ಕಾಂಗ್ರೆಸ್ ತನ್ನ ನಾಯಕತ್ವದ ಸುತ್ತ ಪ್ರಶ್ನೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಅದರ ಹಿರಿಯ ನಾಯಕ ಗುಲಾಂ ನಬಿ ಆಜಾದ್ 2024 ರ ರಾಷ್ಟ್ರೀಯ ಚುನಾವಣೆಯಲ್ಲಿ ತಮ್ಮದೇ ಪಕ್ಷವು ಅಧಿಕಾರ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೇಘಾಲಯದ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಅವರು ತೃಣಮೂಲ ಕಾಂಗ್ರೆಸ್ನೊಂದಿಗೆ ಹೋಗುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷದ ಏಳು ನಾಯಕರು ಏಕಕಾಲಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ.ಈ ಎಲ್ಲಾ ನಾಯಕರು ಗುಲಾಂ ನಬಿ ಆಜಾದ್ ಬಣಕ್ಕೆ ಸೇರಿದವರಾಗಿದ್ದು, ನಾಯಕತ್ವ ಬದಲಾವಣೆಯ ಪಕ್ಷದ ನಿರ್ಧಾರದಿಂದ ಕೋಪಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ನ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್ಡಿಎಎಂ) ಶಾಸಕ ಜಿಗ್ನೇಶ್ ಮೇವಾನಿ ಅವರು ಸೆಪ್ಟೆಂಬರ್ 28 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಚರ್ಚೆ ನಡೆಸಿದ ಒಂದು ದಿನದ ನಂತರ, ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ವದಂತಿಗಳು ತೀವ್ರವಾಗಿವೆ.
ಕಾಂಗ್ರೆಸ್ ಪಕ್ಷವು ಇಂದು ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಂಜಾಬ್ನ ಏಳು ಪುರಸಭೆಗಳ ನಿಗಮಗಳಲ್ಲಿ ಗೆಲುವು ಸಾಧಿಸಿದೆ. ಇವುಗಳಲ್ಲಿ ಹೋಶಿಯಾರ್ಪುರ, ಕಪುರ್ಥಾಲಾ, ಅಬೋಹರ್, ಪಠಾಣ್ಕೋಟ್, ಬಟಾಲಾ, ಮತ್ತು ಬಟಿಂಡಾ ಸೇರಿವೆ.
ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದಂತೆ ಉಳಿದವರ್ಯಾರು ಕೂಡ ಅಂತಹ ವರ್ಚಸ್ಸನ್ನು ಹೊಂದಿಲ್ಲದ ಕಾರಣ ಪಕ್ಷವನ್ನು ಮುನ್ನಡೆಸಲು ಗಾಂಧಿ ಕುಟುಂಬವೇ ಸೂಕ್ತ ಎಂದು ಭಾವಿಸಿರುವುದಾಗಿ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.