ಜನರು ನಿಯಮ ಪಾಲಿಸದಿದ್ರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಅನ್ನುವ ಮೂಲಕ ಮಾಸ್ಕ್ ದಂಡ ಮತ್ತೆ ಜಾರಿಗೊಳಿಸಬೇಕಾಗುತ್ತದೆ ಎಂಬುದನ್ನು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.
Schools Reopening News: ಶೀಘ್ರದಲ್ಲೇ ದೇಶಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ತೆರೆಯಲಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರಕಾರಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಬಹುದು ಎಂದು ಹೇಳಲಾಗುತ್ತಿದೆ.
New Year: ಗೋವಾ ರಾಜ್ಯದ ರೆಸ್ಟೋರೆಂಟ್ಗಳಿಗೆ ಹೋಗಲು ಕೋವಿಡ್ -19 ಋಣಾತ್ಮಕ ವರದಿ ಅಥವಾ ಡಬಲ್ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ತೋರಿಸುವುದು ಅವಶ್ಯಕ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬುಧವಾರ ಹೇಳಿದ್ದಾರೆ.
ಕೇರಳದಲ್ಲಿ ದಿನಕ್ಕೆ 20,000 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು(Covid Case) ವರದಿಯಾಗುತ್ತಿವೆ ಮತ್ತು ಜುಲೈ ಮಧ್ಯದಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 2,000 ದಾಟಿಲ್ಲ.
Schools Reopen: ಕರೋನಾವೈರಸ್ ಪ್ರಕರಣಗಳು ಕಡಿಮೆಯಾಗಿರುವ ಹಿನ್ನಲೆಯಲ್ಲಿ ಬಿಹಾರದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕರೋನಾ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ.
Schools Reopens In UP : ಉತ್ತರಪ್ರದೇಶದಲ್ಲಿ ಕರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಯೋಗಿ ಸರ್ಕಾರವು ಜುಲೈ 1 ರಿಂದ 1-8 ನೇ ತರಗತಿಯ ಎಲ್ಲಾ ಶಾಲೆಗಳನ್ನು ತೆರೆಯಲು ಅನುಮತಿ ನೀಡಿದೆ.
ಕಾನೂನು ಸುವ್ಯವಸ್ಥೆ ಕಾಪಾಡಬೇಕಾದರೆ ಎಂಥ ಪರಿಸ್ಥಿತಿಯೇ ಇರಲಿ ನಾವು ರಸ್ತೆಗಿಳಿಯಲೇ ಬೇಕು ಎನ್ನುವುದು ಡಿಎಸ್ಪಿ ಶಿಲ್ಪಾ ಸಾಹು ಮಾತು. ಈ ಸಂದರ್ಭದಲ್ಲಿ ಎಲ್ಲರೂ ಸುರಕ್ಷಿತವಾಗಿರಬೇಕಾದರೆ ವಿನಾ ಕಾರಣ ಯಾರೂ ಮನೆಯಿಂದ ಹೊರ ಬರಬಾರದು ಎಂದು ಶಿಲ್ಪಾ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ..
ರಿಯಾಸಿ ಜಿಲ್ಲೆಯ ಕೋಟ್ಲಾ ಗ್ರಾಮದ ನಿವಾಸಿ ಮನೀರ್ ಮದುವೆ ಬಂದಾರ್ ಪಂಚಾಯತ್ ನ ಪನಾಸಾ ಗ್ರಾಮದ ರಜೀಯಾ ಬೀವಿ ಅವರೊಂದಿಗೆ ನಿಶ್ಚಯವಾಗಿತ್ತು. ವರ ಮನೀರ್ ಶಿವ್ಖೋಡಿ ಟ್ರ್ಯಾಕ್ನಲ್ಲಿ ಕುದುರೆ ಸವಾರಿ ಮಾಡುತ್ತಾರೆ. ಕೆಲ ದಿನಗಳ ಹಿಂದೆ ಈ ಪ್ರದೆಶದಲ್ಲಿ ಎಲ್ಲಾ ಕುದುರೆ ಸವಾರರ ಕೊವಿಡ್ ಟೆಸ್ಟ್ ನಡೆಸಲಾಗಿತ್ತು. ಈ ವೇಳೆ ಮನೀರ್ ಕರೋನಾ ಸೋಂಕಿಗೆ ಒಳಪಟ್ಟಿರುವುದು ಸಾಬೀತಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆ, ಸ್ಥಳೀಯ ಆಡಳಿತಗಳಿಗೆ ಸೂಚನೆ.ಈ ನಿಯಮಗಳನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆ - 2005, ಐಪಿಸಿ ಸೆಕ್ಷನ್ 188ರ ಅಡಿ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸರಕಾರ ಎಚ್ಚರಿಕೆ ನೀಡಿದೆ.
ಇನ್ನು ಮುಂದೆ ರಾಜ್ಯದ ಎಲ್ಲಾ ದೇವಸ್ಥಾನ (Temple), ಮಠ, ಮಂದಿರಗಳಲ್ಲಿ ಬೃಹತ್ ಜಾತ್ರೆ, ಬ್ರಹ್ಮರಥೋತ್ಸವ, ವಿಶೇಷ ಉತ್ಸವ, ಅನ್ನ ದಾಸೋಹ, ಪ್ರಸಾದ ವಿತರಣೆ ಇತ್ಯಾದಿ ಪೂಜಾ ಕೈಂಕರ್ಯಗಳನ್ನು ನಡೆಸಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.