Mahesh Babu : ತೆಲುಗು ಚಿತ್ರರಂಗದಲ್ಲಿ ಸ್ಟಾರ್ ಹೀರೋಗಳಲ್ಲಿ ಒಬ್ಬರಾದ ಮಹೇಶ್ ಬಾಬು ಓದಿದ್ದು ಚೆನ್ನೈನಲ್ಲಿ, ತಂದೆ ಕೃಷ್ಣ ಅವರನ್ನು ಪಾಲಿಸಿಕೊಂಡು, ಸೂಪರ್ ಸ್ಟಾರ್ ಆದರು. ಮಹೇಶ್ ಬಾಬು ಅವರೊಂದಿಗೆ ಚೆನ್ನೈ ನಲ್ಲಿ ಈ ಇಬ್ಬರು ನಟರು ಒಟ್ಟಿಗೆ ಕಲಿತಿದ್ದರಂತೆ! ಅವರಿಬ್ಬರು ಸದ್ಯಕ್ಕೆ ಕಾಲಿವುಡ್ ಇಂಡಸ್ಟ್ರಿಯ ಬಹುದೊಡ್ಡ ನಟರು.
IPL 2024 Final : ಕೆಕೆಆರ್ ಹಾಗೂ ಎಸ್ ಆರ್ ಹೆಚ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಪ್ಯಾಟ್ ಕಮ್ಮಿನ್ಸ್ ಚೆನ್ನೈ ಬೀಚ್ ನಲ್ಲಿ ಐಪಿಎಲ್ ಟ್ರೋಫಿಯೊಂದಿಗೆ ಪೋಸ್ ನೀಡಿರುವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ
Indian Premier League 2024: ಚೆನ್ನೈನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ಹೈದರಾಬಾದ್ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯಕ್ಕೆ ರಾಜಸ್ಥಾನ್ ತಂಡದ ಯಾರೊಬ್ಬ ಆಟಗಾರರು ಆರಾಮವಾಗಿಲ್ಲವೆಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.
Weight loss surgery: ವೈದ್ಯರು ಚಿಕಿತ್ಸೆ ನೀಡಿದ ಕೆಲವೇ ದಿನಗಳಲ್ಲಿ ಹೇಮಚಂದ್ರನ್ ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿತ್ತು. ಶಸ್ತ್ರಚಿಕಿತ್ಸೆಗೆ 8 ಲಕ್ಷ ರೂ. ಖರ್ಚು ಮಾಡಿದರೂ ಆತ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾನೆ.
Prabhas Luxury House: ತೆಲುಗು ಚಿತ್ರರಂಗದ ನಟ ಡಾರ್ಲಿಂಗ್ ಪ್ರಭಾಸ್ ತಾವು ಚಿತ್ರೀಕರಣಕ್ಕಾಗಿ ಲಂಡನ್ಗೆ ತೆರಳಿದಾಗ, ತಾವು ಅಲ್ಲಿ ಉಳಿದುಕೊಳ್ಳುತ್ತಿದ್ದ ಐಷಾರಾಮಿ ಮನೆಯನ್ನು ಕೋಟಿ ಕೋಟಿ ಹಣ ಹೂಡಿ ಖರೀಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Indian Premier League 2024: 24 ವರ್ಷದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್ಮನ್ ಅನುಜ್ ರಾವತ್ ಐಪಿಎಲ್ 2024ರ ಉದ್ಘಾಟನಾ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದ್ದಾರೆ. ಬಿರುಸಿನ ಬ್ಯಾಟಿಂಗ್ ಮಾಡಿ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ ಗಳ ಬೆವರಿಳಿಸಿದ್ದಾರೆ. ಈ ಬ್ಯಾಟ್ಸ್ಮನ್ 48 ರನ್ಗಳ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ RCB ತಂಡವು ಗೌರವಾನ್ವಿತ ಮೊತ್ತ ಗಳಿಸಲು ನೆರವಾದರು.
CSK vs RCB, IPL 2024: ಚೆನ್ನೈನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್(IPL) ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿವೆ.
IPL GK Quiz: For You: ಇಂದು ನಾವು ನಿಮಗಾಗಿ ಐಪಿಎಲ್ ಟೂರ್ನಿಯ ಬಗ್ಗೆ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
CSK vs RCB, IPL 2024: ಟೂರ್ನಿ ಆರಂಭಕ್ಕೂ ಮುನ್ನವೇ ಚೆನ್ನೈ ತಂಡದ ನಾಯಕತ್ವ ಸ್ಥಾನದಿಂದ ಧೋನಿ ಕೆಳಗಿಳಿದಿದ್ದು, ಋತುರಾಜ್ ಗಾಯಕ್ವಾಡ್ ಕ್ಯಾಪ್ಟನ್ ಆಗಿ ತಂಡವನ್ನು ಮುನ್ನೆಡೆಸುತ್ತಿದ್ದಾರೆ. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ರೋಚಕ ಸೆಣಸಾಟ ನಡೆಯುವ ಸಾಧ್ಯತೆ ಇದೆ.
MS Dhoni has handed over CSK captaincy: ಐಪಿಎಲ್ 2024 ಆರಂಭಕ್ಕೂ ಒಂದು ದಿನ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಕಹಿ ಸುದ್ದಿ ನೀಡಿದ್ದು.. ಎಂಎಸ್ ಧೋನಿ ನಾಯಕತ್ವ ಯುಗಾಂತ್ಯವಾಯಿತು.. ಚೆನ್ನೈ ತಂಡದ ನೂತನ ನಾಯಕರಾಗಿ ರುತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ.
Vande bharat express : ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸರಿಸುಮಾರು 350 ಕಿಲೋಮೀಟರ್ ದೂರದಲ್ಲಿರುವ ಚೆನ್ನೈಗೆ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಸಂಚರಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
Rajanikanth Constructs Hospital: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ತಮಿಳುನಾಡಿನಲ್ಲಿ 12 ಎಕರೆಯ ಜಾಗವನ್ನು ಬಡವರಿಗಾಗಿ ಆಸ್ಪತ್ರೆ ನಿರ್ಮಾಣ ಮಾಡಲು ಖರೀದಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.