ಪ್ರಸ್ತುತ ಛತ್ತೀಸ್ಗಡ್ ದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಲವಂತದ ಧಾರ್ಮಿಕ ಮತಾಂತರದ ಘಟನೆಗಳು ಹೆಚ್ಚಾಗಿದೆ ಎಂದು ಬಿಜೆಪಿ ಆರೋಪಿಸಿದ ನಂತರ,ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು, ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದವು ಎಂದು ತಿರುಗೇಟು ನೀಡಿದ್ದಾರೆ.
ಕರೋನಾ ವೈರಸ್ನ ಎರಡನೇ ತರಂಗದ ನಡುವೆ, ಛತ್ತೀಸ್ಗಢದ ಬುಡಕಟ್ಟು ಪ್ರದೇಶಕ್ಕೆ ಸರ್ಕಾರವು ಒಂದು ವಿಶಿಷ್ಟ ಘೋಷಣೆ ಮಾಡಿದೆ. ಗೊರೆಲ್ಲಾ-ಪೆಂಡ್ರಾ-ಮಾರ್ವಾಹಿ ಜಿಲ್ಲೆಯಲ್ಲಿ ಲಸಿಕೆ ಪಡೆಯದ ಯಾವುದೇ ಅಧಿಕಾರಿ ಅಥವಾ ಉದ್ಯೋಗಿಗೆ ಜೂನ್ ತಿಂಗಳಿಗೆ ಸಂಬಳ ನೀಡಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಐಸಿಸಿ ಸಂಶೋಧನಾ ವಿಭಾಗದ ಲೆಟರ್ ಹೆಡ್ ಅನ್ನು ನಕಲಿ ಮಾಡಿ ಸುಳ್ಳು ವಿಷಯವನ್ನು ಮುದ್ರಿಸಿದ ಆರೋಪದ ಮೇಲೆ ಛತ್ತೀಸ್ಗಡದಲ್ಲಿ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮನ್ ಸಿಂಗ್ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಛತ್ತೀಸ್ಗಡ್ ಸರ್ಕಾರ ಕೋವಿಡ್ -19 ಲಾಕ್ಡೌನ್ ಅನ್ನು ಮೇ 31 ರವರೆಗೆ ವಿಸ್ತರಿಸುವಂತೆ ಎಲ್ಲಾ 28 ಜಿಲ್ಲೆಗಳ ಅಧಿಕಾರಿಗಳಿಗೆ ಕೋರಿದೆ ಎಂದು ಅಧಿಕಾರಿಯೊಬ್ಬರು ಶನಿವಾರ (ಮೇ 15) ತಿಳಿಸಿದ್ದಾರೆ.ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ಹೆಚ್ಚಿನ ಪ್ರದೇಶಗಳಲ್ಲಿ ಮೇ 15 ರ ಮಧ್ಯರಾತ್ರಿಯಲ್ಲಿ ಕೊನೆಗೊಳ್ಳಲಿದೆ.
ಮೇ 1 ರಿಂದ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ಅಭಿಯಾನ ಮೇ 1 ರಿಂದ ಆರಂಭವಾಗಲಿದೆ. ಆದರೆ ಈ ಮಧ್ಯೆ 4 ರಾಜ್ಯಗಳಲ್ಲಿ ಮೇ 1 ರಿಂದ ಎಲ್ಲರಿಗೂ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.
ಈಗಾಗಲೇ ಎರಡನೇ ಅಲೆಗೆ ತುತ್ತಾದ ದೇಶಗಳಿಂದ ಕಲಿಯುವ ಮೂಲಕ ಭಾರತ ಕರೋನವೈರಸ್ ಬಿಕ್ಕಟ್ಟನ್ನು ಉತ್ತಮವಾಗಿ ನಿರ್ವಹಿಸಬಹುದಿತ್ತು ಎಂದು ಛತ್ತೀಸ್ಗಡ್ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಹೇಳಿದ್ದಾರೆ.
ಪ್ರತಿದಿನ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಈಗ ಕೇಂದ್ರದ ಸಾರ್ವಜನಿಕ ಆರೋಗ್ಯ ತಜ್ಞರು ಮತ್ತು ವೈದ್ಯರನ್ನು ಒಳಗೊಂಡಿರುವ ತಂಡವು ಮಹಾರಾಷ್ಟ್ರ, ಪಂಜಾಬ್ ಮತ್ತು ಛತ್ತೀಸ್ಗ ಡಕ್ಕೆ ಕಳುಹಿಸಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
Bijapur-Sukma Naxal Encounter Updates - ಛತ್ತಿಸ್ಗಡ್ ದ ನಕ್ಸಲ್ ಪ್ರಭಾವಿತ ಬಿಜಾಪುರ್ ಹಾಗೂ ಸುಕ್ಮಾ ಜಿಲ್ಲೆಗಳ ಗಡಿಭಾಗದಲ್ಲಿ ನಕ್ಸಲರ ವಿರುದ್ಧ ನಡೆದ ಎನ್ಕೌಂಟರ್ ನಲ್ಲಿ ಇಂದು ಅಂದರೆ ಭಾನುವಾರ ಮತ್ತೆ 17 ಜನ ಭದ್ರತಾಪಡೆ ಯೋಧರ ಮೃತದೇಹಗಳು ಪತ್ತೆಯಾಗಿವೆ.
Chattisgarh: Encounter - ಛತ್ತಿಸ್ಗಡ್ ದಲ್ಲಿ ಮತ್ತೊಮ್ಮೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಸಂಭವಿಸಿದೆ. ಬಿಜಾಪುರ್ ಜಿಲ್ಲೆಯಲ್ಲಿ ನಡೆದ ಈ ಎನ್ಕೌಂಟರ್ ನಲ್ಲಿ ಐವರು ಜವಾನರು ಹುತಾತ್ಮರಾಗಿದ್ದಾರೆ.
ಜನವರಿ 3 ರಂದು ಛತ್ತೀಸ್ಗಡದ ಬಸ್ತರ್ ಗ್ರಾಮದಲ್ಲಿ ಇಬ್ಬರು ಮಹಿಳೆಯರನ್ನು ಒಟ್ಟಿಗೆ ಮದುವೆಯಾಗಿರುವ ಘಟನೆ ನಡೆದಿದೆ. ವಿಚಿತ್ರ ಎನಿಸಿದರೂ ಸಹಿತ ನವವಿವಾಹಿತರ ನಡುವೆ ಒಪ್ಪಿಗೆ ಮೇರೆಗೆ ಈ ವಿವಾಹ ನಡೆದಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ಮಹಾರಾಷ್ಟ್ರ, ಕೇರಳ, ಛತ್ತೀಸ್ಗಡ ಮತ್ತು ಬಂಗಾಳ ಸರ್ಕಾರಗಳಿಗೆ ಗುರುವಾರ ಪತ್ರ ಬರೆದಿದ್ದು, ಪ್ರತಿಯೊಂದು ರಾಜ್ಯಗಳಲ್ಲೂ ಇತ್ತೀಚೆಗಿನ ಕರೋನವೈರಸ್ ಪ್ರಕರಣಗಳ ಹೆಚ್ಚಳವನ್ನು ನಿಗ್ರಹಿಸಲು ಕಟ್ಟುನಿಟ್ಟಿನ ಜಾಗರೂಕತೆ ಮತ್ತು ತ್ವರಿತ ಕ್ರಮದ ಅಗತ್ಯವನ್ನು ಒತ್ತಿಹೇಳಬೇಕು.ಈ ನಾಲ್ಕು ರಾಜ್ಯಗಳು ದೇಶದ ಎಲ್ಲಾ ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ ಶೇಕಡಾ 59 ರಷ್ಟಿದೆ ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಛತ್ತೀಸ್ಗಡ್, ಗುಜರಾತ್, ಜಾರ್ಖಂಡ್, ಮಣಿಪುರ ಮತ್ತು ಒಡಿಶಾದಲ್ಲಿ ನಡೆಯಲಿರುವ ಮುಂಬರುವ ರಾಜ್ಯ ವಿಧಾನಸಭಾ ಉಪಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಭಾನುವಾರ ಬಿಡುಗಡೆ ಮಾಡಿದೆ.
ಛತ್ತೀಸ್ಗಡ ಶಾಸಕ ಭೀಮಾ ಮಂಡವಿ ಅವರ ಕೊಲೆ ಪ್ರಕರಣದಲ್ಲಿ 33 ಸಿಪಿಐ (ಮಾವೋವಾದಿ) ಕಾರ್ಯಕರ್ತರ ವಿರುದ್ಧ ಎನ್ಐಎ ಗುರುವಾರ ಚಾರ್ಜ್ಶೀಟ್ ಸಲ್ಲಿಸಿದೆ.ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಜಗದಾಲ್ಪುರದ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಛತ್ತೀಸ್ ಗಡ್ ಎಂದರೆ ಸಾಕು ನಮ್ಮೆಲ್ಲರಿಗೂ ನೆನಪಾಗುವುದು ಅಲ್ಲಿನ ನಕ್ಸಲರ ಅಟ್ಟಹಾಸ ಮತ್ತು ಅಲ್ಲಿನ ಬುಡಕಟ್ಟು ಜನರು ನಕ್ಸಲೀಯ ಚಿಂತನೆಗಳಿಗೆ ಮಾರುಹೋಗಿ ಹಿಂಸಾಚಾರದಲ್ಲಿ ಸಾವನ್ನಪ್ಪುವುದು. ಹಾಗಾದರೆ ಇಂತಹ ಪ್ರದೇಶದಲ್ಲಿ ಈಗಲೂ ಅಷ್ಟೇ ಪ್ರಮಾಣದ ನಕ್ಸಲರ ಅಟ್ಟಹಾಸ ಇನ್ನೂ ಮುಂದುವರೆದಿದೆಯೇ ಅಥವಾ ಏನಾದರೂ ಅಲ್ಲಿ ಬದಲಾವಣೆಯ ಹೆಜ್ಜೆ ಗುರುತುಗಳು ಮೂಡಿವೆಯೇ ಎನ್ನುವುದು ಬಗ್ಗೆ ತಿಳಿಯಲು ಹೊರಟಾಗ ಅಬುಜ್ಮಾಡ್ ಕುರಿತಾದ ಈ ಸಾಕ್ಷ್ಯಚಿತ್ರ ಸಾಕಷ್ಟು ಗಮನ ಸೆಳೆಯುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.