Kerala : ಕೇರಳದಲ್ಲಿ ಬಿಸಿಲಿನ ಶಾಖಕ್ಕೆ 90 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 29 ಕೇರಳದ ಮೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ಬೆಂಗಳೂರಿನಲ್ಲಿ ವಿಪರೀತ ಸೆಕೆಯಿಂದ ಮನುಷ್ಯರು ಸೇರಿ ಪ್ರಾಣಿ-ಪಕ್ಷಿಗಳೂ ನೀರಿಗಾಗಿ ಪರದಾಡುವಂತಾಗಿದ್ದು, ಪ್ರಾಣಿಗಳು ತಂಪಾದ ಜಾಗವನ್ನು ಹುಡುಕಿಕೊಂಡು ಹೊರ ಬರುತ್ತಿವೆ.
Water crisis : ನೀರಿನ ಸಮಸ್ಯೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ತೀವ್ರ ನೀರಿನ ಸಮಸ್ಯೆಗೆ ಪರಿಹಾರ ಕ್ರಮವಾಗಿ ಐಟಿ ಕಂಪನಿಗಳು ಮನೆಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಬೇಡಿಕೆ ಇಟ್ಟಿದ್ದು, ಇದು ಐಟಿ ಸಂಸ್ಥೆಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಆರ್ಥಿಕತೆ, ಆಹಾರ ಭದ್ರತೆ ಮತ್ತು ಹವಾಮಾನ ಬದಲಾವಣೆ ಕುರಿತು ಚರ್ಚೆಗಳನ್ನು ಒಳಗೊಂಡಿರುವ ಸಭೆಗಳು ಮತ್ತು ಚರ್ಚೆಗಳು ಸೆಪ್ಟೆಂಬರ್ 9ರಂದು ನಡೆಯಲಿವೆ. ಆಫ್ರಿಕನ್ ಯೂನಿಯನ್ ಔಪಚಾರಿಕವಾಗಿ G20ಗೆ ಸೇರುತ್ತದೆ. ಕೂಟವನ್ನು ನಂತರ G21 ಎಂದು ಉಲ್ಲೇಖಿಸಲಾಗುತ್ತದೆ.
ರಾಜ್ಯದಲ್ಲಿ ಈ ಬಾರಿ ಶೇಕಡಾ 51 ರಷ್ಟು ಮಳೆ ಕೊರತೆಯುಂಟಾಗಿದೆ.ವಾಡಿಕೆಯ ಪ್ರಕಾರ ಈ ಬಾರಿ 21.7 ಸೆಂ.ಮೀ ಮಳೆಯಾಗಬೇಕಿತ್ತು,ಆದರೆ ಜುಲೈ 2 ರ ವರೆಗೂ ರಾಜ್ಯದಲ್ಲಿ ಮಳೆ ಆಗಿದ್ದು ಶೇಕಡಾ 10.6 ಸೆಂ. ಮೀ ನಷ್ಟು ಎನ್ನಲಾಗಿದೆ.
CSIR Society Meeting 2021 - ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ಸೊಸೈಟಿಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹವಾಮಾನ ಬದಲಾವಣೆಯು ಮುಂಬರುವ ದಿನಗಳಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಲಿದೆ ಎಂಬ ಮುನ್ನೆಚ್ಚರಿಕೆ ನೀಡಿದ್ದಾರೆ.
G20 ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ತಂತ್ರಜ್ಞಾನ ಮತ್ತು ಹಣಕಾಸಿನ ಹೆಚ್ಚಿನ ಬೆಂಬಲ ಇದ್ದರೆ ಇಡೀ ಜಗತ್ತು ವೇಗವಾಗಿ ಪ್ರಗತಿ ಸಾಧಿಸಬಹುದು ಎಂದು ಪ್ರತಿಪಾದಿಸಿದರು.
ಚೀನಾ, ಭಾರತ ಮತ್ತು ರಷ್ಯಾದಂತಹ ದೇಶಗಳು ತಮ್ಮ ಧೂಮ ಮತ್ತು ಕೈಗಾರಿಕಾ ಸ್ಥಾವರಗಳನ್ನು ಸ್ವಚ್ಛಗೊಳಿಸಲು ಏನೂ ಮಾಡುತ್ತಿಲ್ಲ ಮತ್ತು ಸಮುದ್ರದಲ್ಲಿ ತೇಲುತ್ತಿರುವ ಕಸ ಲಾಸ್ ಏಂಜಲೀಸ್ಗೆ ಹರಿದು ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.