Abhishek Ambaresh: ನಟ ಅಭಿಷೇಕ್ ಅಂಬರೀಶ್ ಯೂಟ್ಯೂಬ್ ಚಾನೆಲ್ಗಳಿಗೆ ಸಂದರ್ಶನ ನೀಡುತ್ತಿದ್ದು, ಇತ್ತೀಚೆಗೆ ಒಂದು ಸಂದರ್ಶನದಲ್ಲ್ರಿ ದರ್ಶನ್ ಸಿನಿಮಾ ವಿಲನ್ ಆಗಿ ನಟಿಸುತ್ತೀರಾ? ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಇದಕ್ಕೆ ಅಭಿ ಉತ್ತರ ಏನಿತ್ತು? ತಿಳಿಯೋಕೆ ಮುಂದೆ ಓದಿ.
Bad Manners: ದುನಿಯಾ ಸೂರಿ ಹಾಗೂ ಅಭಿಷೇಕ್ ಅಂಬರೀಶ್ ಕಾಂಬಿನೇಷನ್ನಲ್ಲಿ ಬರ್ತಿರೋ 'ಬ್ಯಾಡ್ ಮ್ಯಾನರ್ಸ್' ಸಿನಿಮಾ ಬಹಳ ನಿರೀಕ್ಷೆ ಹುಟ್ಟಾಕ್ಕಿದ್ದು, ಚಿತ್ರದ ಟೀಸರ್, ಸಾಂಗ್ಸ್ ರಿಲೀಸ್ ಆಗಿ ಗಮನ ಸೆಳೆದಿದೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೈಲರ್ ಲಾಂಚ್ ಮಾಡಿ 'ಬ್ಯಾಡ್ ಮ್ಯಾನರ್ಸ್' ಪ್ರಮೋಷನ್ಗೆ ದೊಡ್ಡಮಟ್ಟದಲ್ಲಿ ಕಿಕ್ ಸ್ಟಾರ್ಟ್ ಕೊಡಲಿದ್ದಾರೆ.
D 57: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಸಿನಿಮಾ ಮುಹೂರ್ತ ಸದ್ದಿಲ್ಲದೆ ನೆರವೇರಿದೆ. ಹಾಗಾದ್ರೆ ಈ ಚಿತ್ರದ ಟೈಟಲ್ ಏನು? ಯಾವ ನಿರ್ದೇಶಕ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ? ಇದೆಲ್ಲವುದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ಓದಿ.
Dhruva Sarja and Darshan : ನಟ ದರ್ಶನ್ ಮತ್ತು ಧ್ರುವ ಸರ್ಜಾ ಕಾವೇರಿ ಪ್ರತಿಭಟನಾ ವೇದಿಕೆಯ ಮೇಲೆ ಇಬ್ಬರು ಅಕ್ಕಪಕ್ಕ ಪಕ್ಕದಲೇ ಇದ್ದರೂ ಒಬ್ಬರಿಗೊಬ್ಬರು ಮಾತನಾಡುವುದಿರಲಿ ನೋಡಲೇ ಇಲ್ಲ. ಅಲ್ಲದೆ ದರ್ಶನ್ ಸಭೆ ಉದ್ದೇಶಿಸಿ ಮಾತನಾಡಿದ ನಂತರ ಧ್ರುವ ವೇದಿಕೆಯಿಂದ ಏಕಾಎಕಿ ಕೆಳಗಿಳಿದು ಹೋದರು. ಇದರಿಂದಾಗಿ ಇಬ್ಬರ ನಡುವೆ ಏನೋ ನಡೆದಿದೆ ಎಂಬುವುದು ಸ್ಪಷ್ಟವಾಗಿತ್ತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂದಿನ ಸಿನಿಮಾಗಾಗಿ ದೇಹದ ತೂಕ ಕಂಪ್ಲೀಟ್ ಆಗಿ ಇಳಿಸಿ ಯಂಗ್ ಆಂಡ್ ಎನರ್ಜಿಟಿಕ್ ಕಾಣಿಸಲು ಸಕಲ ರೀತಿಯಲ್ಲೂ ಸಿದ್ಧತೆ ನಡೆಸುತ್ತಿದ್ದಾರೆ. ಈ ಖುಷಿ ಸುದ್ದಿಯನ್ನ ಕೇಳಿದ ಅವರ ಅಭಿಮಾನಿಗಳು ಸಖತ್ ಹ್ಯಾಪಿ ಆಗಿದ್ದಾರೆ.
ಒಂದಷ್ಟು ತಿಂಗಳುಗಳಿಂದ ಡಿ ಬಾಸ್ ದರ್ಶನ್ ಕುಂತರೂ ತಪ್ಪು, ನಿಂತರೂ ತಪ್ಪು ಅನ್ನೋ ಲೆವೆಲ್ಲಿಗೆ ಸುದ್ದಿಯಾಗುತ್ತಿದ್ದಾರೆ. ಈ ಬಗ್ಗೆ ಜೀ ಕನ್ನಡ ನ್ಯೂಸ್ ದರ್ಶನ್ ಆಪ್ತರನ್ನ ಕೇಳಿದ ಸಂದರ್ಭದಲ್ಲಿ ಅವರುಗಳು ಹೇಳಿದಿಷ್ಟು.
Kranti Movie Review: ಕ್ರಾಂತಿ ಸಿನಿಮಾದಲ್ಲಿ ಡಿ ಬಾಸ್ ದರ್ಶನ್ ತುಂಬಾ ಡಿಫರೆಂಟ್ ಆಗೇ ಕಾಣಿಸಿದ್ದಾರೆ. ಪಾತ್ರದ ಒಳ ಹೊಕ್ಕಿ ಆ ಪಾತ್ರಕ್ಕೆ ಜೀವ ತುಂಬಿದ್ದಾರೆ. ನಮ್ಮ ನೆಲ, ಭಾಷೆ, ರಾಜ್ಯದ ಸರ್ಕಾರಿ ಶಾಲೆಗಳ ಸ್ಥಿತಿಗತಿ ಬಗ್ಗೆ ಚಿತ್ರದ ಕಥೆ ಹೆಣೆಯಲಾಗಿದ್ದು ಒಂದು ಉತ್ತಮ ಸಂದೇಶ ಸಾರುವ ಸಿನಿಮಾ ಇದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.