ರಾಜ್ಯದಲ್ಲಿ ಮತಬೇಟೆಗೆ ಪ್ರಿಯಾಂಕಗಾಂಧಿ ಮತ್ತೆ ಬರ್ತಿದ್ದು ಮೂರು ಕಡೆ ಸಮಾವೇಶ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲಿದೆ.ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮತ್ತೊಂದು ಗ್ಯಾರೆಂಟಿ ಘೋಷಣೆ ಸಾಧ್ಯತೆಯಿದೆ. ಸಂಜೆ ಚಿಂತಾಮಣಿ ಸಂಜೆ ಹೊಸಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮತ ಮತಬೇಟೆ ನಡೆಸಲಿದ್ದಾರೆ.
Karnataka Assembly Elections : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ವಿಷ ಸರ್ಪ ಎಂದಿದ್ದಾರೆ. ಮನೆ ಕೊಟ್ಟ, ಅಕ್ಕಿ ನೀಡಿದ, ಶೌಚಾಲಯ ಕೊಟ್ಟ, ಭಾರತವನ್ನು ಅಭಿವೃದ್ಧಿಗೊಳಿಸುತ್ತಿರುವ ಪ್ರಧಾನಿ ಮೋದಿ ವಿಷ ಸರ್ಪವೇ..?
Karnataka Assembly Election: ಬಿಜೆಪಿಗರಿಗೆ 40 ಎಂಬ ಸಂಖ್ಯೆ ಮೇಲೆ ಬಲು ಪ್ರೀತಿ, 40 ಅಂದರೆ ಇಷ್ಟ. ಆದ್ದರಿಂದ 40 ಸ್ಥಾನಗಳನ್ನು ಮಾತ್ರ ಈ ಚುನಾವಣೆಯಲ್ಲಿ ಅವರಿಗೆ ಕೊಡಿ, ನಮಗೆ 150 ಸ್ಥಾನ ಕೊಡಿ, ಅಲ್ಪ ಬಹುಮತದ ಸರ್ಕಾರ ಬಂದರೆ 40% ಹಣದಿಂದ ಕಳ್ಳತನದಿಂದ ಅಧಿಕಾರ ಹಿಡಿಯುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಚಾಮರಾಜನಗದಲ್ಲಿಂದು ರಾಹುಲ್ ಗಾಂಧಿ ಭರ್ಜರಿ ಪ್ರಚಾರ. ಒಂದೇ ದಿನ.. ನಾಲ್ಕು ಕ್ಷೇತ್ರ.. ರಾಹುಲ್ ಗಾಂಧಿ ಮತಶಿಕಾರಿ. ರಾಹುಲ್ ಗಾಂಧಿಗೆ ಮಲ್ಲಿಕಾರ್ಜುನ್ ಖರ್ಗೆ.. ಸ್ಥಳೀಯರ ಸಾಥ್. ಬೆಳಗ್ಗೆ ಹನೂರು.. ಮಧ್ಯಾಹ್ನ ಕೊಳ್ಳೇಗಾಲ.. ಚಾಮರಾಜನಗರ, ಸಂಜೆ 6 ಗಂಟೆಗೆ ಗುಂಡ್ಲುಪೇಟೆಯಲ್ಲಿ ರಾಹುಲ್ ಮತಯಾಚನೆ. ಪ್ರಚಾರದ ಜೊತೆ ಚಾಮರಾಜನಗರದಲ್ಲಿ ರಾಹುಲ್ ಸಮಾವೇಶ.
Karnataka assembly Election: ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಾಜಿ ಶಾಸಕ ವಾಟಾಳ್ ನಾಗರಾಜ್, ಚಾಮರಾಜನಗರದ ಮಾರಿಗುಡಿ ಬೀದಿಯಲ್ಲಿನ ಹಣ್ಣು ಮಾರಾಟಗಳ ಗಾಡಿಗಳಲ್ಲಿ ಕುಳಿತು ಮಾವು, ಸೇಬು, ಬಾಳೆ ಮಾರಾಟ ಮಾಡಿ ಮತಬೇಟೆ ನಡೆಸಿದರು.
Karnataka Assembly Election 2023: ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಗೆ ನಾಮಪತ್ರ ವಾಪಸ್ ಪಡೆಯಲು ಒತ್ತಡ ಹೇರಿದ್ದ ಆರೋಪದಡಿ ಕ್ರಮಕ್ಕೆ ಆಗ್ರಹಿಸಿ ಸಚಿವ ವಿ.ಸೋಮಣ್ಣ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ನೀಡಿತ್ತು.
ನನಗೆ ಯಾರೂ ಮಾಲೆ ಹಾಕಬೇಡಿ; ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಗೆಲುವಿನ ಮಾಲೆ ಹಾಕಿ- ಭಾರತ್ ಜೋಡೋ ಯಾತ್ರೆಯ ಫೂರ್ವಭಾವಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್
19 ವರ್ಷಗಳ ಬಳಿಕ ಹಬ್ಬವು ಗ್ರಾಮದಲ್ಲಿ ನಡೆದಿದ್ದು ವ್ಯಕ್ತಿ 7-8 ತಾಸು ಉಸಿರಾಟ ನಿಲ್ಲಿಸಿ ಮತ್ತೇ ಬದುಕುತ್ತಾನೆಂಬ ನಂಬಿಕೆ ಇಲ್ಲಿನ ಜನರದ್ದಾಗಿದ್ದು ಮೇಲ್ನೋಟಕ್ಕೆ ವ್ಯಕ್ತಿ ಜೀವ ಕಳೆದುಕೊಂಡು ತಾಸುಗಟ್ಟಲೇ ಬಳಿಕ ಮತ್ತೇ ಬದುಕಿಬಂದಂತೆ ಕಂಡುಬಂದಿದೆ.
ಸೀಗಮಾರಮ್ಮ ದೇವಾಲಯದ ಅರ್ಚಕರು, ಸೀಗೆ ಮಾರಮ್ಮನ ಒಕ್ಕಲಿನ ವ್ಯಕ್ತಿಯೊಬ್ಬರ ಎದೆ ಮೇಲೆ ಕಾಲಿಟ್ಟಾಗ ಅವರ ಪ್ರಾಣ ಪಕ್ಷಿ ಹಾರಿಹೋಗಲಿದ್ದು ಬಳಿಕ ಆ ವ್ಯಕ್ತಿಯ ಶವ ಮೆರವಣಿಗೆ ರೀತಿ ನಡೆಸಲಾಗುತ್ತದೆ. ಮೆರವಣಿಗೆ ಎಲ್ಲ ಮುಗಿದ ಬಳಿಕ ದೇವಿಯ ತೀರ್ಥವನ್ನು ಪ್ರೋಕ್ಷಣೆ ಮಾಡಿದಾಗ ವ್ಯಕ್ತಿಗೆ ಮತ್ತೆ ಜೀವ ಬರುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.