗೆ ಅವಧಿ ವಿಸ್ತರಿಸಲಾಗಿತ್ತು ಸದ್ಯ ಲಿಂಕ್ ಮಾಡಿಸಲು 1000 ರೂ ಫೈನ್ ಇದೆ ಇನ್ನೂ ಲಿಂಕ್ ಮಾಡಿಸದೇ ಇದ್ದರೆ ಪಾನ್ ಕಾರ್ಡ್ ಅಮಾನ್ಯ ಬ್ಯಾಂಕ್ ವಹಿವಾಟುಗಳಿಗೆ ಅತಿ ಮುಖ್ಯವಾಗಿ ಬೇಕು ಪಾನ್ ಕಾರ್ಡ್ ವಿವಿಧ ಮೂಲಗಳಲ್ಲಿ ಹೂಡಿಕೆ ಮಾಡಲೂ ಪಾನ್ ಕಾರ್ಡ್ ಕಡ್ಡಾಯ ಒಂದೊಮ್ಮೆ ಪಾನ್ ಕಾರ್ಡ್ ಆಮಾನ್ಯವಾದರೆ ಬಹುತೇಕ ಎಲ್ಲಾ ಆರ್ಥಿಕ ವಹಿವಾಟುಗಳಿಗೆ ಬ್ರೇಕ್
ಹೊಸ ಆದಾಯ ತೆರಿಗೆ ನಿಯಮಗಳು: ITR ಅನ್ನು ಸಲ್ಲಿಸುವ ಕೊನೆಯ ದಿನಾಂಕ ಹತ್ತಿರದಲ್ಲಿದೆ. ಕೇಂದ್ರ ಸರ್ಕಾರವು ಕೆಲವು ಆದಾಯದ ಮೇಲೆ ತೆರಿಗೆ ತೆಗೆದುಕೊಳ್ಳುವುದಿಲ್ಲವೆಂಬುದು ನಿಮಗೆ ತಿಳಿದಿದೆಯೇ? ಇಲ್ಲಿ ಯಾವ ಆದಾಯ ತೆರಿಗೆ ಮುಕ್ತವಾಗಿದೆ ಗೊತ್ತಾ?
ಪ್ರಣಾಳಿಕೆಯಲ್ಲಿ ಹೇಳಬೇಕಾದ್ರೆ ಮೈಮೇಲೆ ಜ್ಞಾನ ಇರಲಿಲ್ವಾ? ಕಾಂಗ್ರೆಸ್ ವಿರುದ್ಧ ಗದಗದಲ್ಲಿ ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ಗ್ಯಾರಂಟಿಗಳನ್ನು ಯಾರನ್ನ ಕೇಳಿ ಇವರು ಘೋಷಣೆ ಮಾಡ್ತಾರೆ? ಕೇಂದ್ರ ಸರ್ಕಾರಕ್ಕೆ ಕೇಳಿದ್ರಾ..? ಮೋದಿಯವರನ್ನ ಕೇಳಿದ್ರಾ..? ಕಾಂಗ್ರೆಸ್ ಜನರನ್ನ ಮರಳು ಮಾಡೋಕೆ ಎಲ್ಲ ಪ್ರಯತ್ನ ನಡೆಸಿದ್ರು
New Power Tariff Rule: 2024ರ ಏಪ್ರಿಲ್ 1ರಿಂದ 10 KW ಮತ್ತು ಅದಕ್ಕಿಂತ ಹೆಚ್ಚಿನ ಬೇಡಿಕೆಯನ್ನು ಹೊಂದಿರುವ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ToD ಸುಂಕವು ಅನ್ವಯಿಸುತ್ತದೆ. ಕೃಷಿ ಹೊರತುಪಡಿಸಿ ಎಲ್ಲಾ ಇತರ ವರ್ಗದ ಗ್ರಾಹಕರಿಗೆ ಹೊಸ ನಿಯಮವು 2025ರ ಏಪ್ರಿಲ್ 1ರಿಂದ ಅನ್ವಯಿಸುತ್ತದೆ.
New Rules On Electricity: ಗ್ರಾಹಕರ ವಿದ್ಯುತ್ ಬಿಲ್ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತರುತ್ತಿದ್ದು, ಇದರಿಂದ ನಿಮ್ಮ ವಿದ್ಯುತ್ ಬಿಲ್ ಗಣನೀಯವಾಗಿ ಕಡಿಮೆಯಾಗಲಿದೆ. ವಿದ್ಯುತ್ ದರ ನಿಗದಿಪಡಿಸಲು ‘ದಿನದ ಸಮಯ’ (ಟಿಒಡಿ) ನಿಯಮವನ್ನು ಸರ್ಕಾರ ಜಾರಿಗೆ ತರಲು ಹೊರಟಿದೆ.
ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ, ಆದರೆ ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ರಾಜ್ಯ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪ ರವರು ದೆಹಲಿಯಲ್ಲಿ ಇಂದು ತಿಳಿಸಿದರು.
ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಲು ಸರ್ಕಾರ ಯೋಚಿಸುತ್ತಿದೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೇಂದ್ರ ಸಚಿವ ಅಮಿತ್ ಶಾರೊಂದಿಗೆ ಈ ಸಂಬಂಧ ಮಾತುಕತೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಬೇರೆ ಬೇರೆ ಸಂಸ್ಥೆಗಳನ್ನೂ ಈ ಸಂಬಂಧ ಸಂಪರ್ಕಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಕ್ಕಿ ಅಸ್ತ್ರ ..!
ಪಡಿತರ ನೀಡಲು ನಿರಾಕರಣೆ ಮಾಡಿದನ್ನ ಖಂಡಿಸಿ ಪ್ರೊಟೆಸ್ಟ್
ಇಂದು ರಾಜ್ಯದ ಜಿಲ್ಲೆ ಜಿಲ್ಲೆಯಲ್ಲೂ ʻಕೈʼ ರೈಸ್ ರಾಜಕೀಯ
ಬಿಜೆಪಿ ನಾಯಕರ ವಿರುದ್ಧ ಹೋರಾಟಕ್ಕೆ ಮೆಗಾ ಪ್ಲ್ಯಾನ್..!
ಅಕ್ಕಿ ಅಸ್ತ್ರ ಪ್ರಯೋಗಿಸಿ ಬಿಜೆಪಿ ವಿರುದ್ಧ ಹೋರಾಟಕ್ಕೆ ಸ್ಕೆಚ್
ಸಚಿವ ವೆಂಕಟೇಶ್ ಮಾತನಾಡಿ, ಅಕ್ಕಿ ಕೊಡಲು ಮೊದಲು ಒಪ್ಪಿಗೆ ಕೊಟ್ಟಿದ್ದರು. ಬಳಿಕ, ಇದ್ದಕ್ಕಿದ್ದಂತೆ ನಿರಾಕರಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡಲು ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
7th Pay Commission: ಸ್ವಲ್ಪ ಸಮಯದ ಹಿಂದೆ ಒಡಿಶಾ ಸರ್ಕಾರವು ತನ್ನ ಉದ್ಯೋಗಿಗಳ ತುಟ್ಟಿಭತ್ಯೆಯನ್ನು ಶೇಕಡಾ 4 ರಷ್ಟು ಹೆಚ್ಚಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರದ ನಂತರ ಈಗ ರಾಜ್ಯದ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಈ ಹಿಂದೆ ಶೇ.39ರಷ್ಟಿದ್ದ ಭತ್ಯೆ ಶೇ.42ಕ್ಕೆ ಏರಿಕೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.