Pm Modi-Ayodhya Ram Mandir: ಅಯೋಧ್ಯೆ ರಾಮಮಂದಿರ ವಿಶೇಷ ದಿನದಂದು ಪ್ರಧಾನಿ ನರೇಂದ್ರ ಮೋದಿ ಕೈಯಲ್ಲಿ ಕೆಂಪು ಬಟ್ಟೆ ಹಿಡಿದು ಎಲ್ಲರ ಗಮನ ಸೆಳೆದಿದ್ದರು.. ಇದೀಗ ಅದರಲ್ಲಿ ಏನಿತ್ತು... ಎನ್ನುವುದರ ಕುರಿತಾದ ಚರ್ಚೆಯೊಂದು ಶುರುವಾಗಿದೆ..
CM Siddaramaiah: ಅಯೋಧ್ಯೆ ರಾಮಮಂದಿರ ವಿಚಾರ ಬಿಜೆಪಿ - ಕಾಂಗ್ರೆಸ್ ಗೆ ರಾಜಕೀಯದ ಸರಕಾಗಿಬಿಟ್ಟಿದೆ.. ಹಾದಿ ಬೀದಿಲಿ ರಾಮನ ಹೆಸರನ್ನ ಎಳೆದು ತಂದು ಜಟಾಪಟಿಗೆ ಇಳಿದಿದ್ದಾರೆ.. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯನವ್ರಿಗೆ ಆಹ್ವಾನ ಬಂದಿಲ್ಲ.. ಇದು ರಾಜ್ಯ ಕಾಂಗ್ರೆಸ್ ನಾಯಕರನ್ನ ಕೆರಳಿಸಿದ್ದು, ವಾಗ್ಯುದ್ಧಕ್ಕಿಳಿದಿದ್ದಾರೆ..
CM Siddarmaiah: ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.
Maharishi Valmiki Award: ಬಳ್ಳಾರಿಯ ಮಾಜಿ ಸಂಸದರು ಹಾಗೂ ಹೈ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಎನ್ ವೈ ಹನುಮಂತಪ್ಪ ಮತ್ತು ಬಳ್ಳಾರಿಯ ಬಯಲಾಟ ಮತ್ತು ರಂಗಭೂಮಿ ಕಲಾವಿದೆ ಸುಜಾತಮ್ಮ ಅವರಿಗೆ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ.
BJP's Poster War Against Congress: IT ರೇಡ್ ಝಣ-ಝಣ ಕಾಂಚಾಣ ಪಾಲಿಟಿಕ್ಸ್ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆಯುತ್ತಿದೆ, ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ದಂಧೆ ಆರೋಪ ಹೊರಿಸಿದ್ದ ಕಮಲಪಡೆ, ಇದೀಗ ಅದೇ ಅಸ್ತ್ರವನ್ನು ದೊಡ್ಡಮಟ್ಟದಲ್ಲಿ ಬ್ಲಾಸ್ಟ್ ಮಾಡಲು ಪೋಸ್ಟರ್ ಸಮರ ಆರಂಭಿಸಿದೆ.
Kiccha Sudeep on Kaveri water Dispute: ದಶಕಗಳಿಂದ ನಡೆಯುತ್ತಿರುವ ಕಾವೇರಿ ನೀರು ಹಂಚಿಕೆ ವಿವಾದ ಇದೀಗ ಮತ್ತೆ ಶುರುವಾಗಿದೆ. ಈ ಹೋರಾಟಕ್ಕೆ ದರ್ಶನ್ ಅಂಬರೀಷ್ ಸೇರಿದಂತೆ ಅನೇಕರು ಬೆಂಬಲ ಸೂಚಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಸಹ ಬಹಿರಂಗ ಪತ್ರ ಬರೆಯುವ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
Darshan Statement on Kaveri Dispute: ರಾಜ್ಯದಲ್ಲಿ ದಿನಿದಿಂದ ದಿನಕ್ಕೆ ಕಾವೇರಿ ಕಿಚ್ಚು ತಾರಕಕೇರುತ್ತಿದೆ. ಇದೇ ಸಂದರ್ಭದಲ್ಲಿ ದರ್ಶನ್ ನೀಡಿರುವ ಹೇಳಿಕೆಯೊಂದು ವೈರಲ್ ಆಗಿದ್ದು, ಈ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Bangalore Bandh: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಈಗಾಗಲೇ ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾವೇರಿ ಕಿಚ್ಚು ಹೆಚ್ಚಾಗುತ್ತಿದೆ.
CM Siddarmaiah: ನಗರದ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಪರ್ ಕೊಡುಗೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಸಿಸಿಬಿ ಘಟಕಕ್ಕೆ 234 ಸಿಬ್ಬಂದಿ ಸೇರಿದಂತೆ ಕಮೀಷನರೇಟ್ಗೆ ಹೊಸದಾಗಿ 2,454 ಹುದ್ದೆಗಳಿಗೆ ನೇಮಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ.
Preamble of Constitution: ದೇಶದಲ್ಲಿ ಸನಾತನ ಧರ್ಮ ಮತ್ತು ಹಿಂದುತ್ವದ ವಿಷಯಗಳ ಬಗ್ಗೆ ಕೇಂದ್ರವು ಆಕ್ರಮಣಕಾರಿಯಾಗಿ ಮುನ್ನಡೆಯುತ್ತಿರುವ ಸಮಯದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
DK Shivakumar : “ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಅವರಿಗೆ ಅಭಿನಂದನೆಗಳು. ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು? ಇವು ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರಕಾರವನ್ನು ಯಾಕೆ ಆಗ್ರಹಿಸುತ್ತಿಲ್ಲ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
Gruhalakshmi : ಸರ್ಕಾರದ ಐದು ಪ್ರಮುಖ ಯೋಜನೆಗಳ ಪೈಕಿ ನಾಲ್ಕನೇ ಗ್ಯಾರೆಂಟಿ ಜಾರಿಯಾಗ್ತಿದೆ.ನಾಳೆ ಮೈಸೂರಿನಲ್ಲಿ ನಾಲ್ಕನೇ ಗ್ಯಾರೆಂಟಿ ಗೃಹ ಲಕ್ಷ್ಮಿಯೋಜನೆಯನ್ನ ಅಧಿಕೃತವಾಗಿ ಚಾಲನೆಗೊಳಿಸಲಾಗ್ತಿದೆ..ಈ ಮೂಲಕ ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ನಡೆದುಕೊಳ್ತಿದೆ..ಉಳಿದೊಂದು ಯೋಜನೆ ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ಬರಲಿದೆ..
DK Shivakumar : "ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ,. ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.