CM Siddaramaiah: ಸಂಸದ ಅನಂತ್ ಕುಮಾರ್ ಹೆಗಡೆ ಕೊಟ್ಟಿರೋ ವಿವಾದಾತ್ಮಕ ಹೇಳಿಕೆಯ ಕಾವು ದಿನದಿಂದ ದಿನಕ್ಕೆ ಜೋರಾಗ್ತಿದೆ. ಹೆಗಡೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಇಬ್ಬರು ಟಾಂಗ್ ಕೊಟ್ಟಿದ್ದಾರೆ, ಇತ್ತ ಸ್ವಕ್ಷದ ನಾಯಕರೇ ಹೆಗಡೆ ವಿರುದ್ಧ ತಿರುಗಿಬಿದ್ದಿದ್ದು ಅವರ ಹೇಳಿಕೆಗು ಪಕ್ಷಕ್ಕು ಯಾವುದೆ ಸಂಬಂಧ ಇಲ್ಲ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರರೇ ಕೆಂಡಕಾರಿದ್ದಾರೆ. ಈ ಮಧ್ಯೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷ್ ಹೆಗಡೆ ಪರ ನಿಂತಿರೋದು ಕುತೂಹಲ ಕೆರಳಿಸ್ತಿದೆ..
Ananth Kumar Hegade: ಅನಂತ್ ಕುಮಾರ್ ಮೊನ್ನೆ ನೀಡಿದ ಹೇಳಿಕೆ ವಿರುದ್ಧ ಇಡೀ ಕಾಂಗ್ರೆಸ್ ಬಳಗೆವೇ ಕೆಂಡಾಕಾರಿತ್ತು.. ಸಂಸದರ ಏಕವಚನದ ಹೇಳಿಕೆಗೆ ಸ್ವಪಕ್ಷದವರೇ ಅಸಮಾಧಾನ ಹೊರ ಹಾಕಿದ್ದಾರೆ..
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಜನರ ತಲಾ ಆದಾಯ ಮತ್ತು ಜಿಡಿಪಿ ಹೆಚ್ಚಾಗುತ್ತದೆ. ಹೂಡಿಕೆದಾರರು ಬರುತ್ತಾರೆ. ಆದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿ ಕಾಪಾಡಿ - ಸಿಎಂ ಸಿದ್ದರಾಮಯ್ಯ
ಹಾವೇರಿ ಜಿಲ್ಲೆಯ ಹಾನಗಲ್ನ ಗ್ಯಾಂಗ್ರೇಪ್ ಪ್ರಕರಣ ಯಾವುದೇ ಧರ್ಮ, ಜಾತಿ ಆದ್ರೂ ಕಾನೂನು ಬಿಡಲ್ಲ ಯಾರನ್ನೂ ಇದರಲ್ಲಿ ರಕ್ಷಣೆ ಮಾಡೋ ಪ್ರಶ್ನೆಯೇ ಇಲ್ಲ ಸಂತ್ರಸ್ತೆ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ
ಜಿಲ್ಲೆಯ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ.ಸಂತ್ರಸ್ತೆ ಮಹಿಳೆಗೆ ಹಾವೇರಿ ಮಹಿಳಾ ಸಾಂತ್ವನ ಕೇಂದ್ರದಿಂದ ಶಿಷ್ಟ ಮಾಡ್ತಿದ್ದಂತೆ.ಹಾವೇರಿ ಪೊಲೀಸರಿಗೆ & ರಾಜ್ಯ ಸರ್ಕಾರ ತಲೆನೋವೂಂಟಾದಂತಿದೆ.. ಅದ್ಯಾಕೆ ಅಂತಿರಾ ಈ ಸ್ಟೋರಿ ನೋಡಿ.
ಜನರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಲು ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು ಅವರು ಇಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ - 2024 ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.
ಜನವರಿ 11 ರಂದು ‘ಟ್ರೋಲ್ ಕನ್ನಡಿಗ' ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೋಟೋವನ್ನ ತಿರುಚಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ. ಅಲ್ಲದೇ ಫೇಸ್ಬುಕ್ನಲ್ಲಿ 'ಕೃತಿಕಾ ಕೃತಿ' ಹೆಸರಿನ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಯನ್ನ ಉಲ್ಲೇಖಿಸಿ ಅಶ್ಲೀಲವಾಗಿ ನಿಂದಿಸಿ ಅವಹೇಳನ ಮಾಡಲಾಗಿದೆ.
ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Basavaraj Bommai: ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ನಡೆದಿರುವ ನೈತಿಕ ಪೊಲಿಸ್ ಗಿರಿಯ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿ ಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ- ಸಿಎಂ ಸಿದ್ದರಾಮಯ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.