Herbs For Summer: ಬೇಸಿಗೆಯಲ್ಲಿ ಶಾಖದ ಅಲೆಯನ್ನು ನಿಭಾಯಿಸಲು ಮತ್ತು ದೇಹವನ್ನು ನೈಸರ್ಗಿಕವಾಗಿ ತಂಪಾಗಿರಿಸಲು, ಶಾಖವನ್ನು ಸೋಲಿಸಲು ಸಹಾಯ ಮಾಡುವ ಅದ್ಬುತ ಗಿಡಮೂಲಿಕೆಗಳು ಇಲ್ಲಿವೆ.
Coriander: ಕೊತ್ತಂಬರಿ ಸೊಪ್ಪು ತುಂಬಾ ಹೊತ್ತು ಫ್ರಿಡ್ಜ್ ನಲ್ಲಿಟ್ಟರೆ ಅದು ಕರಗಲು ಶುರುವಾಗುತ್ತದೆ. ಎಲೆಯೂ ಮೃದುವಾಗುತ್ತದೆ. ಫ್ರೀಡ್ಜ್ನ ಬದಲಾಗಿ ಕೊತ್ತಂಬರಿ ಸೊಪ್ಪನ್ನು ಫ್ರೆಶ್ ಆಗಿ ಇಡಬೇಕೆಂದರೆ ಕೆಲವೊಂದು ವಿಧಾನಗಳನ್ನು ಅನುಸರಿಸಬಹುದು.
Stress And Anxiety Buster: ಭಾರತದ ಹೆಚ್ಚಿನ ಮನೆಗಳಲ್ಲಿ ಬಳಸಲಾಗುವ ಕೊತ್ತಂಬರಿ ಬೀಜಗಳು ಅನೇಕ ಅಪಾಯಕಾರಿ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ಸೇವನೆಯಿಂದ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಬಹುದು.
Stress and Anxiety Removes: ಭಾರತದ ಹೆಚ್ಚಿನ ಮನೆಗಳಲ್ಲಿ ಬಳಸಲಾಗುವ ಕೊತ್ತಂಬರಿ ಬೀಜಗಳು ಅನೇಕ ಅಪಾಯಕಾರಿ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ಸೇವನೆಯಿಂದ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಬಹುದು.
ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಮೆದುಳಿನ ಆರೋಗ್ಯವನ್ನು ರಕ್ಷಿಸುತ್ತದೆ. ಜೀರ್ಣಕ್ರಿಯೆ ಮತ್ತು ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡಿ ನಿಮ್ಮ ಚರ್ಮವನ್ನು ರಕ್ಷಿಸುತ್ತದೆ. ಹಾಗಾಗಿ ನಿಮ್ಮ ಆಹಾರ ಕ್ರಮದಲ್ಲಿ ಕೊತ್ತಂಬರಿ ಸೊಪ್ಪನ್ನು ಸೇರಿಸಿಕೊಳ್ಳುವುದು ಉತ್ತಮ.
ಭಾರತೀಯ ಖಾದ್ಯಗಳಲ್ಲಿ ಸಾಮಾನ್ಯವಾಗಿ ಅಲಂಕಾರಕ್ಕಾಗಿ ಕೊತ್ತಂಬರಿ ಸೊಪ್ಪನ್ನು ಬಳಸಲಾಗುತ್ತದೆ. ಆದರೆ, ಇದು ಕೇವಲ ಆಹಾರವನ್ನು ಆಕರ್ಷಕವಾಗಿ ಕಾಣಲು ಮಾತ್ರ ಅಂತ ಅನ್ಕೋಬೇಡಿ, ಹಲವು ಆರೋಗ್ಯ ಸಮಸ್ಯೆಗಳಿಗೂ ಇದು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತೆ. ಇದರ ಪ್ರಯೋಜನಗಳ ಬಗ್ಗೆ ತಿಳಿಯೋಣ...
Coriander Leaves Benefits: ಕೊತ್ತಂಬರಿ ಸೊಪ್ಪನ್ನು ಮಲಬದ್ದತೆ ನಿವಾರಿಸಲು ದಿವ್ಯೌಷಧ ಎಂದು ಹೇಳಲಾಗುತ್ತದೆ. ಕೊತ್ತಂಬರಿಯಲ್ಲಿ ಫೈಬರ್, ವಿಟಮಿನ್ ಸಿ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕಬ್ಬಿಣದಂತಹ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಇದು ಮಲಬದ್ದತೆ ನಿವಾರಿಸಲು ಮಾತ್ರವಲ್ಲ ಇನ್ನೂ ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಔಷಧವಾಗಿ ಕಾರ್ಯನಿರ್ವಹಿಸುತ್ತದೆ.
How To Burn Belly Fat: ಹೊಟ್ಟೆ ಮತ್ತು ಸೊಂಟದ ಭಾಗದಲ್ಲಿನ ಕೊಬ್ಬು ಕರಗಿಸುವುದು ತುಂಬಾನೇ ಕಷ್ಟಸಾಧ್ಯದ ಕೆಲಸ. ಆದರೆ, ನೀವು ನಿಮ್ಮ ಕಿಚನ್ ನಲ್ಲಿರಿಸಿರುವ ಒಂದು ವಿಶೇಷ ಪದಾರ್ಥವನ್ನು ಸೇವಿಸಿದರೆ, ಅದರಿಂದ ನಿಮಗೆ ಭಾರಿ ಲಾಭ ಸಿಗಲಿದೆ.
ಆಹಾರ ತಜ್ಞ ಡಾ.ರಂಜನಾ ಸಿಂಗ್ ಅವರ ಪ್ರಕಾರ, ಕೊತ್ತಂಬರಿ ಸೊಪ್ಪಿನಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಕೆ, ಉತ್ಕರ್ಷಣ ನಿರೋಧಕಗಳು, ಫೋಲೇಟ್, ಬೀಟಾ ಕ್ಯಾರೋಟಿನ್ ಇತ್ಯಾದಿಗಳಿವೆ.
ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಮೆದುಳಿನ ಆರೋಗ್ಯವನ್ನು ರಕ್ಷಿಸುತ್ತದೆ. ಜೀರ್ಣಕ್ರಿಯೆ ಮತ್ತು ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡಿ ನಿಮ್ಮ ಚರ್ಮವನ್ನು ರಕ್ಷಿಸುತ್ತದೆ. ಹಾಗಾಗಿ ನಿಮ್ಮ ಆಹಾರ ಕ್ರಮದಲ್ಲಿ ಕೊತ್ತಂಬರಿ ಸೊಪ್ಪನ್ನು ಸೇರಿಸಿಕೊಳ್ಳುವುದು ಉತ್ತಮ.
ಕೊತ್ತಂಬರಿ ಬೀಜ ಮತ್ತು ಸೊಪ್ಪು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರ ಸೇವನೆಯು ನಮ್ಮ ತ್ವಚೆಯ ಬಣ್ಣ ಹೆಚ್ಚಿಸುವುದಲ್ಲದೆ, ತೂಕವನ್ನು ನಿಯಂತ್ರಣದಲ್ಲಿಡುತ್ತದೆ. ಕೊತ್ತಂಬರಿ ಸೊಪ್ಪನ್ನು ನೀರಿನಲ್ಲಿ ಕುದಿಸಿ ಆ ನೀರನ್ನ ಕುಡಿಯುವುದರಿಂದ ನಮ್ಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಇದರಲ್ಲಿರುವ ಪೊಟ್ಯಾಶಿಯಂ, ಕ್ಯಾಲ್ಸಿಯಂ, ವಿಟಮಿನ್ ಸಿ ಮತ್ತು ಮೆಗ್ನೀಸಿಯಮ್ ನಮ್ಮ ದೇಹವನ್ನು ರೋಗಗಳಿಂದ ದೂರವಿಡುತ್ತದೆ. ಇಂದು ನಾವು ನಿಮಗೆ ಕೊತ್ತಂಬರಿ ನೀರಿನ ಪ್ರಯೋಜನಗಳ ಬಗ್ಗೆ ಮಾಹಿತಿ ಹೊತ್ತು ತಂದಿದ್ದೇವೆ.
ಉಪ್ಪು, ಮೆಣಸು, ಹುಳಿ, ತೆಂಗಿನ ಕಾಯಿ ತುರಿ ಮತ್ತು ಕೊತ್ತಂಬರಿ ಸೊಪ್ಪು ಬೆರೆಸಿ ಮಾಡಿದ ಕೊತ್ತಂಬರಿ ಸೊಪ್ಪಿನ ಚಟ್ನಿಅದೇ ರೀತಿ ಉಪ್ಪು, ಹುಳಿ, ಮೆಣಸು, ಮತ್ತು ಪುದಿನ ಬೆರೆಸಿ ಮಾಡಿದ ಪುದಿನ ಚಟ್ನಿ ಊಟಕ್ಕೆ ನಂಜಿಕೊಳ್ಳಲು ಇದ್ದರೆ ಅದೇ ಬ್ರಹ್ಮಾಂಡ.
ಕೆಲವು ತಿಂಗಳ ಹಿಂದೆ ಟೊಮ್ಯಾಟೋಗಳನ್ನು ಕೆಜಿಗೆ 100 ರೂಪಾಯಿಗಳಿಗೆ ಮಾರಾಟ ಮಾಡಲಾಯಿತು ಮತ್ತು ನಿಮ್ಮ ಸುತ್ತಲಿನ ಮಾರುಕಟ್ಟೆಯಲ್ಲಿ 30 ರಿಂದ 35 ರೂಪಾಯಿಗಿಂತ ಕಡಿಮೆ ದರದಲ್ಲಿ ಲಭ್ಯವಿಲ್ಲ. ಸಗಟು ಮಾರುಕಟ್ಟೆಯಲ್ಲಿ ಅದರ ಬೆಲೆ ಎಷ್ಟು ಅಂತಾ ಕೇಳಿದರೆ ನೀವು ನಿಜಕ್ಕೂ ಶಾಕ್ ಆಗ್ತೀರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.