ಮದ್ರಾಸ್ ವಿಶ್ವವಿದ್ಯಾಲಯವು ತನ್ನ ಎಲ್ಲಾ ಸೆಮಿಸ್ಟರ್ ಪರೀಕ್ಷೆಗಳನ್ನು ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನವೆಂಬರ್ನಿಂದ ಆಫ್ಲೈನ್ ಮೋಡ್ನಲ್ಲಿ ನಡೆಸಲು ನಿರ್ಧರಿಸಿದೆ.
ಹಬ್ಬದ ಸಮಯದಲ್ಲಿ ಕರೋನವೈರಸ್ ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದನ್ನು ರಾಜ್ಯಗಳು ಖಚಿತಪಡಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.ಕೆಲವು ದೇಶಗಳಲ್ಲಿರುವಂತೆ ಆನ್ಲೈನ್ ಶಾಪಿಂಗ್ ಅನ್ನು ಉತ್ತೇಜಿಸುವುದು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸುವುದು ಮುಂತಾದ ಕ್ರಮಗಳನ್ನು ಸರ್ಕಾರವು ಪಟ್ಟಿ ಮಾಡಿದೆ.
Raj Thackeray Corona Positive: ರಾಜ್ ಠಾಕ್ರೆ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಅವರನ್ನು ಹೊರತುಪಡಿಸಿ, ಅವರ ತಾಯಿಯ ಕೊರೊನಾ ಸೋಂಕಿನ ವರದಿ ಕೂಡ ಸಕಾರಾತ್ಮಕ ಹೊರಬಂದಿದೆ.
ಆಗಸ್ಟ್ ನಲ್ಲಿ 12 ವರ್ಷ ಮತ್ತು ಮೇಲ್ಪಟ್ಟ ಹದಿಹರೆಯದವರಲ್ಲಿ ಬಳಸಲು ಅಹಮದಾಬಾದ್ ಮೂಲದ ಝೈಡಸ್ ಕ್ಯಾಡಿಲಾಕ್(Zydus Cadillac) ಕಂಪನಿ ಅಭಿವೃದ್ಧಿಪಡಿಸಿದ ಕೋವಿಡ್ -19 ಲಸಿಕೆ ಝೈಕೋವ್-ಡಿ(Zycov-D)ಗೆ ಡಿಸಿಜಿಐ ತುರ್ತು ಅನುಮೋದನೆ ನೀಡಿತ್ತು.
PM Narendra Modi will address the nation at 10 AM today: ಅತಿದೊಡ್ಡ ಜಾಗತಿಕ ಸಾಂಕ್ರಾಮಿಕ ರೋಗವನ್ನು ಎದುರಿಸಲು ದೇಶವು ಈಗ ಬಲವಾದ 'ರಕ್ಷಣಾ ಕವಚ' ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
Corona Returns In China: ಚೀನಾದಿಂದ ಬರುತ್ತಿರುವ ಸುದ್ದಿಗಳು ಜಗತ್ತಿನ ಕಾಳಜಿಯನ್ನು ಹೆಚ್ಚಿಸಿವೆ. ಚೀನಾದಲ್ಲಿ ಕರೋನಾ ಮತ್ತೆ ಉಲ್ಬಣಗೊಂಡಿದೆ. ಪರಿಸ್ಥಿತಿಯನ್ನು ನಿಭಾಯಿಸಲು, ಸರ್ಕಾರ ಶಾಲೆಗಳನ್ನು ಮುಚ್ಚಿದೆ ಮತ್ತು ಹೆಚ್ಚಿನ ವಿಮಾನಗಳನ್ನು ರದ್ದುಗೊಳಿಸಲಾಗುತ್ತಿದೆ. ಇದು ಮಾತ್ರವಲ್ಲ, ಕೆಲವು ಪ್ರದೇಶಗಳಲ್ಲಿ ಜನರು ತಮ್ಮ ಮನೆಗಳಲ್ಲಿ ಉಳಿಯುವಂತೆ ಸೂಚನೆ ಕೂಡ ನೀಡಲಾಗಿದೆ.
ಭಾರತದ ಈ ಐತಿಹಾಸಿಕ ಸಾಧನೆ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತ ಇತಿಹಾಸ ಸೃಷ್ಟಿಸಿದೆ. ನಾವು ಭಾರತೀಯ ವಿಜ್ಞಾನ, ಉದ್ಯಮ ಮತ್ತು 130 ಕೋಟಿ ಭಾರತೀಯರ ಸಾಮೂಹಿಕ ಮನೋಭಾವದ ವಿಜಯವನ್ನು ನೋಡುತ್ತಿದ್ದೇವೆ. 100 ಕೋಟಿ ಲಸಿಕೆಗಳನ್ನು ದಾಟಿದ ಭಾರತಕ್ಕೆ ಅಭಿನಂದನೆಗಳು. ಈ ಸಾಧನೆ ಮಾಡಲು ಶ್ರಮಿಸಿದ ನಮ್ಮ ವೈದ್ಯರು, ದಾದಿಯರು ಮತ್ತು ಎಲ್ಲರಿಗೂ ಧನ್ಯವಾದಗಳು ಎಂದು ಬರೆದಿದ್ದಾರೆ.
Twindemic - ಇಡೀ ವಿಶ್ವ ಕೊರೊನಾ ವಿರುದ್ಧ ಹೋರಾಡುತ್ತಿದೆ. ಈ ಮಧ್ಯೆ ಫ್ಲೂವೊಂದು ಚಿಂತೆ ಹೆಚ್ಚಿಸುವ ಕೆಲಸ ಮಾಡುತ್ತಿದೆ. ತಜ್ಞರು ಹೇಳುವ ಪ್ರಕಾರ ಈ ಬಾರಿ ಸಾವಿನ ರಿಸ್ಕ್ ಡಬಲ್ ಇರಲಿದೆ ಎನ್ನಲಾಗಿದೆ.
WHO Pandemic Alert To China - ಒಂದೆಡೆ ಇಡೀ ವಿಶ್ವಕ್ಕೆ ಕೊರೊನಾ ಮಾಹಾಮಾರಿಯಿಂದ ಸ್ವಾತಂತ್ರ್ಯ ಸಿಕ್ಕಿಲ್ಲ ಅನ್ನುವಷ್ಟರಲ್ಲೇ ಚೀನಾದಲ್ಲಿ ಮತ್ತೊಂದು ಸಂಕ್ರಾಮಿಕ ರೋಗದ ಎಚ್ಚರಿಕೆಯ ಗಂಟೆ ಮೊಳಗಿದೆ. ಅಷ್ಟೇ ಅಲ್ಲ ಅದರ ಮೇಲೆ ಗಂಭೀರವಾಗಿ ಕೆಲಸ ಮಾಡುವಂತೆ WHO ಚೀನಾಗೆ ಕೇಳಿದೆ.
ಕೇರಳದಲ್ಲಿ ಕೋವಿಡ್ ಸಾವುಗಳನ್ನು ಕಡಿಮೆ ವರದಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಪ್ರತಿಭಟನೆ ಮಾಡುತ್ತಿರುವ ಬೆನ್ನಲ್ಲೇ ಈಗ,ರಾಜ್ಯ ಸರ್ಕಾರವು ಶುಕ್ರವಾರ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ಇನ್ನೂ 7,000 ಜನರನ್ನು ತನ್ನ ಅಧಿಕೃತ ಸಾವಿನ ಪಟ್ಟಿಯಲ್ಲಿ ಸೇರಿಸಲು ನಿರ್ಧರಿಸಿದೆ.
Railway Rules For Mask: ಭಾರತೀಯ ರೈಲ್ವೆ ಮತ್ತೊಮ್ಮೆ ಕರೋನಾ ನಿಯಮಗಳನ್ನು ಬಿಗಿಗೊಳಿಸಿದೆ. ರೈಲ್ವೆಯ ಈ ಕೋವಿಡ್ ಮಾರ್ಗಸೂಚಿ ಅಕ್ಟೋಬರ್ 16 ರಂದು ಕೊನೆಗೊಳ್ಳಬೇಕಿತ್ತು, ಆದರೆ ಅದಕ್ಕೂ ಮುನ್ನ ಇದನ್ನು ವಿಸ್ತರಿಸಲಾಗಿದೆ.
ಸರ್ಕಾರದ ವತಿಯಿಂದ ಇಂದು ಚಾಮುಂಡಿ ಬೆಟ್ಟದಲ್ಲಿ ನಾಡದೇವತೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರೆ, ಅರಮನೆಯಲ್ಲಿ ಮೈಸೂರು ರಾಜ ವಂಶಸ್ಥರು ರತ್ನಕಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸುವ ಮೂಲಕ ಶರನ್ನವರಾತ್ರಿ ಆಚರಣೆಗೆ ಚಾಲನೆ ನೀಡಲಿದ್ದಾರೆ.
ದೇಶವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ ಈಗ ಈಗ ದೇಶದ ವಯಸ್ಕ ಜನಸಂಖ್ಯೆಯ 70% ಜನರಿಗೆ ಮೊದಲ COVID-19 ಲಸಿಕೆ ಪ್ರಮಾಣವನ್ನು ಯಶಸ್ವಿಯಾಗಿ ನೀಡಿದೆ.ಈ ಸುದ್ದಿಯನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕರೋನವೈರಸ್ ಲಸಿಕೆಯ ಎರಡು ಡೋಸ್ ತೆಗೆದುಕೊಂಡವರಿಗೆ ಚಿತ್ರಮಂದಿರಗಳು ಮತ್ತು ಆಡಿಟೋರಿಯಂಗಳು ಅಕ್ಟೋಬರ್ 25 ರಿಂದ ಶೇಕಡ 50 ರಷ್ಟು ಸ್ಥಳಾವಕಾಶದೊಂದಿಗೆ ಮತ್ತೆ ತೆರೆಯಲ್ಪಡುತ್ತವೆ ಎಂದು ರಾಜ್ಯ ಸರ್ಕಾರವು ಶನಿವಾರ ಕೋವಿಡ್ -19 ನಿರ್ಬಂಧಗಳ ಸಡಿಲಿಕೆ ಘೋಷಣೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.