ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ ಕೊರೊನಾ ಬಗ್ಗೆ ಆರೋಗ್ಯ ಸಚಿವರು ಮತ್ತು ವಿಪತ್ತು ನಿರ್ವಹಣಾ ಸಚಿವರ ಚರ್ಚಿಸಲಿದ್ದಾರೆ. ಕೇಂದ್ರದಿಂದ ಕೆಲವು ಮಾರ್ಗಸೂಚಿಗಳು ಬಂದಿದ್ದು, ರಾಜ್ಯ ಸರ್ಕಾರದಿಂದಲೂ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಈ ಕುರಿತು ನಾಳೆ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.
Corona Cases in China: ಚೀನಾದಲ್ಲಿ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಪ್ರತಿನಿತ್ಯ ಲಕ್ಷಗಟ್ಟಲೆ ಜನರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದು, 1500-2000 ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ.
ಕೊರೊನಾವೈರಸ್ನ ಬಿಎಫ್.7 ಲಕ್ಷಣಗಳು: ಕೊರೊನಾವೈರಸ್ ಬಗ್ಗೆ ಜನರು ಹೆಚ್ಚು ಜಾಗರೂಕರಾಗಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಅನಗತ್ಯವಾಗಿ ಗುಂಪು ಗುಂಪಾಗಿ ಸಂಚರಿಸದಂತೆ ಜನರಲ್ಲಿ ಅವರು ಮನವಿ ಮಾಡಿದ್ದಾರೆ.
COVID-19: ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಲು ಸಲಹೆ ನೀಡಿದೆ. ಜೊತೆಗೆ ಪರೀಕ್ಷೆಯನ್ನು ಹೆಚ್ಚಿಸಿ ಮತ್ತು ಆಸ್ಪತ್ರೆಯ ಮೂಲಸೌಕರ್ಯವನ್ನು ಸಿದ್ಧವಾಗಿರಿಸಿಕೊಳ್ಳುವಂತೆ ಸೂಚಿಸಿದೆ. ಜೀನೋಮ್ ಅನುಕ್ರಮವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜ್ಯಗಳಿಗೆ ಕೇಂದ್ರವು ತಿಳಿಸಿದೆ.
Ministry Of Health : ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪತ್ರ ಬರೆಯುವ ಮೂಲಕ ಕೊರೊನಾ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಎಲ್ಲಾ ರಾಜ್ಯಗಳು ಎಚ್ಚರಿಕೆ ವಹಿಸುವಂತೆ ಸಚಿವಾಲಯ ತಿಳಿಸಿದೆ.
Corona New Variant Latest Update: ಈ ವೈರಸ್ ಸೋಂಕಿನಿಂದ ಪೀಡಿತ ರೋಗಿಯು ಗಂಭೀರ ಸೋಂಕಿನಿಂದ ಬಳಲುತ್ತಿಲ್ಲ ಅಥವಾ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ತಜ್ಞರು ಹೇಳಿದ್ದಾರೆ. ಜೊತೆಗೆ ಈ ವೈರಸ್ ನಿಂದ ಸಾವಿನ ಸಾಧ್ಯತೆಯೂ ಕೂಡ ತುಂಬಾ ಕಡಿಮೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Nasal Vaccine: ಕೊರೊನಾ ಸೋಂಕನ್ನು ತಡೆಗಟ್ಟಲು ನೀವೂ ಕೂಡ ಇದುವರೆಗೆ ಬೂಸ್ಟರ್ ಡೋಸ್ ಪಡೆದುಕೊಂಡಿಲ್ಲ ಎಂದಾದಲ್ಲಿ ನೀವು ಭಾರತ ಬಯೋಟೆಕ್ ನ ನೆಸಲ್ ಲಸಿಕೆಯನ್ನು ಪಡೆದುಕೊಳ್ಳಬಹುದು. ಇಂದಿನಿಂದ CoWIN ಆಪ್ ನಲ್ಲಿ ಈ ಲಸಿಕೆ ಲಭ್ಯವಿರಲಿದೆ.
China News: ಏರ್ ಫಿನಿಟಿ ಲಿಮಿಟೆಡ್ ಪ್ರಕಾರ, ಕೊವಿಡ್ ಪ್ರೋಟೋಕಾಲ್ ಗಳನ್ನು ತೆಗೆದುಹಾಕುವ ಚೀನಾದ ನಿರ್ಧಾರದಿಂದ ಪ್ರಸ್ತುತ ಅಲೆಯ ಪ್ರಕರಣಗಳು ಉಲ್ಬಣಗೊಂಡಿವೆ ಎನ್ನಲಾಗಿದೆ. ಒಮಿಕ್ರಾನ್ ನ ಹೊಸ ಉಪರೂಪಾಂತರಿ ಬಿಎಫ್.7 ಈ ಹೊಸ ಅಲೆಯ ಹೊರಹೊಮ್ಮುವಿಕೆಗೆ ಕಾರಣವಾಗಿದೆ ಎನ್ನಲಾಗಿದೆ.
ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು
Mansukh Mandaviya On New Corona Variant : ಕೊರೊನಾ ವೈರಸ್ನ ಅಬ್ಬರ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ. ಕೊರೊನಾ BF.7 (BF.7) ನ ಹೊಸ ಉಪ-ರೂಪಾಂತರವು ಹರಡುತ್ತಿದೆ. ಭಾರತದಲ್ಲಿ ಈವರೆಗೆ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ.
ಕೋವಿಡ್ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕೋವಿಡ್ ಬಗ್ಗೆ ಸಾರ್ವಜನಿಕರು ಭಯ ಪಡಬೇಕಿಲ್ಲ. ತಜ್ಞರ ಸಲಹೆಯನ್ನು ಪಾಲನೆ ಮಾಡಿದರೆ ಕೋವಿಡ್ ಸಂಪೂರ್ಣ ನಿಯಂತ್ರಣ ಮಾಡಬಹುದು ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.