ಪಿಂಚಣಿ ಪಡೆಯುವವರ ಪಾಲಿಗೊಂದು ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಕೂಡ ಪಿಂಚಣಿ ಹೆಚ್ಚಳಕ್ಕಾಗಿ ಕಾಯುತ್ತಿದ್ದರೆ, ಛತ್ತೀಸ್ಗಢ ಸರ್ಕಾರ ತನ್ನ ನೌಕರರಿಗೆ ಭಾರಿ ಸಂತಸದ ಸುದ್ದಿ ಪ್ರಕಟಿಸಿದೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರದಿಂದ ಕೂಡ ನೌಕರರಿಗೆ ಹಲವು ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಇದೀಗ ನೌಕರರ ಪಿಂಚಣಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಮಸೂದೆ ಮಂಡನೆಯ ಮೂಲಕ ಪಿಂಚಣಿ ಹೆಚ್ಚಿಸಿರುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. ಇದರೊಂದಿಗೆ ಪ್ರಯಾಣ ಭತ್ಯೆಯನ್ನೂ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
7th Pay Commission Latest Update: ಕೇಂದ್ರ ಸರ್ಕಾರಿ ನೌಕರರ ಪಾಲಿಗೆ ಸಂತಸದ ಸುದ್ದಿ ಪ್ರಕಟವಾಗಿದೆ. ಸುದೀರ್ಘ ಕಾಯುವಿಕೆಯ ಬಳಿಕ ಕೇಂದ್ರ ಸರ್ಕಾರ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಹಸಿರು ನಿಶಾನೆ ತೋರಲು ನಿರ್ಧರಿಸಿದೆ. ಆದರೆ, ಕ್ಯಾಬಿನೆಟ್ ನಲ್ಲಿ ಇದನ್ನು ಮೊದಲು ಅನುಮೋದಿಸಬೇಕಾಗಿದೆ. ಮಾರ್ಚ್ ತಿಂಗಳ ವೇತನದಲ್ಲಿ ಇದನ್ನು ಪಾವತಿಸಲಾಗುವುದು ಎಂದು ನಮ್ಮ ವಾಣಿಜ್ಯ ಸುದ್ದಿಗಳನ್ನು ಪ್ರಕಟಿಸುವ ವೆಬ್ಸೈಟ್ ಆಗಿರುವ ಜೀ ಬಿಸಿನೆಸ್ ನಲ್ಲಿ ಪ್ರಕಟಗೊಂಡ ವರದಿಯಲ್ಲಿ ಹೇಳಲಾಗಿದೆ.
Free Ration Scheme : ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ (ಮೋದಿ ಸರ್ಕಾರ) ಬಡವರು ಮತ್ತು ನಿರ್ಗತಿಕರಿಗೆ ಉಚಿತ ಪಡಿತರವನ್ನು ನೀಡುತ್ತಿದೆ, ಆದರೆ ಈಗ ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ ಸಿಕ್ಕಿದೆ.
Senior Citizen Saving Scheme: ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವತಿಯಿಂದ ಹಲವು ಯೋಜನೆಗಳನ್ನು ನಡೆಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ಮೋದಿ ಸರ್ಕಾರ ಹಲವು ರೀತಿಯ ಸವಲತ್ತುಗಳನ್ನು ನೀಡಿದೆ. ಪ್ರಸ್ತುತ ಮೋದಿ ಸರ್ಕಾರ ಹಿರಿಯ ನಾಗರಿಕರಿಗೆ 70,500 ರೂ.ನೀಡುವುದಾಗಿ ಘೋಷಿಸಿದೆ.
ಈ ಬಾರಿ ಕೇಂದ್ರ ನೌಕರರಿಗೆ ತುಟ್ಟಿಭತ್ಯೆ (ಡಿಎ) ಘೋಷಿಸಿಲ್ಲ. ಆದರೆ ಹೋಳಿ ಹಬ್ಬದಂದು ಮೋದಿ ಸರ್ಕಾರ ಎಲ್ಲಾ ಕೇಂದ್ರ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದೆ. ನೌಕರರಿಗೆ ವಿಶೇಷ ಹಬ್ಬದ ಮುಂಗಡ ಯೋಜನೆ ನೀಡಲು ಸರ್ಕಾರ ಘೋಷಣೆ ಮಾಡಿದೆ.
Ration Card Update: ಪಡಿತರ ಚೀಟಿ ಫಲಾನುಭವಿಗಳಿಗೊಂದು ಭಾರಿ ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಕೂಡ ಉಚಿತ ಪಡಿತರ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದರೆ, ಇದೀಗ ಸರಕಾರ ನಿಮಗಾಗಿ ಮತ್ತೊಂದು ವಿಶೇಷ ಯೋಜನೆಯನ್ನು ರೂಪಿಸುತ್ತಿದ್ದು, ಇದರ ಅಡಿಯಲ್ಲಿ ಉಚಿತ ಗೋಧಿ, ಅಕ್ಕಿ ಹೊರತುಪಡಿಸಿ ಇತರೆ ಸರಕುಗಳನ್ನು ಕೂಡ ಉಚಿತವಾಗಿ ನೀಡಲಾಗುವುದು ಎನ್ನಲಾಗಿದೆ.
ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
PPF Scheme : ಇಂತಹ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಇದರ ಅಡಿಯಲ್ಲಿ ಜನ ಭಾರಿ ಲಾಭ ಕೂಡ ಪಡೆಯುತ್ತಿದ್ದಾರೆ. ಸರ್ಕಾರ ಈಗ ಪಿಪಿಎಫ್ ಯೋಜನೆ ಬಗ್ಗೆ ಸಾಕಷ್ಟು ಮಾಹಿತಿ ನೀಡಿದೆ.
Cooking cylinder: ಕೇಂದ್ರ ಸರ್ಕಾರ ಇಷ್ಟು ದಿವಸ ಅಡುಗೆ ಸಿಲಿಂಡರ್ ದರ ಏರಿಸಿ ಮಧ್ಯಮ ವರ್ಗದವರನ್ನು ಸಂಕಷ್ಟ ಸಿಲುಕಿಸಿತ್ತು . ಏರಿಕೆ ಬೆನ್ನಲ್ಲೇ ಇದೀಗ ಮತ್ತೊಂದು ಶಾಕ್ ನೀಡಿದೆ.ದುನಿಯಾ ಮತ್ತಷ್ಟು ದುಬಾರಿಯಾಗೋ ಮುನ್ಸೂಚನೆ ನೀಡಿದೆ.
Important information about 500 rupee note by RBI : ಕೆಲವು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಣವನ್ನು ಕೈಗೊಂಡಿತ್ತು. ಅಂದಿನಿಂದ ಕರೆನ್ಸಿ ನೋಟುಗಳಿಗೆ ಸಂಬಂಧಿಸಿದಂತೆ ನಾನಾ ರೀತಿಯ ಸುದ್ದಿಗಳು ಪ್ರಕಟವಾಗುತ್ತಿವೆ. ಸದ್ಯ 500 ರೂಪಾಯಿ ನೋಟಿನ ಬಗ್ಗೆ ಹಲವು ಸುದ್ದಿಗಳಿವೆ.
DA Hike : ನಿಮ್ಮ ಕುಟುಂಬದಲ್ಲಿ ಕೇಂದ್ರ ಉದ್ಯೋಗಿ ಇದ್ದರೆ ಅಥವಾ ನೀವೇ ಕೇಂದ್ರ ಸರ್ಕಾರಿ ನೌಕರರಾಗಿದ್ದರೆ, ನಿಮಗೆ ಒಳ್ಳೆಯ ಸುದ್ದಿ ಇದೆ. ಈ ಶುಭ ಸುದ್ದಿಯು ಕೇಂದ್ರ ನೌಕರರ 18 ತಿಂಗಳ ಬಾಕಿ ಇರುವ ಡಿಎಗೆ ಸಂಬಂಧಿಸಿದ್ದಾಗಿದೆ.
7th Pay commission : ದೇಶದ ಲಕ್ಷಾಂತರ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹೋಳಿಗೂ ಮುನ್ನವೇ ಭರ್ಜರಿ ಗಿಫ್ಟ್ ಸಿಕ್ಕಿದೆ. ಸರ್ಕಾರ ನೌಕರರ ವೇತನ ಮತ್ತೆ ಹೆಚ್ಚಿಸಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಕೇಂದ್ರ ಸರ್ಕಾರವು ಪ್ರಸಕ್ತ ವರ್ಷ 3,39,600 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳನ್ನು ನಡೆಸುವ ಗುರಿ ನೀಡಿತ್ತು. ಈಗಾಗಲೇ 4,28,451 ಶಸ್ತ್ರಚಿಕಿತ್ಸೆ ಮಾಡಿ ಒಟ್ಟಾರೆ ಶೇ.126 ರಷ್ಟು ಸಾಧನೆ ಮಾಡಲಾಗಿದೆ. ಎನ್.ಜಿ.ಒ, ವೈದ್ಯಕೀಯ ಕಾಲೇಜುಗಳು, ಇತರೆ ವಲಯಗಳಲ್ಲಿಯೂ ಉತ್ತಮ ಸಾಧನೆಯಾಗಿದೆ. ರಾಜ್ಯದಲ್ಲಿ ಅಂಧತ್ವ ನಿವಾರಣೆ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತಿದೆ ಎಂದು ಸಚಿವರು ವಿವರಿಸಿದ್ದಾರೆ
Old Pension Scheme : ದೇಶದೆಲ್ಲೆಡೆ ಹಳೆಯ ಪಿಂಚಣಿ ವ್ಯವಸ್ಥೆಗೆ ಬೇಡಿಕೆ ಹೆಚ್ಚುತ್ತಿದೆ. ಹೊಸ ಪಿಂಚಣಿ ವ್ಯವಸ್ಥೆಗೆ ಹೋಲಿಸಿದರೆ, ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿಗೆ ಬೇಡಿಕೆ ಇದೆ. ಹಾಗೆ, ಅನೇಕ ರಾಜ್ಯಗಳು ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಹಳೆಯ ಪಿಂಚಣಿ ಯೋಜನೆಯನ್ನು (OPS) ಜಾರಿಗೆ ತಂದಿವೆ.
ನಿಮ್ಮ ಮಗುವೂ ಸರ್ಕಾರದಿಂದ ಪಿಪಿಎಫ್ ಖಾತೆಯ ಸೌಲಭ್ಯವನ್ನು ಕೂಡ ಪಡೆಯಲಿದೆ. ಪಿಪಿಎಫ್ನಲ್ಲಿ ಹಿರಿಯರು ಅನೇಕ ಪ್ರಯೋಜನಗಳನ್ನು ಪಡೆಯುವ ವಿಧಾನವಾಗಿದೆ. ಹಾಗೆ, ಮಕ್ಕಳು ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ನಿಮ್ಮ ಮಗುವಿನ ಸಾರ್ವಜನಿಕ ಭವಿಷ್ಯ ನಿಧಿ ಖಾತೆಯನ್ನು ಸಹ ನೀವು ತೆರೆಯಬಹುದು.
Modi Government : ಹಣದುಬ್ಬರ ತಗ್ಗಿಸಲು ಕೇಂದ್ರದ ಮೋದಿ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಏತನ್ಮಧ್ಯೆ, ಹೆಚ್ಚಿದ ಗೋಧಿ ಮತ್ತು ಹಿಟ್ಟಿನ ಬೆಲೆಗಳು ಸಹ ಸರ್ಕಾರದ ಗಮನದಲ್ಲಿದೆ, ಅದರ ಮೇಲೆ ಮೋದಿ ಸರ್ಕಾರ ಈಗ ಕ್ರಮ ಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.