ಭಾರಿ ಚಂಡಮಾರುತದ ಹಿನ್ನೆಲೆ ಪಶ್ಚಿಮ ಬಂಗಾಳ ಹಾಗೂ ಕರಾವಳಿ ತೀರದಲ್ಲಿ ಹೈ ಅಲರ್ಟ್ ಜಾರಿಗೊಳಿಸಲಾಗಿದೆ. ಓಡಿಷಾ, ಚತ್ತೀಸ್ಗಡ, ಬಂಗಾಳ ಹಾಗೂ ಆಂಧ್ರ ಪ್ರದೇಶದ ಕರಾವಳಿ ತೀರದ ಅನರಿಗೆ ಅಲರ್ಟ್ ಜಾರಿಗೊಳಿಸಲಾಗಿದೆ.
ಕೇಂದ್ರ ಬಿಡುಗಡೆ ಮಾಡಿದ ಹೊಸ ಲಾಕ್ಡೌನ್ ಮಾರ್ಗಸೂಚಿಗಳನ್ನು ಜಾರಿಗೆ ತಂದ ಹಿನ್ನೆಲೆಯಲ್ಲಿ ಛತ್ತೀಸ್ಗಡದಲ್ಲಿ ಮದ್ಯದಂಗಡಿಗಳು ಸೋಮವಾರದಿಂದ ಮತ್ತೆ ತೆರೆಯಲಿವೆ. ಈ ಹಿನ್ನಲೆಯಲ್ಲಿ ಈಗ ಕೆಲವು ಸ್ಥಳಗಳಲ್ಲಿ ಮದ್ಯವನ್ನು ಮನೆಗೆ ತಲುಪಿಸಲು ಸಿದ್ಧವಾಗಿದೆ ಎಂದು ರಾಜ್ಯ ಅಬಕಾರಿ ಇಲಾಖೆ ತಿಳಿಸಿದೆ.
ಹೊಸ ವೈರಸ್ನಿಂದ ಉಂಟಾಗುವ COVID-19 ಸಾಂಕ್ರಾಮಿಕವು ಜಗತ್ತನ್ನು ಆತಂಕಕ್ಕೆ ಒಡ್ಡಿರಬಹುದು. ಆದರೆ ಛತ್ತೀಸ್ಗಡದಲ್ಲಿರುವ ದಂಪತಿಗಳು ತಮ್ಮ ನವಜಾತ ಅವಳಿ ಮಕ್ಕಳನ್ನು 'ಕರೋನಾ' ಮತ್ತು 'ಕೋವಿಡ್' ಎಂದು ನಾಮಕರಣ ಮಾಡಿದ್ದಾರೆ.
ನವದೆಹಲಿ: ಇಂದು ಛತ್ತೀಸ್ ಗಡ್ ದ ಕಾರ್ಮಿಕನನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ.ಶೋಪಿಯಾನ್ನಲ್ಲಿ ಟ್ರಕ್ ಚಾಲಕನನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ, ಕಂಕರ್ನ ಎಸ್ಪಿ ಕೂಡ ಸ್ಥಳಕ್ಕೆ ತಲುಪಿದ್ದಾರೆ. ಮುನ್ನೆಚ್ಚರಿಕೆಯಾಗಿ, ಭನುಪ್ರತಾಪುರ ಮತ್ತು ನಾರಾಯಣ್ ಪುರವನ್ನು ಸಂಪರ್ಕಿಸುವ ರಸ್ತೆಯನ್ನು ಕೆಲವು ಗಂಟೆಗಳ ಕಾಲ ಮುಚ್ಚಲಾಗಿದ್ದು, ಸೈನಿಕರು ನಕ್ಸಲರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಮಾರ್ವಾಹಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮೀರಾ ಪಕ್ರ ಅವರು ಜೋಗಿ ಅವರು ಅಫಿಡವಿಟ್ನಲ್ಲಿ ತನ್ನ ಜನ್ಮಸ್ಥಳವನ್ನು ತಪ್ಪಾಗಿ ಘೋಷಿಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು.
ಛತ್ತೀಸ್ ಗಡ್ ದ ರಾಜನಂದಗಾಂವ್ನ ಸೀತಗೋಟ ಕಾಡು ಪ್ರದೇಶದಲ್ಲಿ ಶನಿವಾರ ಜಿಲ್ಲಾ ಮೀಸಲು ಪಡೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಏಳು ನಕ್ಸಲರು ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸತತ ಕಠಿಣ ಪರಿಶ್ರಮ ಮತ್ತು ನಂಬಿಕೆಯೊಂದಿಗೆ ದಂಪತಿಗಳು ಛತ್ತೀಸ್ ಗಡ್ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯ ಅರ್ಹತಾ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.ಅನುಭವ್ ಸಿಂಗ್ ಮತ್ತು ಅವರ ಪತ್ನಿ ವಿಭಾ ಸಿಂಗ್ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ರ್ಯಾಂಕ್ ಪಡೆದರು.
ನಕ್ಸಲರ ಮೃತದೇಹಗಳನ್ನು ಮತ್ತು 7 ಶಸ್ತ್ರಾಸ್ತ್ರಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ರಾಜ್ಯದ ಉಪ ಇನ್ಸ್ಪೆಕ್ಟರ್ ಜನರಲ್ ಪಿ.ಸುಂದರ್ ರಾಜ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.